Tirupati

ತಿರುಪತಿ ದೇವಸ್ಥಾನಕ್ಕೆ ಅಪಮಾನ ಆರೋಪ; ಜಗನ್ ಮೋಹನ್ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

(ನ್ಯೂಸ್‌ ಕಡಬ) newskadaba.com, ಆ.22 ಹೈದರಾಬಾದ್‌: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ಅಧ್ಯಕ್ಷರು ಮತ್ತು ಟಿವಿ5 ತೆಲುಗು ಸುದ್ದಿ ವಾಹಿನಿಯ ಮುಖ್ಯಸ್ಥರೂ ಆಗಿರುವ ಬೊಲ್ಲಿನೇನಿ ರಾಜಗೋಪಾಲ್ ನಾಯ್ಡು ಅವರು ಸಾಕ್ಷಿ ಟಿವಿ ಮತ್ತು ಸಾಕ್ಷಿ ಪತ್ರಿಕೆಗೆ ಮಾನನಷ್ಟಕರ ವರದಿ ಮತ್ತು 10 ಕೋಟಿ ರೂಪಾಯಿ ಪರಿಹಾರವನ್ನು ಕೋರಿ ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ. ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅವರ ಒಡೆತನದ ಸಾಕ್ಷಿ ಟಿವಿ ಮತ್ತು ಅದರ ಪತ್ರಿಕೆ ಆಗಸ್ಟ್ 10 ಮತ್ತು ಆಗಸ್ಟ್ 14, […]

ತಿರುಪತಿ ದೇವಸ್ಥಾನಕ್ಕೆ ಅಪಮಾನ ಆರೋಪ; ಜಗನ್ ಮೋಹನ್ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು Read More »

ಕರಾವಳಿ

ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಹಿಕ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭ

(ನ್ಯೂಸ್ ಕಡಬ) newskadaba.com, ಜು. 10. ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ನಡುವೆ ರೈಲು ಸಂಪರ್ಕವನ್ನು ವಿಸ್ತರಿಸುವ ಉದ್ದೇಶದಿಂದ, ರೈಲ್ವೆ ಮಂಡಳಿ ತಿರುಪತಿ ಮತ್ತು ಚಿಕ್ಕಮಗಳೂರು ನಡುವಿನ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭಕ್ಕೆ ಅನುಮೋದನೆ ನೀಡಿದೆ. ಈ ಸೇವೆಯ ಪ್ರಾರಂಭವನ್ನು ಸೂಚಿಸುವಂತೆ, ದಕ್ಷಿಣ ಮಧ್ಯ ರೈಲ್ವೆ ಒಂದು ಬಾರಿ ನಡೆಯುವ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ನಡೆಸಲಿದೆ. ರೈಲು ಸಂಖ್ಯೆ 07424 ಚಿಕ್ಕಮಗಳೂರು–ತಿರುಪತಿ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ಜುಲೈ 11 (ಶುಕ್ರವಾರ) ರಂದು

ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಹಿಕ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭ Read More »

ಕರ್ನಾಟಕ

ತಿರುಪತಿ ಲಡ್ಡು ವಿವಾದ; ನಾಲ್ವರು ಆರೊಪಿಗಳ ಬಂಧನ

(ನ್ಯೂಸ್ ಕಡಬ) newskadaba.com, ಫೆ.10. ಹೈದರಾಬಾದ್‌: ಕಳೆದ ವರ್ಷ ದೇಶವನ್ನೇ ಬೆಚ್ಚಿಬೀಳಿಸಿದ್ದ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಭಾನುವಾರ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ ಎಸ್ಪಿ ಮುರಳೀರಾಂಬ, ವಿಶಾಖಪಟ್ಟಣಂ ಡಿಐಜಿ ಗೋಪಿನಾಥ್ ಜೆಟ್ಟಿ, ಗುಂಟೂರು ಐಜಿ ಸರ್ವಶ್ರೇಷ್ಠಿ ತ್ರಿಪಾಠಿ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿ ಸತ್ಯಕುಮಾರ್ ಪಾಂಡಾ ನೇತೃತ್ವದ ತಂಡ ನಾಲ್ವರು ಆರೋಪಿಗಳನ್ನು

