Truck

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com, ಕೋಲ್ಕತ್ತಾ, ಜ. 06. ಕಾರು ಹಾಗೂ ಟ್ರಕ್ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ವಾಹನ ಸವಾರರು ಟ್ರಕ್ ಗೆ ಸಿಲುಕಿ ಹಲವು ಕಿ.ಮೀ ದೂರದ ವರೆಗೆ ಎಳೆದೊಯ್ಯಲ್ಪಟ್ಟು ಮೃತಪಟ್ಟ ಘಟನೆ ಕೊಲ್ಕತ್ತಾದಿಂದ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಅನಂತ ದಾಸ್ ಎಂದು ಗುರುತಿಸಲಾಗಿದೆ ಈತ ಮನೆಗೆ ತೆರಳುತ್ತಿದ್ದ ವೇಳೆ ಡಂಪರ್ ಟ್ರಕ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟರ್ ಟ್ರಕ್ ನ ಬದಿಗೆ ಸಿಲುಕಿಕೊಂಡು ವ್ಯಕ್ತಿಯ ಮೃತದೇಹ 1.5 ಕಿ.ಮೀ ವರೆಗೆ ಎಳೆದೊಯ್ಯಲ್ಪಟ್ಟಿದೆ. […]

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಸಿಮೆಂಟ್ ಹಾಗೂ ಸಕ್ಕರೆ ಲಾರಿಗಳ ನಡುವೆ ಅಪಘಾತ ➤ ಚಾಲಕ ಪವಾಡಸದೃಶ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು: ಜು.28., ಸಿಮೆಂಟ್ ಲೋಡ್ ಇದ್ದ ಲಾರಿಗೆ ಸಕ್ಕರೆ ಸಾಗಾಟದ ಲಾರಿ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಎಕ್ಕೂರು ಬಳಿ ನಡೆದಿದೆ. ಕಾಸರಗೋಡು ಕಡೆಗೆ ಸಾಗುತ್ತಿದ್ದ ಸಿಮೆಂಟ್ ಲೋಡ್ ಇದ್ದ ಲಾರಿಗೆ, ಬೆಳಗಾಂನಿಂದ ಸಕ್ಕರೆ ಸಾಗಾಟ ನಡೆಸುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು ಸಕ್ಕರೆ ಲಾರಿಯ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಮುಂದೆ ಇದ್ದ ಸಿಮೆಂಟ್ ಟ್ರಕ್‌ನ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಹಿಂದುಗಡೆಯಿದ್ದ ಲಾರಿಯು ಡಿಕ್ಕಿ ಹೊಡೆದಿದೆ

ಮಂಗಳೂರು: ಸಿಮೆಂಟ್ ಹಾಗೂ ಸಕ್ಕರೆ ಲಾರಿಗಳ ನಡುವೆ ಅಪಘಾತ ➤ ಚಾಲಕ ಪವಾಡಸದೃಶ ಪಾರು Read More »

ಕರಾವಳಿ

ತೂಫಾನ್ – ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ► ಒಂದೇ ಕುಟುಂಬದ 10 ಮಂದಿ ವಿಧಿವಶ

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಆ.28, ಟ್ರಕ್ ಹಾಗೂ ತೂಫಾನ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 10 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಅಹಮದಾಬಾದ್‍ನ ಧಂಡುಕಾ- ಬರ್ವಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರದಂದು ನಡೆದಿದೆ. ವಡೋದರಾದ ಕುಟುಂಬವೊಂದು ತೂಫಾನ್ ವಾಹನದಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಟ್ರಕ್‍ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ವಾಹನ ಚಲಾಯಿಸಿದ್ದೇ ಘಟನೆಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ

ತೂಫಾನ್ – ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ► ಒಂದೇ ಕುಟುಂಬದ 10 ಮಂದಿ ವಿಧಿವಶ Read More »

ಕರಾವಳಿ
Scroll to Top