traffic disrupted

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.04 ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ […]

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.04ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.

ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.04 ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ

ಚಾರ್ಮಾಡಿಘಾಟ್‌ನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ, ಸಂಚಾರ ಅಸ್ತವ್ಯಸ್ಥ

(ನ್ಯೂಸ್ ಕಡಬ) newskadaba.com, ಜೂ.03. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ಚಾರ್ಮಾಡಿ ಘಾಟ್‌ನಲ್ಲಿ ಭಾರಿ ಮಳೆಯಿಂದಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿರುವ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುವಂತಾಗಿತ್ತು. ಪಶ್ಚಿಮ ಘಟ್ಟದಲ್ಲಿ ಪ್ರಾರಂಭವಾಗಿರುವ ಮಳೆ ಆರ್ಭಟದಿಂದ ಮಣ್ಣಿನ ಜರಿತ, ಮರ ಬಿರುಕು ಮುಂತಾದ ಪ್ರಕೃತಿ ಅಡಚಣೆಗಳ ಸಂಭವ ಹೆಚ್ಚಾಗಿದೆ. ಬೃಹತ್ ಮರ ರಸ್ತೆಗೆ ಬಿದ್ದ ಕಾರಣ ನೂರಾರು ವಾಹನಗಳು ಕಿ.ಮೀ.ಗಳಷ್ಟು

ಚಾರ್ಮಾಡಿಘಾಟ್‌ನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ, ಸಂಚಾರ ಅಸ್ತವ್ಯಸ್ಥ Read More »

ಕರಾವಳಿ, ಕರ್ನಾಟಕ
Scroll to Top