u.t.khadar

ಮಂಗಳೂರು: ಯು.ಟಿ ಖಾದರ್ ನಿಂದ ಕಲಾಪರ್ಬ ದ ಲಾಂಛನ, ಕರಪತ್ರ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.22. ಶರಧಿ ಪ್ರತಿಷ್ಠಾನದ ವತಿಯಿಂದ ಜ.11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ನಡೆಯಲಿರುವ ‘ಕಲಾ ಪರ್ಬ’ದ ಲಾಂಛನ ಮತ್ತು ಕರಪತ್ರವನ್ನು ಬುಧವಾರ ನಗರದ ವಿಷ್ಣು ವೈಭವ ಹೊಟೇಲ್‌ನಲ್ಲಿ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ರವರು ಬಿಡುಗಡೆಗೊಳಿಸಿದರು. ಎಳೆಯ ಕಲಾವಿದರಿಗೆ ಸ್ಪೂರ್ತಿ ನೀಡಲು ‘ಕಲಾ ಪರ್ಬ’ ಆಯೋಜಿಸಿರುವುದು ಶ್ಲಾಘನೀಯ. ಕದ್ರಿ ಪಾರ್ಕ್‌ನ ಒಟ್ಟು ಅಭಿವೃದ್ದಿ ಹಾಗೂ ಪಾರ್ಕ್ನ ಒಳಗೆ ವಿವಿಧ ಕಲಾ ಚಟುವಟಿಕೆಗೆ ಅವಕಾಶ ಕಲ್ಪಿಸಲು 1 ಕೋಟಿ ರೂ. ಮೀಸಲಿಡುವ ಬಗ್ಗೆ […]

ಮಂಗಳೂರು: ಯು.ಟಿ ಖಾದರ್ ನಿಂದ ಕಲಾಪರ್ಬ ದ ಲಾಂಛನ, ಕರಪತ್ರ ಬಿಡುಗಡೆ Read More »

ಕರಾವಳಿ

ಕೊಲೆ ಕೃತ್ಯಗಳನ್ನು ಬೆಂಬಲಿಸುವ ದೇಶದ್ರೋಹಿಗಳನ್ನು ಗಡಿಪಾರು‌ ಮಾಡಬೇಕು ➤ ಶಾಸಕ ಯು.ಟಿ. ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ರಾಜಕೀಯಕ್ಕೆ ಬೇಕಾಗಿ ಕೊಲೆಗಳಿಗೆ ಪ್ರೇರಣೆ ನೀಡುವ ದೇಶದ್ರೋಹಿಗಳನ್ನು ಗಡಿಪಾರು ಮಾಡಬೇಕು ಎಂದು ಶಾಸಕ ಯು.ಟಿ.ಖಾದರ್‌ ಆಗ್ರಹಿಸಿದರು. ತುಮಕೂರಿನಲ್ಲಿ ಶರಣ್ ಪಂಪ್ವೆಲ್ ನೀಡಿರುವ ಹೇಳಿಕೆ‌ ಬಗ್ಗೆ ಪ್ರತಿಕ್ರಿಯಿಸಿದ ಯುಟಿ ಖಾದರ್ ಕೊಲೆಗೀಡಾದವರ ಮನೆಯವರ ನೋವು ಅವರಿಗೆ ಅರ್ಥವಾಗುವುದಿಲ್ಲ. ಸಂಘ ಪರಿವಾರದವರು ಕೊಲೆಗಾಗಿ ಕಾಯುತ್ತಿರುವಂತಿದೆ ಎಂದು ಹೇಳಿದ್ದಾರೆ‌. ಸಮಾಜಕ್ಕೆ ಅಪಾಯಕಾರಿ ಹೇಳಿಕೆ ನೀಡಿರುವ ಶರಣ್‌ ಪಂಪ್‌ವೆಲ್‌ ವಿರುದ್ಧ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳಬೇಕು ಹಾಗೂ ಫಾಝಿಲ್‌ ಕೊಲೆ ಕುರಿತು ಮರು ತನಿಖೆಯಾಗಬೇಕು ಎಂದು ಖಾದರ್

ಕೊಲೆ ಕೃತ್ಯಗಳನ್ನು ಬೆಂಬಲಿಸುವ ದೇಶದ್ರೋಹಿಗಳನ್ನು ಗಡಿಪಾರು‌ ಮಾಡಬೇಕು ➤ ಶಾಸಕ ಯು.ಟಿ. ಖಾದರ್ Read More »

ಕರಾವಳಿ

ಸಚಿವ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಸಂದೇಶ ► ಸಚಿವರ ಹಿತೈಷಿಯ ದೂರಿನನ್ವಯ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.12. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ ‍ಘಟನೆ ಶುಕ್ರವಾರದಂದು ನಡೆದಿದೆ. ಬಂಧಿತನನ್ನು ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ದಿವ್ಯ ಪ್ರಸಾದ್ (35) ಎಂದು ಗುರುತಿಸಲಾಗಿದ್ದು, ಈತನನ್ನು ಬಂಧಿಸಿದ ಕದ್ರಿ ಪೊಲೀಸರು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿ ಸೆಕ್ಷನ್ 507 ಐಪಿಸಿ ಮತ್ತು 67 ಐಟಿ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡು ವಾರಗಳ ಹಿಂದೆ ‘ಹಲೋ ಮಂತ್ರಿ’ ಕಾರ್ಯಕ್ರಮದ ಪೋಸ್ಟ್‌ನ್ನು ಸಾಮಾಜಿಕ

ಸಚಿವ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಸಂದೇಶ ► ಸಚಿವರ ಹಿತೈಷಿಯ ದೂರಿನನ್ವಯ ಆರೋಪಿ ಸೆರೆ Read More »

ಕರ್ನಾಟಕ
Scroll to Top