thumbe

ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ, ನ.25:  ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಖ್ಯಾತ ಮೂವರು ಕಳ್ಳರ ತಂಡವನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಸರಗೋಡಿನ ಚೆರ್ವತ್ತೂರು ಗ್ರಾಮದ ಪಿಲಾವಲಪ್ಪು, ಕೋತಂಕರ ನಿವಾಸಿ ಬಶೀರ್ ಕೆ ಪಿ. ಯಾನೆ ಆಕ್ರಿ ಬಶೀರ್ (44), ಕೇರಳದ ಕೊಲ್ಲಂ ಜಿಲ್ಲೆಯ ಆಲಪ್ಪಾಡ್ ನ ಪ್ರಕಾಶ್ ಬಾಬು ಯಾನೆ ಮಹಮ್ಮದ್ ನಿಯಾಜ್(46) ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ನಿವಾಸಿ ಎಫ್.ಜೆ.ಮಹಮ್ಮದ್ […]

ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಅರೆಸ್ಟ್ Read More »

ಕರಾವಳಿ

‘ವಾರ್ತಾಭಾರತಿ’ ವರದಿಗಾರನ ಬಂಧನ ► ರಾಜಕೀಯ‌ ನೇತಾರರು, ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.09. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿಯೊಬ್ಬನ ಮನೆಗೆ ಪೊಲೀಸರು ಇತ್ತೀಚೆಗೆ ನಡೆಸಿದ ದಾಳಿಯ ಕುರಿತಂತೆ ವರದಿ ಮಾಡಿದ ಆರೋಪದಲ್ಲಿ ‘ವಾರ್ತಾಭಾರತಿ’ಯ ಬಂಟ್ವಾಳ ತಾಲೂಕಿನ ಮುಖ್ಯ ವರದಿಗಾರನನ್ನು ಯಾವುದೇ ನೋಟಿಸ್ ನೀಡದೆ ಬಂಟ್ವಾಳ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದು, ಪೊಲೀಸರ ಈ ಕ್ರಮದ ವಿರುದ್ಧ ನಾಡಿನ ವಿವಿಧ ಮುಖಂಡರು, ರಾಜಕೀಯ ನಾಯಕರು ತಮ್ಮ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ನೋಟಿಸನ್ನೂ ನೀಡದೆ ಪೊಲೀಸರು ಪತ್ರಕರ್ತನನ್ನು ಬಂಧಿಸಿದ್ದು, ಇದು ದ.ಕ.

‘ವಾರ್ತಾಭಾರತಿ’ ವರದಿಗಾರನ ಬಂಧನ ► ರಾಜಕೀಯ‌ ನೇತಾರರು, ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ Read More »

ಕರಾವಳಿ
Scroll to Top