Tumakuru

ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮೃತ್ಯು..! ಹಲವರು ಅಸ್ವಸ್ಥ..!            

(ನ್ಯೂಸ್ ಕಡಬ) newskadaba.c0m ತುಮಕೂರು, ಆ. 27.  ಮಧುಗಿರಿ ತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟು, ಹಲವರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಬುಳ್ಳಸಂದ್ರದ ನಿವಾಸಿಗಳಾದ ತಿಮ್ಮಕ್ಕ (80) ಮತ್ತು ಗಿರಿಯಮ್ಮ (86) ಮತ್ತು ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಸಿದ್ಧಗಿರಿ ಗ್ರಾಮದ ಕಾಟಮ್ಮ (45) ಎಂದು ಗುರುತಿಸಲಾಗಿದೆ. ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಶನಿವಾರ ಆರಂಭವಾಯಿತು. ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ […]

ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮೃತ್ಯು..! ಹಲವರು ಅಸ್ವಸ್ಥ..!             Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು- ತುಮಕೂರು ನಡುವೆ ಶೀಘ್ರದಲ್ಲೇ ದೈನಂದಿನ ರೈಲು ಸಂಚಾರ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ  

(ನ್ಯೂಸ್ ಕಡಬ) newskadaba.c0m ತುಮಕೂರು, ಆ. 24.  ಬೆಂಗಳೂರು-ತುಮಕೂರು ನಡುವೆ ಮೆಮು ದೈನಂದಿನ ರೈಲು ಸೇವೆಯನ್ನು ಶೀಘ್ರದಲ್ಲೇ ಪರಿಚಯಿಸಲಾಗುವುದು ಎಂದು ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಈ ರೈಲು ಸಂಚಾರದಿಂದ ವಿಶೇಷವಾಗಿ ಸಾವಿರಾರು ವಿದ್ಯಾರ್ಥಿಗಳು, ಕಚೇರಿಗೆ ಹೋಗುವವರು ಮತ್ತು ಕಾರ್ಖಾನೆಯ ಉದ್ಯೋಗಿಗಳಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ. ತುಮಕೂರು ನಿಲ್ದಾಣವನ್ನು ವಿಶ್ವ ದರ್ಜೆಯ ಟರ್ಮಿನಲ್ ಆಗಿ ಮೇಲ್ದರ್ಜೆಗೇರಿಸಲು ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ ಎಂದರು. ರಸ್ತೆ ಮತ್ತು ರೈಲು ಬಳಕೆದಾರರ

ಬೆಂಗಳೂರು- ತುಮಕೂರು ನಡುವೆ ಶೀಘ್ರದಲ್ಲೇ ದೈನಂದಿನ ರೈಲು ಸಂಚಾರ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ   Read More »

ಕರ್ನಾಟಕ

ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ ➤ಉಪನ್ಯಾಸಕರನ್ನ ಅರೆಸ್ಟ್ ಮಾಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ!

(ನ್ಯೂಸ್ ಕಡಬ)newskadaba.com ತುಮಕೂರು, ಜೂ . 15 . ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಾಗಿದ್ದ ಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಲವ್ವಿಡವ್ವಿ ನಡೆಸಿ ಸಿಕ್ಕಿಬಿದ್ದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ನಡೆದಿದೆ. ವಾಣಿಜ್ಯ ವಿಭಾಗದ ಉಪನ್ಯಾಸಕ ರಂಗನಾಥ್ ಎಂಬಾತನು ವಿದ್ಯಾರ್ಥಿನಿಯೊಂದಿಗೆ ಲವ್ವುಡವ್ವಿ  ಶುರುಮಾಡಿದ್ದಾನೆ. ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ ಚಕ್ಕಂದ ವಿಷಯ ತಿಳಿದ ಬಳಿಕ ಕಾಲೇಜು ವಿದ್ಯಾರ್ಥಿಗಳು ರೊಚ್ಚಿಗೆದ್ದು ಉಪನ್ಯಾಸಕನ ಅರೆಸ್ಟ್ ಮಾಡುವಂತೆ ಒತ್ತಾಯಿಸಿದ್ದಾರೆ. ನಮ್ಮ ಮುಂದೆಯೇ ಉಪನ್ಯಾಸಕನ ಬಂಧನವಾಗಬೇಕು ಅಲ್ಲಿಯವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು  ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ ➤ಉಪನ್ಯಾಸಕರನ್ನ ಅರೆಸ್ಟ್ ಮಾಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ! Read More »

ಕರ್ನಾಟಕ

ಅಡುಗೆ ಭಟ್ಟರಿಗೆ ಕೊರೊನಾ ದೃಢ ➤ ಬೆಳಿಗ್ಗೆ ಮದುವೆಯಾದ ನವಜೋಡಿ ಸಂಜೆ ವೇಳೆ ಕ್ವಾರಂಟೈನ್ ನಲ್ಲಿ ಲಾಕ್