ತಿರುಪತಿ ಲಡ್ಡು ವಿವಾದ; ನಾಲ್ವರು ಆರೊಪಿಗಳ ಬಂಧನ Read More »

ಕರ್ನಾಟಕ

ತಿರುಪತಿ ತಿಮ್ಮಪ್ಪನ ಕ್ಷೇತ್ರದಲ್ಲಿ ಮತ್ತೊಂದು ಅವಘಡ: ಲಡ್ಡು ಕೌಂಟರ್‌ಗಳಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಜ.13 ತಿರುಪತಿ: ತಿರುಮಲ ಲಡ್ಡು ಕೌಂಟರ್‌ಗಳಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಭಕ್ತರು ಭಯಭೀತರಾಗಿ ಓಡಿಹೋದರು. ನಂತರ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ಅಪಘಾತದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಲಡ್ಡು ಕೌಂಟರ್‌ಗಳ ಕೌಂಟರ್ ಸಂಖ್ಯೆ 47ರಲ್ಲಿ ಈ ಅಪಘಾತ ಸಂಭವಿಸಿದೆ. ಕೌಂಟರ್‌ನಲ್ಲಿರುವ ಕಂಪ್ಯೂಟರ್ ಯುಪಿಎಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಪಘಾತ ಸಂಭವಿಸಿದೆ ಎಂದು ಸಿಬ್ಬಂದಿ ಹೇಳುತ್ತಾರೆ. ಮತ್ತೊಂದೆಡೆ, ತಿರುಮಲದ ಲಡ್ಡು ಕೌಂಟರ್‌ಗಳಲ್ಲಿ ಭಕ್ತರ ನಿರಂತರ ದಟ್ಟಣೆ ಇರುವುದು ಸಹಜ.

ತಿರುಪತಿ ತಿಮ್ಮಪ್ಪನ ಕ್ಷೇತ್ರದಲ್ಲಿ ಮತ್ತೊಂದು ಅವಘಡ: ಲಡ್ಡು ಕೌಂಟರ್‌ಗಳಲ್ಲಿ ಬೆಂಕಿ Read More »

ಬ್ರೇಕಿಂಗ್ ನ್ಯೂಸ್

ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.09:ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಕಾಲ್ತುಳಿತದದಲ್ಲಿ ಇನ್ನೂ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಒಟ್ಟು 20 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ

ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಜನರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ತಿರುಪತಿ: ಇಸ್ಕಾನ್ ದೇಗುಲಕ್ಕೆ ಮತ್ತೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com, ಅ.28,ಅಮರಾವತಿ: ತಿರುಪತಿ ಇಸ್ಕಾನ್ ದೇಗುಲಕ್ಕೆ ಸೋಮವಾರ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಕೇವಲ 3 ದಿನಗಳ ಅಂತರದಲ್ಲಿ 4ನೇ ಬಾರಿಗೆ ಬೆದರಿಕೆ ಇ-ಮೇಲ್ ಬಂದಿದೆ.ಅ.27ರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭದ್ರತೆಯನ್ನು ಹೆಚ್ಚಿಸಲಾಗಿದೆ. ‘ಪಾಕಿಸ್ತಾನದ ಐಎಸ್‌ಐ ಸಂಘಟನೆಯ ಉಗ್ರರು ದೇವಾಲಯವನ್ನು ಸ್ಫೋಟಿಸಲಿದ್ದಾರೆ’ ಎಂದು ಹೇಳುವ ಇಮೇಲ್‌ ಒಂದು ದೇವಸ್ಥಾನದ ಸಿಬ್ಬಂದಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

ತಿರುಪತಿ: ಇಸ್ಕಾನ್ ದೇಗುಲಕ್ಕೆ ಮತ್ತೆ ಬಾಂಬ್ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್

