Today’s weather report

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.08: ರಾಜ್ಯದ ಬಹುತೇಕ ಕಡೆ ಶುಕ್ರವಾರ ಒಣ ಹವೆ ಕಂಡುಬಂದಿತ್ತು. ಇಂದು (ನ.8) ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. […]

ಇಂದಿನ ಹವಮಾನ ವರದಿ Read More »

ಕರ್ನಾಟಕ

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.05:  ರಾಜ್ಯದಲ್ಲಿ ಕಳೆದೊಂದು ವಾರದಿಂದ ವರುಣನ ಆರ್ಭಟ ಕಡಿಮೆಯಾಗಿದ್ದು, ಆದರೆ ಮುಂದಿನ 3 ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ  ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಇದೆ. ಇಂದು (ನ. 5) ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,

ಇಂದಿನ ಹವಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ..30: ರಾಜ್ಯದಲ್ಲಿ ಅ.30ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ.18: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ವರುಣ ಆರ್ಭಟಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇಂದು (ಅ.18) ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ ಸೇರಿ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಅ.21ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಾಳಿಯು ಗಂಟೆಗೆ 35 ಕಿ.ಮೀ.ನಿಂದ 55 ಕಿ.ಮೀ ವೇಗ ತಲುಪುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಎಚ್ಚರಿಕೆ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ.17: ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರಿನಲ್ಲಿ ಶುಕ್ರವಾರ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21° C ಹಾಗೂ 29° C ಇರಲಿದೆ. ಶುಕ್ರವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ

ಇಂದಿನ ಹವಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ.15: ರಾಜ್ಯಾದ್ಯಂತ ಇಂದು (ಅ.15) ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶವು ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ  ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 21° C ಆಗಿರಬಹುದು. ಅ.15ರಂದು ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್,

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ .13: ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಸೋಮವಾರ (ಅ.13ರಂದು) ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ತುಮಕೂರು, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯದಲ್ಲಿ ಆ.21ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು,

ಇಂದಿನ ಹವಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಬೆಂಗಳೂರು ಸೇರಿ ಬೇರೆ ಬೇರೆ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ಅದೇ ರೀತಿ ಜುಲೈ 21ರಂದು(ಸೋಮವಾರ) ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನ ಹವಮಾನ ವರದಿ Read More »

ಕರಾವಳಿ, ಕರ್ನಾಟಕ

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com , ಮೇ.17: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಶುರುವಾಗಿದ್ದು, ಇಂದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು, ಬೆಳಗಾವಿ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇನ್ನುಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಲ್ಲಿ ಬಿಸಿಲು ಮಳೆ ಆಟ ಮುಂದುವರಿಯಲಿದೆ. ಬೆಳಗ್ಗೆ ಮತ್ತು ಸಂಜೆ

ಇಂದಿನ ಹವಾಮಾನ ವರದಿ Read More »

ಕರ್ನಾಟಕ
Scroll to Top