(ನ್ಯೂಸ್ ಕಡಬ) newskadaba.com ತುಮಕೂರು, ಜೂ.22,. ಬೆಳಗ್ಗೆ ತಾನೇ ಮದುವೆ ಮುಗಿಸಿದ ನವಜೋಡಿಗೆ ಸಂಜೆ ವೇಳೆ ಕ್ವಾರಂಟೈನ್‍ನಲ್ಲಿ ಲಾಕ್ ಆದ ಘಟನೆ ತುಮಕೂರಿನ ಹೇರೂರಿನಲ್ಲಿ ನಡೆದಿದೆ. ಮದುವೆ ಮನೆಯಲ್ಲಿ ಅಡುಗೆ ಭಟ್ಟರೋರ್ವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ನವಜೋಡಿ ಸೇರಿದಂತೆ ಮದುವೆಗೆ ಬಂದವರೆಲ್ಲಾ ಕ್ವಾರಂಟೈನ್ ಆಗಿದ್ದಾರೆ. ಹೇರೂರಿನ ವರ ಗಿರೀಶ್‍ಗೆ ಕಾಟೇನಹಳ್ಳಿಯ ವಧು ಮೀನಾಕ್ಷಿಯ ಜೊತೆ ವಿವಾಹವಾಗಿತ್ತು. ಈ ಮದುವೆಗೆ ಅಡುಗೆ ಮಾಡಲು ಬಂದ ಅಡುಗೆ ಭಟ್ಟರೋರ್ವರು ಚಿಟ್ಟದ ಕುಪ್ಪೆ ನಿವಾಸಿ 50 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.

ಅಡುಗೆ ಭಟ್ಟರಿಗೆ ಕೊರೊನಾ ದೃಢ ➤ ಬೆಳಿಗ್ಗೆ ಮದುವೆಯಾದ ನವಜೋಡಿ ಸಂಜೆ ವೇಳೆ ಕ್ವಾರಂಟೈನ್ ನಲ್ಲಿ ಲಾಕ್ Read More »

ಕರಾವಳಿ

ಬ್ಯಾಟರಿ ಕಳಚಿದ ಕೂಡಲೇ ರೆಡ್‌ಮೀ ಮೊಬೈಲ್ ಬ್ಲಾಸ್ಟ್ ..!!! ► ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

(ನ್ಯೂಸ್ ಕಡಬ) newskadaba.com ತುಮಕೂರು, ಅ.12. ಹೊಸ ರೆಡ್‌ಮೀ ಮೊಬೈಲೊಂದು ಇದ್ದಕಿದ್ದಂತೆ ಬ್ಲಾಸ್ಟ್ ಆದ ಘಟನೆ ನಗರದ ಟೌನ್‌ಹಾಲ್ ಸರ್ಕಲ್‌ ನಲ್ಲಿ ನಡೆದಿದೆ.‌ ಗ್ರಾಹಕರೊಬ್ಬರು ಹೊಸ ಮೊಬೈಲ್ ತೆಗೆದುಕೊಂಡು ಅದಕ್ಕೆ ಸ್ಕ್ರೀನ್ ಗಾರ್ಡ್ ಹಾಕಿಸುವ ಸಲುವಾಗಿ ಟೌನ್‌ಹಾಲ್ ಸರ್ಕಲ್‌ನಲ್ಲಿರುವ ಪ್ರದೀಪ್ ಎಂಬುವವರ ಮೊಬೈಲ್ ಶಾಪಿಗೆ ಬಂದಾಗ ಈ ಘಟನೆ ನಡೆದಿದೆ. ಮೊಬೈಲ್‌ನಲ್ಲಿದ್ದ ಬ್ಯಾಟರಿ ಕಳಚಿದ ಕೂಡಲೇ ಮೊಬೈಲ್ ಸ್ಫೋಟಗೊಂಡಿದ್ದು ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೆಡ್‌ಮೀ ಚೀನಾ ತಯಾರಿಕೆಯ ಮೊಬೈಲ್ ಆಗಿದ್ದು, ಈ ಹಿಂದೆಯೂ ಅನೇಕ ಬಾರಿ ಮೊಬೈಲ್ ಸ್ಪೋಟಗೊಂಡಿರುವ ಬಗ್ಗೆ

ಬ್ಯಾಟರಿ ಕಳಚಿದ ಕೂಡಲೇ ರೆಡ್‌ಮೀ ಮೊಬೈಲ್ ಬ್ಲಾಸ್ಟ್ ..!!! ► ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ Read More »

ಕರಾವಳಿ

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು

(ನ್ಯೂಸ್ ಕಡಬ) newskadaba.com ತುಮಕೂರು, ಸೆ.21, ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಆರೋಗ್ಯ ತಪಾಸಣೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಬುಧವಾರ ಸಂಜೆ ವೇಳೆಗೆ ಶ್ರೀಗಳಿಗೆ ಜ್ವರ ಹಾಗೂ ಕಫ ಕಾಣಿಸಿಕೊಂಡಿತ್ತು. ತಕ್ಷಣ ಸಿದ್ದಗಂಗಾ ಡಾಯಾಗ್ನಾಸ್ಟಿಕ್ ನಲ್ಲಿ ರಕ್ತ ಪರೀಕ್ಷೆ ನಡೆಸಿ ಚಿಕಿತ್ಸೆ ಕೊಡಿಸಲಾಯಿತು. ರಕ್ತ ಪರೀಕ್ಷೆ ವರದಿ ಕೂಡಾ ನಾರ್ಮಲ್ ಆಗಿ ಬಂದಿದ್ದು, ಭಕ್ತಾಧಿಗಳು ಆತಂಕ ಪಡುವ ಅವಶ್ಯವಿಲ್ಲ ಎಂದು ಶ್ರೀಗಳ ತಪಾಸಣೆ ನಡೆಸಿದ ಸ್ಥಳೀಯ ವೈದ್ಯ ಡಾ.ಪರಮೇಶ್ ತಿಳಿಸಿದ್ದಾರೆ.

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು Read More »

ಕರ್ನಾಟಕ
Scroll to Top