ಮಚ್ಚಿನಿಂದ ಕೈಬೆರಳು ಕತ್ತರಿಸಿ ಮಹಿಳೆಯ ದರೋಡೆ ಮಾಡಿದ ಇಬ್ಬರ ಸೆರೆ

(ನ್ಯೂಸ್‌ ಕಡಬ) newskadaba.com,  ಅ.18 ಬೆಂಗಳೂರು: ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ  ನಡೆಸಿ ಆಕೆಯ ಎರಡು ಬೆರಳುಗಳನ್ನು ಕತ್ತರಿಸಿ, ಅವರ ಚಿನ್ನದ ಸರಗಳನ್ನು ದರೋಡೆ  ಮಾಡಿದ ಇಬ್ಬರು ಪಾತಕಿಗಳನ್ನು ಬಂಧಿಸಲಾಗಿದೆ. ಸೆಪ್ಟೆಂಬರ್‌ನಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಸಿಸಿಟಿವಿ ದೃಶ್ಯಾವಳಿಗಳು ಈ ಘಟನೆಯ ಭಯಾನಕತೆಯನ್ನು ತೋರಿಸಿದ್ದವು. ಆರೋಪಿಗಳನ್ನು ಪ್ರವೀಣ್ ಮತ್ತು ಯೋಗಾನಂದ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಉಷಾ ಮತ್ತು ವರಲಕ್ಷ್ಮಿ ಎಂಬ ಇಬ್ಬರು ಮಹಿಳೆಯರು ಸೆಪ್ಟೆಂಬರ್ 13ರಂದು ರಾತ್ರಿ ಗಣೇಶ […]

ಮಚ್ಚಿನಿಂದ ಕೈಬೆರಳು ಕತ್ತರಿಸಿ ಮಹಿಳೆಯ ದರೋಡೆ ಮಾಡಿದ ಇಬ್ಬರ ಸೆರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್