Tiger death

ಹುಲಿಗಳ ಸಾವು ಪ್ರಕರಣ ಡಿಸಿಎಫ್ ಸೇರಿ 3 ಅಧಿಕಾರಿಗಳ ಅಮಾನತಿಗೆ ಸಚಿವ ಖಂಡ್ರೆ ಶಿಫಾರಸು

(ನ್ಯೂಸ್ ಕಡಬ) newskadaba.com ಜು. 05. ಇತ್ತೀಚೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಶಿಫಾರಸು ಮಾಡಿದ್ದಾರೆ. ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ ಪರಾಮರ್ಶಿಸಿದ ಸಚಿವರು, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ […]

ಹುಲಿಗಳ ಸಾವು ಪ್ರಕರಣ ಡಿಸಿಎಫ್ ಸೇರಿ 3 ಅಧಿಕಾರಿಗಳ ಅಮಾನತಿಗೆ ಸಚಿವ ಖಂಡ್ರೆ ಶಿಫಾರಸು Read More »

ಕರ್ನಾಟಕ

ವಿಷ ಪ್ರಾಶನದಿಂದಲೇ ಹುಲಿಗಳು ಮೃತಪಟ್ಟಿವೆ- ಸಿಸಿಎಫ್

(ನ್ಯೂಸ್ ಕಡಬ) newskadaba.com ಜೂ. 27. ಮೈಸೂರಿನ ಮಲೆಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ವಿಷ ಪ್ರಾಷನದಿಂದಲೇ ಸಾವನ್ನಪ್ಪಿವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಹೇಳಿದ್ದಾರೆ.   ಹುಲಿಗಳ ಮರಣೋತ್ತರ ಪರೀಕ್ಷೆಯ ನಂತರ ಮಾತನಾಡಿದ ಅವರು, ತಾಯಿ ಹುಲಿಗೆ 8 ವರ್ಷ ಆಗಿದ್ದರೆ ಮರಿ ಹುಲಿಗಳಿಗೆ 10 ತಿಂಗಳು ಆಗಿತ್ತು. ಹಸುವಿನ ವಿಷದ ಮಾಂಸ ತಿಂದು ಹುಲಿಗಳು ಮೃತಪಟ್ಟಿದೆ.   ಯಾವ ಪ್ರಮಾಣದ ವಿಷ? ಹುಲಿ ಭೇಟೆಯಾಡಿದ ಮೇಲೆ ಹಸುವಿಗೆ ವಿಷ ಹಾಕಲಾಗಿದೆಯಾ ಅಥವಾ ಮೊದಲೇ ಹಸುವಿಗೆ

ವಿಷ ಪ್ರಾಶನದಿಂದಲೇ ಹುಲಿಗಳು ಮೃತಪಟ್ಟಿವೆ- ಸಿಸಿಎಫ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top