traffic police

ಬಿ.ಎಂ.ಟಿ.ಸಿ. ಬಸ್ ಚಾಲಕನಿಗೆ ಚಲಿಸುತ್ತಿದ್ದಾಗಲೇ ಹೃದಯಾಘಾತ – ಸಮಯ ಪ್ರಜ್ಞೆಯಿಂದ ಬಚಾವ್!

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ. 20:ಚಲಿಸುತ್ತಿರುವಾಗಲೇ ಬಿಎಂಟಿಸಿ ಬಸ್ ಚಾಲಕನಿಗೆ ಹೃದಯಾಘಾತ ಕಾಣಿಸಿಕೊಂಡಿದ್ದು, ಸಂಚಾರ ಪೊಲೀಸರ ಸಮಯ ಪ್ರಜ್ಞೆಯಿಂದ ಜೀವ ಉಳಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಸ್‌ ಚಾಲನೆ ಮಾಡುತ್ತಿದ್ದ ವೇಳೆ ಚಾಲಕ ವೀರೇಶ್‌ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ನಡುರಸ್ತೆಯಲ್ಲಿ ಬಸ್‌ ಸ್ಲೋ ಆಗಿದ್ದನ್ನ ಕಂಡು ಸಮೀಪದಲ್ಲಿದ್ದ ಟ್ರಾಫಿಕ್‌ ಪೊಲೀಸರು ಓಡೋಡಿ ಬಂದಿದ್ದಾರೆ. ಚಾಲಕ ಎದೆ ಬಿಗಿ ಹಿಡಿದುಕೊಂಡು ಒಂದು ಕಡೆಗೆ ಬಸ್ ಚಾಲಕ ವಾಲಿದ್ದನ್ನು ನೋಡಿದ್ದಾರೆ. ಬಳಿಕ ಹ್ಯಾಂಡ್‌ ಬ್ರೇಕ್‌ ಹಾಕಿ ಬಸ್‌ ನಿಲ್ಲಿಸಿ, […]

ಬಿ.ಎಂ.ಟಿ.ಸಿ. ಬಸ್ ಚಾಲಕನಿಗೆ ಚಲಿಸುತ್ತಿದ್ದಾಗಲೇ ಹೃದಯಾಘಾತ – ಸಮಯ ಪ್ರಜ್ಞೆಯಿಂದ ಬಚಾವ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ – ಕರ್ತವ್ಯಕ್ಕೆ ಅಡ್ಡಿ ಆರೋಪ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಸಂಚಾರಿ ಪೊಲೀಸ್ ಸಿಬ್ಬಂದಿಗೆ ಹಲ್ಲೆಗೈದು, ಅವಾಚ್ಯವಾಗಿ ನಿಂದನೆಗೈದ ಆರೋಪಕ್ಕೆ ಸಂಬಂಧಿಸಿ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಚಾರಿ ಪೊಲೀಸ್ ಸಿಬ್ಬಂದಿ ರಮೇಶ್ ಎನ್ನುವವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಹಲ್ಲೆ ನಡೆಸಲಾಗಿದೆ ಎಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಸಿಟಿ ಸೆಂಟರ್ ರಿಕ್ಷಾ ಪಾರ್ಕಿಂಗ್ ಎದುರುಗಡೆ ರಸ್ತೆಯಲ್ಲಿ ಸಂಚಾರಿ ಪೊಲೀಸ್ ಸಿಬ್ಬಂದಿ ರಮೇಶ್ ರವರು ಟ್ರಾಫಿಕ್ ತೆರವು ಮಾಡುತ್ತಿದ್ದ ವೇಳೆ, ಅವರು ಕರ್ತವ್ಯ ನಿರ್ವಹಿಸುತ್ತಿದ್ದಾಗ

ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ – ಕರ್ತವ್ಯಕ್ಕೆ ಅಡ್ಡಿ ಆರೋಪ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಾಫಿಕ್ ಪೊಲೀಸರ ಖಜಾನೆಗೆ ಒಂದೇ ದಿನ ಹರಿದು ಬಂತು ₹5 ಕೋಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.04. ಸಂಚಾರಿ ನಿಯಮ ಪಾಲಿಸ್ತಿಲ್ಲ, ದಂಡ ಕೂಡಾ ಪಾವತಿ ಮಾಡ್ತಿಲ್ಲ. ಸಂಚಾರಿ ಪೊಲೀಸರು ಬೇಸತ್ತು ಹೋಗಿದ್ದು, ಇದೀಗ ಸೂಪರ್​ ಡಿಸ್ಕೌಂಟ್​ ಕೊಟ್ಟಿದ್ದಾರೆ. ಒಂದೇ ದಿನ ಬರೋಬ್ಬರಿ 2.1 ಲಕ್ಷ ಕೇಸ್​​ಗಳಿಂದ 5 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣ ಸಂಗ್ರಹವಾಗಿದೆ. ಮೊದಲ ದಿನವೇ 2,01,828 ಲಕ್ಷ ಪ್ರಕರಣಗಳಲ್ಲಿ ವಾಹನ ಸವಾರರು ದಂಡ ಪಾವತಿ ಮಾಡಿದ್ದಾರೆ  ಎಂದು ವರದಿ ತಿಳಿಸಿದೆ.

ಟ್ರಾಫಿಕ್ ಪೊಲೀಸರ ಖಜಾನೆಗೆ ಒಂದೇ ದಿನ ಹರಿದು ಬಂತು ₹5 ಕೋಟಿ Read More »

ಕರ್ನಾಟಕ

ಮಂಗಳೂರು: ಕಾರಿನ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ…!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್‌ ಧರಿಸಿಲ್ಲವೆಂದು ಪೊಲೀಸರು ದಂಡ ವಿಧಿಸಿರುವ ವಿಲಕ್ಷಣ ಘಟನೆ ಮಂಗಳೂರಿನಲ್ಲಿ ನಡೆದಿದೆ.   ಕಳೆದ ನವೆಂಬರ್‌ 29ರಂದು ಮಂಗಳಾದೇವಿಯಲ್ಲಿ ಟ್ರಾಫಿಕ್‌ ಉಲ್ಲಂಘಿಸಿದಕ್ಕಾಗಿ ಈ ನೋಟಿಸ್‌ ಜಾರಿಯಾಗಿದ್ದು, ಡಿ. 22ರಂದು ಚಾಲಕನ ಕೈಸೇರಿದೆ. ಇದರಲ್ಲಿ “ಕಾರು’ ಎಂದು ನಮೂದಿಸಲಾಗಿದ್ದು, ಉಲ್ಲಂಘನೆ ರೀತಿ ಕಾಲಂನಲ್ಲಿ “ಸಹಸವಾರ ಹೆಲ್ಮೆಟ್‌ ಧರಿಸಿಲ್ಲ’ ಎಂದಿದೆ. ನೋಟಿಸ್‌ನಲ್ಲಿ ಉಲ್ಲಂಘನೆ ನಡೆದ ಸ್ಥಳದ ಚಿತ್ರವಿದೆ. ಅದರಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಸಹ ಸವಾರ ಹೆಲ್ಮೆಟ್‌ ಇಲ್ಲದೆ ಸಂಚರಿಸುತ್ತಿರುವುದು

ಮಂಗಳೂರು: ಕಾರಿನ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ…! Read More »

ಕರಾವಳಿ, ಕರ್ನಾಟಕ
Scroll to Top