thokkottu

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ ► ಇಬ್ಬರು ಗಂಭೀರ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಮಂಗಳೂರು, ಎ.20. ವೆಲ್ಡಿಂಗ್ ಸೆಂಟರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ‌ಗ್ಯಾಸ್ ಸಿಲಿಂಡರೊಂದು ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಗಂಭೀರ ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ನಿವಾಸಿಗಳಾದ ನವೀನ್ ಆಚಾರಿ(30) ಹಾಗೂ ಲತೀಶ್ (55) ಎಂದು ಗುರುತಿಸಲಾಗಿದೆ. ಸಹ ಕಾರ್ಮಿಕ ಅರ್ಫಾಣ್ (22) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ‌. ಇವರು ಗುರುವಾರ ಸಂಜೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ […]

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ ► ಇಬ್ಬರು ಗಂಭೀರ Read More »

ಕರಾವಳಿ

ನೇತ್ರಾವತಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕನ ಮೃತ ದೇಹ ಪತ್ತೆ..

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.6. ಆಟೋ ಚಾಲಕರೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಸಮೀಪದಲ್ಲಿ ಗುರುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ಕೋಡಿಕಲ್ ಅಶೋಕ ನಗರದ ಮಹಮ್ಮದ್ ಬಶೀರ್ (35) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ತೊಕ್ಕೊಟು ಕಡೆಗೆ ಹೋಗುತ್ತಿದ್ದ ವೇಳೆ ಆಟೋ ನಿಲ್ಲಿಸಿ ನದಿಗೆ ಹಾರಿದ್ದಾರೆ. ಹಾರಿದ ಕೆಲವೇ ಕ್ಷಣದಲ್ಲಿ ಸಾರ್ವಜನಿಕರು ಜಮಾಯಿದ್ದು ಕೂಡಲೆ ಪೊಲೀಸರಿಗೆ ಸುದ್ಧಿ ಮುಟ್ಟಿದ್ದಾರೆ. ನದಿಗೆ ಬಿದ್ದು ನೀರಿನಲ್ಲಿ ವಿಲವಿಲ ಒದ್ದಾಡಿದ ದೃಶ್ಯ ಮೊಬೈಲ್ ನಲ್ಲಿ

ನೇತ್ರಾವತಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕನ ಮೃತ ದೇಹ ಪತ್ತೆ.. Read More »

ಕರಾವಳಿ
Scroll to Top