U.T.Kadar

ಕೇಂದ್ರ ಸರಕಾರದ BIS ಗವರ್ನಿಂಗ್ ಬೋರ್ಡ್ ಸದಸ್ಯರಾಗಿ ಯು.ಟಿ.ಖಾದರ್

(ನ್ಯೂಸ್ ಕಡಬ) newskadaba.com ನವದೆಹಲಿ, ನ.21. ರಾಷ್ಟ್ರ ಮಟ್ಟದ ಗುಣಮಟ್ಟ ಮಾಪನ ಸಂಸ್ಥೆಯಾದ ಪ್ರತಿಷ್ಠಿತ BIS (Beauro of Indian Standard) ರಾಷ್ಟ್ರೀಯ ಗವರ್ನಿಂಗ್ ಬೋರ್ಡ್ ಕೌನ್ಸಿಲ್ ಸದಸ್ಯರಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ.ಖಾದರ್ ಅವರನ್ನು ಕೇಂದ್ರ ಸರಕಾರ ನೇಮಿಸಿ ಆದೇಶ ಹೊರಡಿಸಿದೆ. ರಾಷ್ಟ್ರಮಟ್ಟದಲ್ಲಿ ಅಧ್ಯಕ್ಷರು ಸೇರಿ ಒಟ್ಟು 6 ಮಂದಿ ಸದಸ್ಯರಿರುವ ಬಿಐಎಸ್ ಸಂಸ್ಥೆಗೆ ದಕ್ಷಿಣ ಭಾರತದಿಂದ ಯು.ಟಿ.ಖಾದರ್ ನೇಮಕರಾಗಿದ್ದಾರೆ. ಕೇಂದ್ರ ಆಹಾರ ಸಚಿವರು ಇದರ ಅಧ್ಯಕ್ಷರಾಗಿದ್ದು, ಉಳಿದಂತೆ ಉತ್ತರ ಭಾರತದ […]

ಕೇಂದ್ರ ಸರಕಾರದ BIS ಗವರ್ನಿಂಗ್ ಬೋರ್ಡ್ ಸದಸ್ಯರಾಗಿ ಯು.ಟಿ.ಖಾದರ್ Read More »

ರಾಷ್ಟ್ರೀಯ ನ್ಯೂಸ್

ಜೆಸಿಬಿ ಆಪರೇಟರ್ ಆದ ಸಚಿವ ಯು.ಟಿ.ಖಾದರ್

(ನ್ಯೂಸ್ ಕಡಬ) newskadaba.com ಕೊಣಾಜೆ, ಆ.14. ವಿವಿಧ ಸಮಾರಂಭಗಳಲ್ಲಿ ಅತಿಥಿಗಳು ಆಗಮಿಸಿ ಕಾರ್ಯಕ್ರಮಕ್ಕೆ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಿ ತಾನು ಇನ್ನೊಬ್ಬರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳುತ್ತಾರೆ. ಅಂತಹ ಕಾರ್ಯಕ್ರಮವೊಂದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಎಂಬ ಊರು ಸಾಕ್ಷಿಯಾಯಿತು. ಇಂದು ಬೆಳಿಗ್ಗೆ ಮುಡಿಪುವಿನಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕ್ಷೇತ್ರದ ಶಾಸಕರೂ, ರಾಜ್ಯ ಅಹಾರ ಸಚಿವರೂ ಆದ ಸನ್ಮಾನ್ಯ ಯು.ಟಿ. ಖಾದರ್‌ರವರು ಆಗಮಿಸಿದ್ದರು. ಸಚಿವರು ಜೆಸಿಬಿ ಹತ್ತಿ ಸ್ವತಃ ತಾನೇ ಜೆಸಿಬಿಯನ್ನು

ಜೆಸಿಬಿ ಆಪರೇಟರ್ ಆದ ಸಚಿವ ಯು.ಟಿ.ಖಾದರ್ Read More »

ಕರಾವಳಿ

ಶೋಭಾ ಕರಂದ್ಲಾಜೆಯಿಂದ ಸುಳ್ಳಿನ ರಾಜಕೀಯ: ಸಚಿವ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.25. ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿ ರಾಜ್ಯ ಸರಕಾರದ ಮೇಲೆ ವಿನಾಕಾರಣ ಆರೋಪ ಮಾಡಿದ್ದ ಸಂಸದೆ ಶೋಭಾ ಕರಂದ್ಲಾಜೆ ಇದೀಗ ರಾಜಕೀಯ ಪ್ರೇರಿತವಾಗಿ ಪಡಿತರ ಚೀಟಿ ಮಾಫಿಯಾ ಎಂಬ ಸುಳ್ಳು ಸುದ್ದಿ ಹರಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಹಾರ ಸಚಿವ ಯು.ಟಿ.ಖಾದರ್ ಆಕ್ಷೇಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅನುರಾಗ್ ತಿವಾರಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಾಡಲಾದ ಆರೋಪದ ಬಗ್ಗೆ ಲಿಖಿತವಾಗಿ ದೂರು ನೀಡುವಂತೆ ತಿಳಿಸಲಾಗಿತ್ತು.

ಶೋಭಾ ಕರಂದ್ಲಾಜೆಯಿಂದ ಸುಳ್ಳಿನ ರಾಜಕೀಯ: ಸಚಿವ ಖಾದರ್ Read More »

ಕರ್ನಾಟಕ
Scroll to Top