Tirupathi

ತಿರುಪತಿಯಲ್ಲಿ ಹುಂಡಿ ಹಣ ಎಣಿಕೆ – ಒಂದು ತಿಂಗಳಲ್ಲೇ 129.45 ಕೋಟಿ ಸಂಗ್ರಹ

(ನ್ಯೂಸ್‌ ಕಡಬ) newskadaba.com, ಆ.11 : ಅಮರಾವತಿ: ತಿರುಮಲದಲ್ಲಿರುವ ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಜುಲೈ ತಿಂಗಳಲ್ಲಿಯೇ 129.45 ಕೋಟಿ ರೂ. ಸಂಗ್ರಹವಾಗಿದೆ. 2024ರ ಜುಲೈನಲ್ಲಿ 125.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿತ್ತು. ಆದರೆ ಈ ಬಾರಿ 129.45 ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ಸಲಕ್ಕಿಂತ 4.09 ಕೋಟಿ ರೂ. ಅಧಿಕ ಕಾಣಿಕೆ ಸಂಗ್ರಹವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಮೂಲಗಳು ತಿಳಿಸಿವೆ. ಬೇಸಿಗೆ ರಜೆ ಮುಗಿದು ಶಾಲಾ-ಕಾಲೇಜುಗಳು ತೆರೆದಿದ್ದರೂ […]

ತಿರುಪತಿಯಲ್ಲಿ ಹುಂಡಿ ಹಣ ಎಣಿಕೆ – ಒಂದು ತಿಂಗಳಲ್ಲೇ 129.45 ಕೋಟಿ ಸಂಗ್ರಹ Read More »

ಬ್ರೇಕಿಂಗ್ ನ್ಯೂಸ್

ವಿಶ್ವಪ್ರಸಿದ್ಧ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ..!

(ನ್ಯೂಸ್ ಕಡಬ) newskadaba.com ಅ.25, ತಿರುಪತಿ: ಕಳೆದ ಹಲವು ದಿನದಿಂದ ವಿಮಾನಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿತ್ತು, ಆದರೆ ಈಗ  ಜಗತ್ಪ್ರಸಿದ್ಧ ದೇಗುಲವಾದ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ ಕೇಳಿ ಬಂದಿದೆ. ಆಂಧ್ರಪ್ರದೇಶದಲ್ಲಿರುವ ಈ  ತಿರುಪತಿ ದೇವಾಲಯದಲ್ಲಿ ಬಾಂಬ್ ಬೆದರಿಕೆ ಇರುವ ಬಗ್ಗೆ ಆಘಾತಕಾರಿ ದೂರು ಕೇಳಿ ಬಂದಿದ್ದು, ಈ ಬೆದರಿಕೆ ಬಂದ ನಂತರ ರಾಜ್ಯ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಲೀಲಾಮಹಾಲ್ ಬಳಿ ಮೂರು ಹೋಟೆಲ್‌ಗಳನ್ನು ಸ್ಫೋಟಿಸುವುದಾಗಿ ಬಾಂಬ್ ಇರಿಸಿರುವ ಬಗ್ಗೆ ಕರೆ ಮತ್ತು ಇಮೇಲ್ ಮೂಲಕ ಮಾಹಿತಿ

ವಿಶ್ವಪ್ರಸಿದ್ಧ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ..! Read More »

ಬ್ರೇಕಿಂಗ್ ನ್ಯೂಸ್

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು

(ನ್ಯೂಸ್ ಕಡಬ) newskadaba.com ಸೆ. 25. ಪ್ರಸಾದ ರೂಪದಲ್ಲಿ ಕೊಡಲಾಗುವ ತಿರುಪತಿಯ ಲಡ್ಡಿನಲ್ಲಿ ಕಲಬೆರಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದ್ದು, ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜಾಗಿದೆ. ಒಂದು ಟ್ರಕ್ ಯಲಹಂಕ ಮದರ್ ಡೈರಿಯಿಂದ ಮತ್ತು ಮತ್ತೊಂದು ಟ್ರಕ್ ಚನ್ನರಾಯಪಟ್ಟಣದಿಂದ ತುಪ್ಪ ಸರಬರಾಜಾಗಿರುವುದಾಗಿ ತಿಳಿದುಬಂದಿದೆ. ಸುಮಾರು 26 ಟನ್ ತುಪ್ಪ 2 ಟ್ರಕ್‌ಗಳಲ್ಲಿ ಆಗಮಿಸಿದ್ದು, ಲಡ್ಡು ವಿವಾದದ ಮಧ್ಯೆ ಕೆಎಂಎಫ್ ನಂದಿನಿ ತುಪ್ಪ ಸರಬರಾಜಾಗಿದೆ. ಸದ್ಯ ತಿರುಪತಿಗೆ

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top