ತಿರುಪತಿ: ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಹಿಂದೆ ಉದಯನಿಧಿ ಸ್ಟ್ಯಾಲಿನ್ ಪತ್ನಿ ಕೈವಾಡ-ಇಮೇಲ್ ಸಂದೇಶ

(ನ್ಯೂಸ್ ಕಡಬ) newskadaba.com ಅ.26, ಹೈದರಬಾದ್: ತಿರುಪತಿಯ ಮೂರು ಪ್ರಮುಖ ಹೋಟೆಲ್‌ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ. ಈ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್‌ ಅವರ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು. ಉಪ ಮುಖ್ಯಮಂತ್ರಿ ಉದಯನಿಧಿ ಸ್ಟ್ಯಾಲಿನ್‌ ಅವರ ಪತ್ನಿ ಮತ್ತು ರಾಜ್ಯದ ಉನ್ನತ ಪೊಲೀಸ್ ಅಧಿಕಾರಿ ಹೆಸರನ್ನು ಈ ಬೆದರಿಕೆ ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ಸಾಲದೆನ್ನುವಂತೆ ಮಾದಕವಸ್ತು ಕಳ್ಳಸಾಗಣೆ

ತಿರುಪತಿ: ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಹಿಂದೆ ಉದಯನಿಧಿ ಸ್ಟ್ಯಾಲಿನ್ ಪತ್ನಿ ಕೈವಾಡ-ಇಮೇಲ್ ಸಂದೇಶ Read More »

ಬ್ರೇಕಿಂಗ್ ನ್ಯೂಸ್

ಕರಾವಳಿಯಿಂದ ತಿರುಪತಿಗೆ ರೈಲು ಸೇವೆ ವಿಸ್ತರಣೆ

(ನ್ಯೂಸ್ ಕಡಬ)newskadaba.com, ಅ. ಉಡುಪಿ 09: ಕರ್ನಾಟಕದ ಕರಾವಳಿಯಿಂದ ತಿರುಪತಿಗೆ ಭೇಟಿ ನೀಡುವ ಭಕ್ತರಿಗೆ ಸಿಹಿಸುದ್ದಿ ದೊರೆತಿದೆ. ಭಾರತೀಯ ರೈಲ್ವೆ ಕಾಚಿಗುಡ–ಮಂಗಳೂರು ಎಕ್ಸ್‌ಪ್ರೆಸ್ ರೈಲನ್ನು ವಿಸ್ತರಣೆ ಮಾಡಲು ಒಪ್ಪಿಗೆ ನೀಡಿದೆ. ಲೋಕಸಭೆ ಚುನಾವಣೆ 2024ರ ಸಂದರ್ಭದಲ್ಲಿ ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಮನವಿ ಸಲ್ಲಿಕೆ ಮಾಡಲಾಗಿತ್ತು. ಕರಾವಳಿ ಭಾಗದ ಜನರ ಈ ಬಹುದಿನದ ಬೇಡಿಕೆಗೆ ಈಗ ಅನುಮೋದನೆ ದೊರೆತಿದೆ. ಈ ಕುರಿತು ಉಡುಪಿ–ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

ಕರಾವಳಿಯಿಂದ ತಿರುಪತಿಗೆ ರೈಲು ಸೇವೆ ವಿಸ್ತರಣೆ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ – ಧಾರ್ಮಿಕ ದತ್ತಿ ಇಲಾಖೆ ಆದೇಶ

(ನ್ಯೂಸ್ ಕಡಬ) newskadaba.com ತಿರುಪತಿ, ಸೆ. 21. ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿರುವ ಕುರಿತು ಸ್ಫೋಟಕ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಕರ್ನಾಟಕದ ದತ್ತಿ ಇಲಾಖೆ ಕೂಡಾ ಇದೀಗ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ. ಈ ಕುರಿತು ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ

ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ – ಧಾರ್ಮಿಕ ದತ್ತಿ ಇಲಾಖೆ ಆದೇಶ Read More »

ಕರ್ನಾಟಕ
Scroll to Top