thunder cracks

ಉಪ್ಪಿನಂಗಡಿ: ಸಿಡಿಲು ಬಡಿದು ಮನೆಗೆ ಹಾನಿ- ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 14. ಸಿಡಿಲು ಬಡಿದ ಪರಿಣಾಮ ಮನೆಯೊಂದು ಬಾಗಶ. ಬಿರುಕು ಬಿಟ್ಟಿದ್ದು ಮನೆ ಸಂಪೂರ್ಣವಾಗಿ ಹಾನಿಯಾದ ಘಟನೆ ಉಪ್ಪಿನಂಗಡಿ ಸಮೀಪದ ತೆಕ್ಕಾರು ಎಂಬಲ್ಲಿ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಲ್ಲಿನ ತೆಕ್ಕಾರು ಕಾಪಿಗುಡ್ಡೆ ನಿವಾಸಿ ತಾಹಿರ ಎಂಬವರ ಮನೆಗೆ ಸಿಡಿಲು ಬಡಿದು ಸುಮಾರು 2ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಇನ್ನು ಸಿಡಿಲಿನ ರಭಸಕ್ಕೆ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು ಮನೆಯ ವಯರಿಂಗ್ ಗಳು ಸಂಪೂರ್ಣ ಹಾನಿಯಾಗಿದೆ. ಮನೆಯ […]

ಉಪ್ಪಿನಂಗಡಿ: ಸಿಡಿಲು ಬಡಿದು ಮನೆಗೆ ಹಾನಿ- ಅಪಾರ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 21. ಮನೆ ಮೇಲೆ ಸಿಡಿಲು ಬಡಿದು ಅಪಾರ ನಷ್ಟ ಸಂಭವಿಸಿದ ಘಟನೆ ನರಿಕೊಂಬು‌ ಗ್ರಾಮದಿಂದ ವರದಿಯಾಗಿದೆ. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಸತೀಶ್ ಶಂಭೂರ್ ಎಂಬವರ ಮನೆಗೆ ಸೋಮವಾರದಂದು ಸಿಡಿಲು ಬಡಿದಿದ್ದು, ಅಪಾರ ನಷ್ಟ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು, ಪಿಡಿಓ. ಮಾಜಿ ಅಧ್ಯಕ್ಷೆ ಉಪಾಧ್ಯಕ್ಷರು ಪ್ರಮುಖರು ಬೇಟಿ ನೀಡಿದ್ದಾರೆ.

ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ

ಸಿಡಿಲು ಬಡಿದು ಸುಟ್ಟು ಕರಕಲಾದ ದಿನಸಿ ಅಂಗಡಿ- ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 11. ಸಿಡಿಲು ಬಡಿದು ದಿನಸಿ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವ ಘಟನೆ ರಾಣಿಪುರದಲ್ಲಿ ದು ಮುಂಜಾನೆ ಸಂಭವಿಸಿದೆ. ಪಕ್ಕದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು, ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ರಾಣಿಪುರ ಚರ್ಚ್ ಎದುರಿನಲ್ಲಿರುವ ಪೀಟರ್ ಆಪ್ರೋಸ್ ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ. ಘಟನೆಯ ವೇಳೆ ಪೀಟರ್ ನಿದ್ರಿಸುತ್ತಿದ್ದರು. ಅಂಗಡಿ‌ಗೆ ಬೆಂಕಿ ಬಿದ್ದಿರುವುದನ್ನು ಕಂಡು ದಾರಿಯಲ್ಲಿ ತೆರಳುತ್ತಿದ್ದ ವ್ಯಕ್ತಿ

ಸಿಡಿಲು ಬಡಿದು ಸುಟ್ಟು ಕರಕಲಾದ ದಿನಸಿ ಅಂಗಡಿ- ಲಕ್ಷಾಂತರ ರೂ. ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top