tulu language

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಬೇಡಿಕೆ ಶಾಸಕ ವೇದವ್ಯಾಸ ಕಾಮತ್

(ನ್ಯೂಸ್ ಕಡಬ)newskadaba.com. ಬೆಂಗಳೂರು, ಜು.24. ರಾಜ್ಯದಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಅವರಲ್ಲಿ ಮನವಿ ಮಾಡಿದರು ಎಂದು ತಿಳಿದುಬಂದಿದೆ. ಗಮನ ಸೆಳೆಯುವ ಸೂಚನಾ ಕಲಾಪದ ಸಂದರ್ಭದಲ್ಲಿ ಪ್ರಸ್ತಾವವಾದ ವಿಷಯಕ್ಕೆ ದನಿಗೂಡಿಸಿದ ಶಾಸಕರು, ಕಳೆದ ಒಂದೂವರೆ ವರ್ಷದಲ್ಲಿ ತುಳು ಭಾಷೆಯ ಅಧಿಕೃತ ಮಾನ್ಯತೆ ಬಗ್ಗೆ ಎರಡು ಬಾರಿ ಮನವಿ ಮಾಡಿದ್ದೇನೆ. ದೇಶದ ಹಲವು ರಾಜ್ಯಗಳಲ್ಲಿ ಅಧಿಕೃತವಾಗಿ ಎರಡನೇ ಭಾಷೆಯನ್ನಾಗಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ […]

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಬೇಡಿಕೆ ಶಾಸಕ ವೇದವ್ಯಾಸ ಕಾಮತ್ Read More »

ಕರಾವಳಿ, ಕರ್ನಾಟಕ

‘ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಿ’- ಕರಾವಳಿ ಶಾಸಕರ ಆಗ್ರಹ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಕರಾವಳಿಯ ಶಾಸಕರು ಆಗ್ರಹಿಸಿದ್ದು, ಇದಕ್ಕೆ ಸ್ವೀಕರ್ ಯು.ಟಿ. ಖಾದರ್‌ ಕೂಡ ಧ್ವನಿಗೂಡಿಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್‌ ಕುಮಾರ್‌ ರೈ, 1994ರಲ್ಲಿ ಡಾ. ಎಂ. ವೀರಪ್ಪ ಮೊಯಿಲಿ ಅವರು ಸಿಎಂ ಆಗಿದ್ದಾಗ ತುಳು ಅಕಾಡೆಮಿ ಸ್ಥಾಪಿಸಿದ್ದು, ಕೇರಳದಲ್ಲಿ ಕೂಡಾ ತುಳು ಭಾಷಾ ಅಕಾಡೆಮಿ ಇದೆ. ಅಮೆರಿಕ ವಿಶ್ವವಿದ್ಯಾಲಯದಲ್ಲಿಯೂ ತುಳು ಭಾಷೆಯಲ್ಲಿ ಅರ್ಜಿ

‘ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಿ’- ಕರಾವಳಿ ಶಾಸಕರ ಆಗ್ರಹ Read More »

ಕರಾವಳಿ

‘ಕರ್ನಾಟಕದ 2ನೇ ಅಧಿಕೃತ ಭಾಷೆ’ಯಾಗಿ ‘ತುಳುವಿಗೆ ಸ್ಥಾನಮಾನ’ ನೀಡಲು ಸಮಿತಿ ರಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ತುಳು ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು ಭಾಷೆ. ಭಾರತದ ಕರ್ನಾಟಕ ರಾಜ್ಯದ ಪಶ್ಚಿಮ ತೀರದಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಇದು ಹೆಚ್ಚಾಗಿ ಮಾತನಾಡುತ್ತಾರೆ . ತುಳು ಮಾತಾಡುವವರನ್ನು ತುಳುವರು (ತುಳುವಿನಲ್ಲಿ ತುಳುವೆರ್) ಎಂದು ಕರೆಯುತ್ತಾರೆ. ಕರಾವಳಿ ಜನರು ಹಲವು ವರ್ಷಗಳಿಂದ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವಂತೆ ತುಳು ಭಾಷಿಕರು ಸರ್ಕಾರಗಳಿಗೆ ಮನವಿ ಮಾಡುತ್ತಲೇ ಬಂದಿದ್ದಾರೆ.

‘ಕರ್ನಾಟಕದ 2ನೇ ಅಧಿಕೃತ ಭಾಷೆ’ಯಾಗಿ ‘ತುಳುವಿಗೆ ಸ್ಥಾನಮಾನ’ ನೀಡಲು ಸಮಿತಿ ರಚನೆ Read More »

ಕರಾವಳಿ

ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ►ಜೈ ತುಳುನಾಡು ಸಂಘಟನೆ ವತಿಯಿಂದ ಟ್ವೀಟ್ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.3. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಮಂಗಳೂರಿನ ಜೈ ತುಳುನಾಡು ಸಂಘಟನೆಯ ವತಿಯಿಂದ 1 ಲಕ್ಷ ಟ್ವೀಟ್ ಅಭಿಯಾನವನ್ನು ನಡೆಸಲಾಯಿತು.   ಕರಾವಳಿ ಜಿಲ್ಲೆಯನ್ನು ಪ್ರತ್ಯೇಕ ತುಳುರಾಜ್ಯವಾಗಿ ಪರಿಗಣಿಸುವಂತೆ ಗಮನ ಸೆಳೆಯಲು ಕಪ್ಪು ದಿನವನ್ನಾಗಿ ಘೋಷಿಸಿ ಇನ್ನೊಂದು 1 ಲಕ್ಷ ಟ್ವೀಟ್ ಗುರಿಯನ್ನು ಅಭಿಯಾನವನ್ನು ಜೋಡಿಸಲಾಯಿತು. ಒಂದೇ ದಿನ 2 ಲಕ್ಷ ಟ್ವೀಟ್‌’ಗಳು ಟ್ರೆಂಡ್

ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ►ಜೈ ತುಳುನಾಡು ಸಂಘಟನೆ ವತಿಯಿಂದ ಟ್ವೀಟ್ ಅಭಿಯಾನ Read More »

ಕರಾವಳಿ
Scroll to Top