tipper

► ಉಡುಪಿ: ಮರಳು ಲಾರಿಗೆ ಬಾಲಕ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ, ಅ.04. ಮರಳು ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ಎಸ್ಎಂಎಸ್ ಶಾಲೆ ಬಳಿ ಮಂಗಳವಾರದಂದು ನಡೆದಿದೆ. ಮೃತ ಬಾಲಕನನ್ನು ಬಾರ್ಕೂರು ನಿವಾಸಿ ಅನೀಶ್(15) ಎಂದು ಗುರುತಿಸಲಾಗಿದೆ. ಈತ ಟ್ಯೂಷನ್ ಗೆಂದು ತೆರಳಿದ್ದು, ಬಸ್ಸಿನಿಂದಿಳಿದು ರಸ್ತೆ ದಾಟುತ್ತಿದ್ದಾಗ ಉಡುಪಿ ಕಡೆ ತೆರಳುತ್ತಿದ್ದ ಮರಳು ಸಾಗಾಟದ ಲಾರಿ ಢಿಕ್ಕಿ ಹೊಡೆದು ಬಾಲಕನನ್ನು 50 ಮೀಟರ್‍ ವರೆಗೆ ಎಳೆದೊಯ್ದಿದೆ. ಘಟನೆಯಲ್ಲಿ ಅನೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ […]

► ಉಡುಪಿ: ಮರಳು ಲಾರಿಗೆ ಬಾಲಕ ಬಲಿ Read More »

ಕರ್ನಾಟಕ

ಬಿ.ಸಿ.ರೋಡ್: ನಿಲ್ಲಿಸಿದ್ದ ಬಸ್‌ಗಳಿಗೆ ಢಿಕ್ಕಿ ಹೊಡೆದ ಟಿಪ್ಪರ್ ► ನಾಲ್ಕು ಬಸ್ಸುಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.24. ಪೆಟ್ರೋಲ್ ಪಂಪ್ ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಬಸ್ಸುಗಳಿಗೆ ಮರಳು ತುಂಬಿದ್ದ ಡಿಪ್ಪರೊಂದು ಢಿಕ್ಕಿ ಹೊಡೆದ ಘಟನೆ ಇಂದು ಬೆಳಿಗ್ಗೆ ಬಿ.ಸಿ.ರೋಡಿನಲ್ಲಿ ನಡೆದಿದೆ. ರಾತ್ರಿ ಹೊತ್ತು ಪೆಟ್ರೋಲ್ ಬಂಕ್ ಪಕ್ಕದಲ್ಲಿ ಬಸ್‌ಗಳನ್ನು ನಿಲ್ಲಿಸಲಾಗಿದ್ದು, ಭಾನುವಾರ ಬೆಳಿಗ್ಗೆ ವೇಗವಾಗಿ ಬಂದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಬಸ್ಸುಗಳಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಟಿಪ್ಪರ್ ಚಾಲಕನಿಗೆ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಟಿಪ್ಪರ್ ನಲ್ಲಿ ಮರಳು ತುಂಬಲಾಗಿದ್ದು, ಅಪಘಾತದಿಂದಾಗಿ ರಸ್ತೆಯಲ್ಲೆಲ್ಲಾ ಮರಳು ಚೆಲ್ಲಿತ್ತು. ಘಟನೆಯಿಂದಾಗಿ ಕೆಲ

ಬಿ.ಸಿ.ರೋಡ್: ನಿಲ್ಲಿಸಿದ್ದ ಬಸ್‌ಗಳಿಗೆ ಢಿಕ್ಕಿ ಹೊಡೆದ ಟಿಪ್ಪರ್ ► ನಾಲ್ಕು ಬಸ್ಸುಗಳಿಗೆ ಹಾನಿ Read More »

ಕರಾವಳಿ
Scroll to Top