today

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.29:  ಮುಂದಿನ 3 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಶೀತ ಗಾಳಿಯಿರಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ

(ನ್ಯೂಸ್‌ ಕಡಬ) newskadaba.com,  ನ.25 ಲಕ್ನೋ: ಪ್ರಧಾನಿ ನರೇಂದ್ರ ಮೋದಿಅವರು ಇಂದು ಅಯೋಧ್ಯೆಯ ರಾಮಮಂದಿರದ ಮೇಲೆ ಕೇಸರಿ ಧ್ವಜಾರೋಹಣ ನೆರವೇರಿಸಲಿದ್ದಾರೆ…….5 ವರ್ಷದ ಬಳಿಕ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದೆ. ಇದರ ಸಂಕೇತವಾಗಿ ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ ನೀಡಿ, ರಾಮಮಂದಿರ ಗೋಪುರ ಮೇಲೆ 22 ಅಡಿ ಎತ್ತರದ ಭಗವಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿ ಅವರು 22 ಅಡಿ ಎತ್ತರದ ಧಾರ್ಮಿಕ ಧ್ವಜಾರೋಹಣ ಮಾಡಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ

ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.24  ಬೆಂಗಳೂರು: ಉತ್ತರ ಒಳನಾಡಿನಲ್ಲಿ ಒಣ ಹವೆಯ ವಾತಾವರಣ ಮುಂದುವರೆಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಇಲಾಖೆ ವರದಿ ಮಾಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರಗಳಲ್ಲಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಮತ್ತೆ ಚಿನ್ನದ ದರದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಚಿನ್ನದ ದರದಲ್ಲಿ ದಿನದಿಂದ ದಿನಕ್ಕೆ ಎರಿಕೆ ಕಾಣುತ್ತಿದ್ದು, ಇಂದು ಕೂಡ ಏರಿಕೆ ಕಂಡಿದೆ. ಇಂದು 22 ಕ್ಯಾರಟ್‌ ಚಿನ್ನದ ದರ  ತಲಾ 80 ರೂ.  ಮತ್ತು 24 ಕ್ಯಾರಟ್‌ ಚಿನ್ನದ ದರ ಮತ್ತು ತಲಾ 87 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,225 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,882 ರೂ.ಗೆ ತಲುಪಿದೆ. 22

ಇಂದು ಮತ್ತೆ ಚಿನ್ನದ ದರದಲ್ಲಿ ಏರಿಕೆ Read More »

ಕರ್ನಾಟಕ

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿದ ಅರ್ಜಿ ವಜಾಗೊಂಡ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಕರೆ ನೀಡಿದ್ದಾರೆ. ಹೈಕೋರ್ಟಿನ ತೀರ್ಪು ಸ್ವಾಗತಾರ್ಹ ಇದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡುವ ಮೂಲಕ ಹೈಕೋರ್ಟ್,

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ Read More »

ಕರ್ನಾಟಕ

ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.03: ಕಾಂಗ್ರೆಸ್ ಹೈಕಮಾಂಡ್​ ಬುಲಾವ್ ಮೇರೆಗೆ ನಿನ್ನೆ ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭೇಟಿಗೆ ಸಮಯ ಸಿಕ್ಕಿದ್ದು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಕೇವಲ ಪ್ರಧಾನಿ

ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್
Scroll to Top