ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತರನ್ನು ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್‌ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ (25) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸೆಪ್ಟೆಂಬರ್ 28ರಂದು ಮಂಗಳೂರು-ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿ […]

ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್