ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಜಲ ಸಮಾಧಿ
(ನ್ಯೂಸ್ ಕಡಬ) newskadaba.com, ಅ.17 ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ಅ. 16ರಂದು ನಡೆದಿದೆ. ಮೃತರನ್ನು ಸ್ವಪ್ನಾ ರಾಜು ರಾಠೋಡ್ (10), ಶಿವಂ ರಾಜು ರಾಠೋಡ್ (8) ಹಾಗೂ ಕಾರ್ತಿಕ ಈಶ್ವರ ರಾಠೋಡ್ (8) ಎಂದು ಗುರುತಿಸಲಾಗಿದೆ. ಮಿಂಚನಾಳ ತಾಂಡಾದ ಮಾದೇವ ನಗರದ ಈ ಮೂವರು ಮಕ್ಕಳು ಮನೆಯ ಸಮೀಪದ ಹೊಲದ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಮಕ್ಕಳು ತುಂಬ ಹೊತ್ತಾದರೂ ಕಾಣಿಸದೇ ಇದ್ದಾಗ ಚಪ್ಪಲಿ ಗಮನಿಸಿ, […]
ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಜಲ ಸಮಾಧಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
