ಪೋಲಿಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ- ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು

(ನ್ಯೂಸ್ ಕಡಬ) newskadaba.com, ಎ.04 : ರಾಮನಗುಳಿ ಬಳಿ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಒಂದು ಕೋಟಿ ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಮುಂಬೈನಲ್ಲಿ ವಶಕ್ಕೆ ಪಡೆದು ಅಂಕೋಲಾಗೆ ಕರೆತಂದ ಪೊಲೀಸರು, ಅಂಕೋಲಾ ಬಳಿಯ ಹಳಿಯಾಳ ತಟ್ಟಿಗೇರ ಎಂಬಲ್ಲಿ ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ. ಪ್ರಕರಣಕ್ಕೆ ಸಂಬಂದಿಸಿದ ಆರೋಪಿಗಳನ್ನು ಅಂಕೋಲಾಕ್ಕೆ ಕರೆ ತಂದಾಗ  ಮೂವರು ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಗೆ ಯತ್ನ ನಡೆದಿದೆ. ದಾಳಿಯಾದ ಮೂವರು ಪೊಲೀಸರ ಕಾಲಿಗೆ, ತಲೆಗೆ ಗಾಯಗಳಾಗಿದ್ದು, ಗಾಯಾಳು ಪೊಲೀಸರು, ಗುಂಡಿನ ರುಚಿ […]

ಪೋಲಿಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ- ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು Read More »

ಬ್ರೇಕಿಂಗ್ ನ್ಯೂಸ್