travel

ಪ್ರವಾಸಿಗರಿಗೆ ಮುಕ್ತಗೊಂಡ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಜಲಪಾತಗಳು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಆ. 03: ರಾಜ್ಯದಲ್ಲಿ ಕಳೆದ ಹತ್ತು ದಿನಗಳಿಂದ ಎಡಬಿಡದೇ ಸುರಿಯುತ್ತಿದ್ದ ಮಳೆಯಿಂದಾಗಿ ಚಿಕ್ಕಮಗಳೂರಿನ ವಿವಿಧ ಜಲಪಾತ ಹಾಗೂ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ನಿರ್ಬಂಧವನ್ನು ವಿಧಿಸಿದ ಚಿಕ್ಕಮಗಳೂರು ಜಿಲ್ಲಾಡಳಿತವು ಇಂದಿನಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಿದೆ. ರಾಜ್ಯದಲ್ಲಿ ಕಳೆದ ೧೫ ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದಾಗಿ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಯಿಂದಾಗಿ ಹಳ್ಳ-ಕೊಳ್ಳ, ನದಿಗಳು ಹಾಗೂ ಜಲಪಾತಗಳು ತುಂಬಿ ಹರಿಯುತ್ತಿದ್ದವು. ಈ ವೇಳೆ ಹಲವು ಅವಘಡಗಳು ಕೂಡ ನಡೆದಿದ್ದವು. ಈ […]

ಪ್ರವಾಸಿಗರಿಗೆ ಮುಕ್ತಗೊಂಡ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಜಲಪಾತಗಳು Read More »

ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು-ಮಸ್ತಿಗೆ ಬ್ರೇಕ್: ಖಾಕಿ ಗಸ್ತು

(ನ್ಯೂಸ್ ಕಡಬ) newskadaba.com ಚಾರ್ಮಾಡಿ, ಆ. 03: ಚಾರ್ಮಾಡಿ ಘಾಟಿ ರಸ್ತೆ ಮಧ್ಯ ವಾಹನಗಳನ್ನು ನಿಲ್ಲಿಸಿ ಮೋಜು-ಮಸ್ತಿ ಮಾಡುವ ಪ್ರವಾಸಿಗರಿಗೆ ಬ್ರೇಕ್ ಹಾಕಲು ಘಾಟಿ ಪ್ರದೇಶದ ಅಗತ್ಯ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಘಾಟಿಯ ಸೌಂದರ್ಯ ವೀಕ್ಷಣೆ ನೆಪದಲ್ಲಿ ಪ್ರವಾಸಿಗರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಸುಗಮ ಸಂಚಾರಕ್ಕೆ ಅಡ್ಡಿ ನೀಡುವುದು, ಜಾರುವ ಬಂಡೆಗಳ ಮೇಲೆ ಹತ್ತುವುದು, ಅಪಾಯಕಾರಿ ತೊರೆ, ಹಳ್ಳಗಳಿಗೆ ಇಳಿಯುವುದು, ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿಗೆ ಮುಗಿ ಬೀಳುವುದು, ರಸ್ತೆಮಧ್ಯೆ ಕುಣಿದು, ಕುಪ್ಪಳಿಸುವುದು, ಮದ್ಯಪಾನ ಮೊದಲಾದ ಅನಗತ್ಯ ಚಟುವಟಿಕೆಗಳಿಂದ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು-ಮಸ್ತಿಗೆ ಬ್ರೇಕ್: ಖಾಕಿ ಗಸ್ತು Read More »

ಕರಾವಳಿ
Scroll to Top