Today’s weather

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com , ಮೇ.17: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಶುರುವಾಗಿದ್ದು, ಇಂದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು, ಬೆಳಗಾವಿ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇನ್ನುಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಲ್ಲಿ ಬಿಸಿಲು ಮಳೆ ಆಟ ಮುಂದುವರಿಯಲಿದೆ. ಬೆಳಗ್ಗೆ ಮತ್ತು ಸಂಜೆ […]

ಇಂದಿನ ಹವಾಮಾನ ವರದಿ Read More »

ಕರ್ನಾಟಕ

ಇಂದು ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

(ನ್ಯೂಸ್ ಕಡಬ) newskadaba.com, ಮಾ. 25: ಮಾ.25ರ ಮಂಗಳವಾರ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ

ಇಂದು ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ Read More »

ಕರಾವಳಿ, ಕರ್ನಾಟಕ

ಇಂದಿನ ಹವಮಾನ

(ನ್ಯೂಸ್ ಕಡಬ)newskadaba.com, ಅ. 31 ಬೆಂಗಳೂರು: ಕಳೆದ ಹಲವು ದಿನಗಳಿಂದ ಸ್ವಲ್ಪವೂ ಬಿಡುವಿಲ್ಲದೇ ಬಂದ ಮಳೆ ರಾಜ್ಯದಲ್ಲಿ ಮತ್ತೆ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದೆ. ಬೆಂಗಳೂರು ಸೇರಿ ವಿವಿಧೆಡೆ ಬುಧವಾರ ಬಿರುಸಿನ ಮಳೆಯಾಗಿದ್ದು, ಇಂದು ಕೂಡ ವಿವಿಧೆಡೆ ಮಳೆಯಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಅ.31ರಂದು ಗುರುವಾರ ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮೈಸೂರು, ಚಿತ್ರದುರ್ಗ, ಹಾಸನ, ಮಂಡ್ಯ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್

ಇಂದಿನ ಹವಮಾನ Read More »

ಕರ್ನಾಟಕ
Scroll to Top