train

ಹಳಿ ತಪ್ಪಿದ ಉತ್ಕಲ್ ಎಕ್ಸ್‌ಪ್ರೆಸ್‌ ರೈಲು ► 10 ಕ್ಕೂ ಅಧಿಕ ಮೃತ್ಯು, 100 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.19. ಪುರಿ – ಹರಿದ್ವಾರ್ – ಕಳಿಂಗ ಉತ್ಕಲ್ ಎಕ್ಸ್‌ಪ್ರೆಸ್‌ನ 6 ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ 70ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಹಳಿತಪ್ಪಿದ ಬೋಗಿಗಳಲ್ಲಿದ್ದ 100ಕ್ಕೂ ಅಧಿಕ ಪ್ರಯಾಣಿಕರನ್ನು ಪಾರು ಮಾಡಲಾಗಿದ್ದು, ಸ್ಥಳೀಯ ನಿವಾಸಿಗಳು ತಕ್ಷಣವೇ ಧಾವಿಸಿ ಬೋಗಿಗಳ ನಡುವೆ ಸಿಲುಕಿಕೊಂಡವರನ್ನು ರಕ್ಷಿಸಲು ನೆರವಾದರು. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದುರಂತಕ್ಕೆ ಸಂಬಂಧಿಸಿದಂತೆ […]

ಹಳಿ ತಪ್ಪಿದ ಉತ್ಕಲ್ ಎಕ್ಸ್‌ಪ್ರೆಸ್‌ ರೈಲು ► 10 ಕ್ಕೂ ಅಧಿಕ ಮೃತ್ಯು, 100 ಕ್ಕೂ ಅಧಿಕ ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ರೈಲಿನಡಿಗೆ ತಲೆ ಇಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಆ.12: ತಾಯಿಯ ಅನಾರೋಗ್ಯದಿಂದ ಬೇಸತ್ತು, ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ಪತ್ರ ಬರೆದಿಟ್ಟು ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಇಂದ್ರಾಳಿ ಬಳಿ ಶುಕ್ರವಾರ ರಾತ್ರಿ ವೇಳೆಯಲ್ಲಿ ನಡೆದಿದ್ದು, ಶನಿವಾರ ಕಂಡುಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಿಟ್ಟೂರಿನ ಪ್ರತೀಕ್ ಕುಮಾರ್ (22) ಎಂದು ಗುರುತಿಸಲಾಗಿದೆ. ಎಂದಿನಂತೆ ನಿನ್ನೆ ಸಂಜೆ 6:30ಕ್ಕೆ ಕೆಲಸ ಮುಗಿಸಿ ಮನೆಗೆ ಬಂದ ಪ್ರತೀಕ್ ಆ ಬಳಿಕ ನಾಪತ್ತೆಯಾಗಿದ್ದ. ಮನೆಯವರು ಹುಡುಕಾಡಿದ ಬಳಿಕ ಆತನ ಮೃತದೇಹ ಇಂದ್ರಾಳಿ ರೈಲ್ವೆ

ರೈಲಿನಡಿಗೆ ತಲೆ ಇಟ್ಟು ಯುವಕ ಆತ್ಮಹತ್ಯೆ Read More »

ಕರ್ನಾಟಕ
Scroll to Top