thumkur

ತುಮಕೂರು: ಬೇಕರಿಗೆ ನುಗ್ಗಿದ ಲಾರಿ, ಮೂವರು ಸಾವು

(ನ್ಯೂಸ್‌ ಕಡಬ) newskadaba.com ಜು. 22:  ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ಗೊಬ್ಬರ ತುಂಬಿದ್ದ ಲಾರಿಯೊಂದು ರಸ್ತೆ ಬದಿಯ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ಗೊಬ್ಬರ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇಕರಿಗೆ ನುಗ್ಗಿದೆ. ಭೀಕರ ಅಪಘಾತದಲ್ಲಿ ಕಾಟೇನಹಳ್ಳಿ ನಿವಾಸಿ ರಂಗಶಾಮಯ್ಯ(65)ಹಾಗೂ ಪುರದಳ್ಳಿಯ ಬೈಲಪ್ಪ(65) ಸೇರಿ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾಂತರಾಜು, ಸಿದ್ಧಗಂಗಮ್ಮ, ಜಯಣ್ಣ ಹಾಗೂ ಮೋಹನ್ ಕುಮಾರ್ ಅವರು ಗಾಯಗೊಂಡಿದ್ದು, ಅವರನ್ನು […]

ತುಮಕೂರು: ಬೇಕರಿಗೆ ನುಗ್ಗಿದ ಲಾರಿ, ಮೂವರು ಸಾವು Read More »

ಕರಾವಳಿ, ಕರ್ನಾಟಕ

ತುಮಕೂರು ಬಳಿ ಭೀಕರ ಅಪಘಾತ – ಮೂವರು ಬೈಕ್‌ ಸವಾರರು ಸಾವು

(ನ್ಯೂಸ್ ಕಡಬ) newskadaba.com, ಜೂ.06. ಕಂಟೇನರ್‌ ಹಾಗೂ ಬೈಕ್‌ ನಡುವಿನ ಭೀಕರ ಅಪಘಾತದಲ್ಲಿ ಮೂವರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ದಾಬಸಪೇಟೆಯ ಎಂ.ಇ ಸೋಲಾರ್ ಪ್ಲಾಂಟ್‌ನಲ್ಲಿ ಕೆಲಸ ಮುಗಿಸಿ ಬರುವಾಗ ತುಮಕೂರು (Tumkur) ತಾಲೂಕಿನ ನಂದಿಹಳ್ಳಿ ಹೆದ್ದಾರಿಯಲ್ಲಿ ದುರಂತ ನಡೆದಿದೆ. ರಾಜೇಶ್ (25), ಧನಂಜಯ್ (27), ಧನುಷ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಎಎಸ್ಪಿ ನಾಗರಾಜ್, ಡಿವೈಎಸ್ಪಿ ಚಂದ್ರಶೇಖರ್, ಕ್ಯಾತ್ಸಂದ್ರ ಸಿಪಿಐ ರಾಮ್ ಪ್ರಸಾದಗ ದೌಡಾಯಿಸಿದ್ದು ಪರಿಶೀಲಿಸಿದ್ದಾರೆ.

ತುಮಕೂರು ಬಳಿ ಭೀಕರ ಅಪಘಾತ – ಮೂವರು ಬೈಕ್‌ ಸವಾರರು ಸಾವು Read More »

ಕರ್ನಾಟಕ

ಸೊಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್ಗೆ 10ದಿನ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ  ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. 3 ದಿನ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಡ್ರೋನ್ ಪ್ರತಾಪ್‌ನನ್ನು ಮಿಡಿಗೇಶಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯಕ್ಕೆ ಕರೆತರುವ ಮುನ್ನ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್‌ಗೆ ಆರೋಗ್ಯ ತಪಾಸಣೆ ಮಾಡಲಾಗಿತ್ತು. ಕೋರ್ಟ್ ಡಿ.26ರವರೆಗೆ ನ್ಯಾಯಾಂಗ

ಸೊಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್ಗೆ 10ದಿನ ನ್ಯಾಯಾಂಗ ಬಂಧನ Read More »

ಕರ್ನಾಟಕ

ಲಂಚ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ➤ ಕರ್ನಾಟಕ ನ್ಯಾಯಾಲಯ

(ನ್ಯೂಸ್ ಕಡಬ)newskadaba.com ತುಮಕೂರು, ಜ.23. ಮಹತ್ವದ ತೀರ್ಪಿನಲ್ಲಿ, ಇಲ್ಲಿನ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಭ್ರಷ್ಟಾಚಾರ ಪ್ರಕರಣದಲ್ಲಿ ಉಪ ತಹಶೀಲ್ದಾರ್ ಮತ್ತು ಗ್ರಾಮ ಲೆಕ್ಕಿಗರಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ. ಜೊತೆಗೆ, ಸುಳ್ಳು ಸಾಕ್ಷ್ಯ ನೀಡಿದ ಆರೋಪದ ಮೇಲೆ ಕೆಎಎಸ್ ಅಧಿಕಾರಿ ಮತ್ತು ಲೋಕಾಯುಕ್ತ ತನಿಖಾಧಿಕಾರಿ, ದೂರುದಾರನ ಮೇಲೂ ಪ್ರಕರಣ ದಾಖಲಿಸುವಂತೆ ಮುಖ್ಯ ಆಡಳಿತಾಧಿಕಾರಿ (ಸಿಎಒ) ಅವರಿಗೆ ಆದೇಶಿಸಿದೆ. ಭ್ರಷ್ಟಾಚಾರ ತಡೆ ಕಾಯಿದೆಗೆ (ಪಿಸಿಎ) ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯದ

ಲಂಚ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ➤ ಕರ್ನಾಟಕ ನ್ಯಾಯಾಲಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top