thiruvananthapuram

ಕೇರಳ: ಆ್ಯಂಬುಲೆನ್ಸ್‌ ಸಂಚಾರಕ್ಕೆ ಅಡ್ಡಿಪಡಿಸಿದ ಚಾಲಕನಿಗೆ 2.5 ಲಕ್ಷ ರೂ. ದಂಡ

(ನ್ಯೂಸ್ ಕಡಬ) newskadaba.com ತಿರುವನಂತಪುರ, ನ. 18. ಕೇರಳದ ಚಲಕುಡಿಯಲ್ಲಿ ಕಾರು ಚಾಲಕನೊಬ್ಬ ಆ್ಯಂಬುಲೆನ್ಸ್‌ಗೆ ಮುಂದೆ ಹೋಗಲು ಅಡ್ಡಿಪಡಿಸಿದ ಹಿನ್ನೆಲೆ ಆತನ ಲೈಸೆನ್ಸ್‌ ರದ್ದು ಪಡಿಸಿ 2.5 ಲಕ್ಷ ರೂ. ದಂಡವಿಧಿಸಿದ್ದಾರೆ. ಆ್ಯಂಬುಲೆನ್ಸ್‌ನಲ್ಲಿ ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ರಸ್ತೆಯಲ್ಲಿ ಕಾರಿನ ಚಾಲಕ ಮುಂದೆ ಹೋಗಲು ಬಿಡದೆ ಅಡ್ಡ ಹಾಕಿದ್ದಾನಂತೆ. ಇದನ್ನು ಆ್ಯಂಬುಲೆನ್ಸ್‌ನಲ್ಲಿದ್ದ ವ್ಯಕ್ತಿಯೊಬ್ಬರು ವಿಡಿಯೊ ಮಾಡಿದ್ದಾರೆ. ಕಾರಿನಲ್ಲಿರುವವನು ಎರಡು ನಿಮಿಷಗಳಿಗೂ ಹೆಚ್ಚು ಕಾಲ ಆ್ಯಂಬುಲೆನ್ಸ್‌ಗೆ ಮುಂದೆ ಹೋಗಲು ಬಿಡದೆ ಅಡ್ಡಹಾಕಿದ್ದಾನಂತೆ. ಆ್ಯಂಬುಲೆನ್ಸ್‌ ಚಾಲಕನ ಪದೇ ಪದೇ ಹಾರ್ನ್ ಮತ್ತು […]

ಕೇರಳ: ಆ್ಯಂಬುಲೆನ್ಸ್‌ ಸಂಚಾರಕ್ಕೆ ಅಡ್ಡಿಪಡಿಸಿದ ಚಾಲಕನಿಗೆ 2.5 ಲಕ್ಷ ರೂ. ದಂಡ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಂತರ್ ಜಾತಿ ಮದುವೆ ವಿರೋಧ ! ➤ ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು

(ನ್ಯೂಸ್ ಕಡಬ) newskadaba.com ತಿರುವನಂತಪುರ, ಜೂ. 21.ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಮದುವೆ ಆಗಲು ಹೋದ ವೇಳೆ ಪೊಲೀಸರು ಮಂಟಪದಿಂದ ಯುವತಿಯನ್ನು  ಬಲವಂತವಾಗಿ ಎಳೆದೊಯ್ದಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೂ.17 ರಂದು ಆಲ್ಫಿಯಾ(18) ಅಖಿಲ್(21) ನನ್ನು ತಿರುವನಂತಪುರದ ಕೋವಲಂ ದೇವಾಲಯದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು ಇನ್ನೇನು ಮದುವೆ ಶಾಸ್ತ್ರ ನಡೆದು ತಾಳಿ ಕಟ್ಟುವ ವೇಳೆಯೇ ಪೊಲೀಸರು ದೇವಸ್ಥಾನಕ್ಕೆ ಬಂದು ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ, ಮುಸ್ಲಿಂ ಯುವತಿ ಆಗಿರುವ ಆಲ್ಫಿಯಾ ಹಿಂದೂ ಯುವಕ ಅಖಿಲ್ ನನ್ನು ಕಳೆದ

ಅಂತರ್ ಜಾತಿ ಮದುವೆ ವಿರೋಧ ! ➤ ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು Read More »

ಕರಾವಳಿ

ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!!

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜ. 06. ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುವನಂತಪುರಂ ನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಮೇಶ (48), ಪತ್ನಿ ಸುಲಜಾ ಕುಮಾರಿ (46) ಮತ್ತು ಪುತ್ರಿ ರೇಷ್ಮಾ (23) ಎಂದು ಗುರುತಿಸಲಾಗಿದೆ. ರಮೇಶನ್ ಎಂಬವರು ವಿವಿಧ ಉದ್ದೇಶಗಳಿಗಾಗಿ ಖಾಸಗಿ ವ್ಯಕ್ತಿಗಳಿಂದ 12 ಲಕ್ಷ ರೂ. ಸಾಲ ಮಾಡಿದ್ದು, ಬಡ್ಡಿ ಸೇರಿ 40 ಲಕ್ಷ ರೂಪಾಯಿ ಕಟ್ಟುವಂತೆ ಒತ್ತಾಯಿಸಲಾಗಿತ್ತು. ಆಸ್ತಿ, ಮನೆ ಮಾರಿ ಸಾಲ ತೀರಿಸಲು ಯತ್ನಿಸಿದರೂ 

ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!! Read More »

ಕ್ರೈಮ್ ನ್ಯೂಸ್
Scroll to Top