ಸಕಲೇಶಪುರ: ಭೂಕುಸಿತ ಹಿನ್ನೆಲೆ- 10 ರೈಲುಗಳ ಸಂಚಾರ ರದ್ದು..!!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಆ. 12. ಸಕಲೇಶಪುರ- ಬಾಳುಪೇಟೆ ನಡುವೆ ಭೂಕುಸಿತ ಸಂಭವಿಸಿದ ಪರಿಣಾಮ ಈ ಮಾರ್ಗದ 10 ರೈಲುಗಳ ಸಂಚಾರ ರದ್ದುಗೊಳಿಸಿ ಆದೇಶಿಸಲಾಗಿದೆ.   ಆಗಸ್ಟ್ 12, 13ರಂದು ಕೆಎಸ್‌ಆರ್ ಬೆಂಗಳೂರು -ಕಾರವಾರ ಎಕ್ಸ್ ಪ್ರೆಸ್, ಎಸ್.ಎಂ.ವಿ.ಟಿ. ಬೆಂಗಳೂರು ಮುರುಡೇಶ್ವರ ಎಕ್ಸ್ ಪ್ರೆಸ್, ವಿಜಯಪುರ -ಮಂಗಳೂರು ಸೆಂಟ್ರಲ್ ಎಕ್ಸ್ ಪ್ರೆಸ್ ಸ್ಪೆಷಲ್ ರೈಲು ಸಂಚಾರ ರದ್ದಾಗಿದೆ. ಆಗಸ್ಟ್ 13 ರಂದು ಕಾರವಾರ -ಕೆ.ಎಸ್.ಆರ್. ಬೆಂಗಳೂರು ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದುಗೊಳಿಸಲಾಗಿದೆ. ಆಗಸ್ಟ್ 13, […]

ಸಕಲೇಶಪುರ: ಭೂಕುಸಿತ ಹಿನ್ನೆಲೆ- 10 ರೈಲುಗಳ ಸಂಚಾರ ರದ್ದು..!! Read More »

ಕರಾವಳಿ, ಕರ್ನಾಟಕ