traffic jam

ಉಡುಪಿ : ಹೊಸ ವರ್ಷಕ್ಕೆ ಟ್ರಾಫಿಕ್ ದಟ್ಟಣೆ

(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು:  ನಗರದಲ್ಲಿ ಜನವರಿ 1ರ ವರೆಗೆ ವಾಹನ ಸಂಚಾರಕ್ಕೆ ಸಣ್ಣಪುಟ್ಟ ಹೊಂದಾಣಿಕೆಗಳಿದ್ದರೂ ಬಹುತೇಕ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಮುಂದುವರಿದಿದೆ. ಕಲ್ಸಂಕದಲ್ಲಿ ದೀರ್ಘಕಾಲದ ಟ್ರಾಫಿಕ್ ಸಮಸ್ಯೆ ಈಗ ನಗರದ ಇತರ ಭಾಗಗಳಿಗೆ ಸ್ಥಳಾಂತರಗೊಂಡಂತೆ ಕಂಡುಬರುತ್ತಿದೆ. ಹೊಸ ಸಂಚಾರ ವ್ಯವಸ್ಥೆ ಪ್ರಕಾರ, ಮಣಿಪಾಲದಿಂದ ಮಂಗಳೂರು ಮತ್ತು ಕಾಪು ಕಡೆಗೆ ಹೋಗುವ ವಾಹನಗಳನ್ನು ಶಾರದ ಕಲ್ಯಾಣ ಮಂಟಪ ರಸ್ತೆಯ ಮೂಲಕ ನಿರ್ದೇಶಿಸಲಾಗುತ್ತದೆ. ಗುಂಡಿಬೈಲ್ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಬಳಿ ತಿರುಗಿ ಕೃಷ್ಣಮಠ ಮತ್ತು ಉಡುಪಿ […]

ಉಡುಪಿ : ಹೊಸ ವರ್ಷಕ್ಕೆ ಟ್ರಾಫಿಕ್ ದಟ್ಟಣೆ Read More »

ಕರಾವಳಿ

ಪಂಜಾಬ್ ಬಂದ್ – ಅನೇಕ ಸ್ಥಳಗಳಲ್ಲಿ ರಸ್ತೆಗಳನ್ನು ನಿರ್ಬಂಧಿಸಿದ ರೈತರು, ಅಲ್ಲಲ್ಲಿ ಟ್ರಾಫಿಕ್ ಜಾಮ್‌

(ನ್ಯೂಸ್ ಕಡಬ) newskadaba.com ಡಿ.30: ಪಂಜಾಬ್ ಬಂದ್ ಕರೆ ಅಂಗವಾಗಿ ಸೋಮವಾರ ರಾಜ್ಯಾದ್ಯಂತ ಹಲವೆಡೆ ರೈತರು ರಸ್ತೆ ತಡೆ ನಡೆಸಿದ ಕಾರಣ ಟ್ರಾಫಿಕ್ ಜಾಮ್‌ ಉಂಟಾಯಿತು. ಧರೇರಿ ಜತ್ತನ್ ಟೋಲ್ ಪ್ಲಾಜಾದಲ್ಲಿ ರೈತರು ಧರಣಿ ನಡೆಸಿದ್ದರಿಂದ ಪಟಿಯಾಲ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಅಮೃತಸರದ ಗೋಲ್ಡನ್ ಗೇಟ್‌ನಲ್ಲಿ, ರೈತರು ನಗರದ ಪ್ರವೇಶ ಬಿಂದುವಿನ ಬಳಿ ಜಮಾಯಿಸಲು ಪ್ರಾರಂಭಿಸಿದರೆ, ಬಟಿಂಡಾದ ರಾಂಪುರ ಫುಲ್‌ನಲ್ಲಿ ಅವರು ರಸ್ತೆಗಳನ್ನು ತಡೆದರು. ಸಂಪೂರ್ಣ ಬಂದ್ ಇದ್ದರೂ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು

ಪಂಜಾಬ್ ಬಂದ್ – ಅನೇಕ ಸ್ಥಳಗಳಲ್ಲಿ ರಸ್ತೆಗಳನ್ನು ನಿರ್ಬಂಧಿಸಿದ ರೈತರು, ಅಲ್ಲಲ್ಲಿ ಟ್ರಾಫಿಕ್ ಜಾಮ್‌ Read More »

ರಾಷ್ಟ್ರೀಯ ನ್ಯೂಸ್

ಗುಂಡ್ಯದಲ್ಲಿ KSRTC ಬಸ್ ಹಾಗೂ ಕಂಟೇನರ್ ನಡುವೆ ಅಪಘಾತ – ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ ಸೆ. 24. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಎರಡೂ ಬದಿಯೂ ನೂರಾರು ವಾಹನಗಳು ಸಾಲುಗಟ್ಟಿ ನಿಂತ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಂಟೈನರ್ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ

ಗುಂಡ್ಯದಲ್ಲಿ KSRTC ಬಸ್ ಹಾಗೂ ಕಂಟೇನರ್ ನಡುವೆ ಅಪಘಾತ – ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 20. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸುಮಾರು ಒಂದು ತಾಸಿಗಿಂತಲೂ ಅಧಿಕ ಸಂಚಾರಕ್ಕೆ ಅಡಚಣೆಯಾದ ಘಟನೆ ಪಾಣೆಮಂಗಳೂರು ಸೇತುವೆಯಲ್ಲಿ ನಡೆದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದಲ್ಲದೇ, ಇದರ ಹಿಂಬದಿಯಿಂದ ಬಂದ ಎರಡು ವಾಹನಗಳು ಮತ್ತೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಅಪಾಯದಿಂದ ಪಾರಾಗಿದ್ದಾರೆ. ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಕೆಟ್ಟು ನಿಂತಿತ್ತು. ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಾಫಿಕ್ ಜಾಮ್ ➤ ಸುವರ್ಣಸೌಧಕ್ಕೆ ಬೈಕ್ ನಲ್ಲಿ ತೆರಳಿದ ಸಚಿವ ಮುರುಗೇಶ್ ನಿರಾಣಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 28. ವಿಧಾನಮಂಡಲ ಅಧಿವೇಶನಕ್ಕೆ ತೆರಳುವ ರಸ್ತೆ ಮಧ್ಯೆ ಟ್ರಾಫಿಕ್ ಜಾಮ್ ಕಾಣಿಸಿಕೊಂಡಿದ್ದರಿಂದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಬೇರೊಬ್ಬರ ಬೈಕ್ ನಲ್ಲಿ ಸಹಸವಾರರಾಗಿ ಸುವರ್ಣ ಸೌಧವನ್ನು ತಲುಪಿದ ಪ್ರಸಂಗ ನಡೆಯಿತು.

ಟ್ರಾಫಿಕ್ ಜಾಮ್ ➤ ಸುವರ್ಣಸೌಧಕ್ಕೆ ಬೈಕ್ ನಲ್ಲಿ ತೆರಳಿದ ಸಚಿವ ಮುರುಗೇಶ್ ನಿರಾಣಿ Read More »

ಕರ್ನಾಟಕ
Scroll to Top