UAE

ಟಿ20 ವಿಶ್ವಕಪ್- ಯುಎಇಗೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ

(ನ್ಯೂಸ್ ಕಡಬ) newskadaba.com ಸೆ. 26. ಮಹಿಳೆಯರ ಟಿ20 ವಿಶ್ವಕಪ್ ಬರುವ ಅಕ್ಟೋಬರ್ 3 ರಿಂದ ಪ್ರಾರಂಭಗೊಳ್ಳಲಿದ್ದು, ಹೀಗಾಗಿ ಟೂರ್ನಿಯಲ್ಲಿ ಭಾಗವಹಿಸಲು ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಭಾರತೀಯ ಮಹಿಳಾ ತಂಡ ಯುಎಇಗೆ ಪ್ರಯಾಣ ಬೆಳೆಸಿದೆ. ಪಂದ್ಯಾವಳಿಯನ್ನು ಬಾಂಗ್ಲಾದೇಶದಿಂದ ಯುಎಇ ಗೆ ಸ್ಥಳಾಂತರಿಸಲಾಗಿದೆ. ಯುಎಇಗೆ ತೆರಳುವ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್, ಟೀಂ ಇಂಡಿಯಾ ಈ ಬಾರಿ ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿಗಳಲ್ಲಿ ಒಂದಾಗಿದ್ದು, ಈ ಬಾರಿ ವಿಶ್ವಕಪ್ ಗೆಲ್ಲಲು ನಮಗೆ […]

ಟಿ20 ವಿಶ್ವಕಪ್- ಯುಎಇಗೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

SIIMA ಅವಾರ್ಡ್ಸ್ 2023; ಯಶ್,ರಕ್ಷಿತ್ ಶೆಟ್ಟಿ ಸಹಿತ ಕನ್ನಡದ ಹಲವರಿಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ದುಬೈ, ಸೆ. 16. ದುಬೈನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಕನ್ನಡದ ಹಲವು ನಟರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ವಿಭಾಗದಲ್ಲಿ ಬಂದಿರುವ ಪ್ರಶಸ್ತಿಗಳು ಹೀಗಿವೆ- ಕೆಜಿಎಫ್ 2 – ಯಶ್ ರಿಷಬ್ ಶೆಟ್ಟಿ – ಅತ್ಯುತ್ತಮ ನಟ (ಕ್ರಿಟಿಕ್ಸ್) ಭುವನ್ ಗೌಡ – ಅತ್ಯುತ್ತಮ ಛಾಯಾಗ್ರಾಹಕ (ಕೆಜಿಎಫ್ 2) ಚಾರ್ಲಿ 777- ಅತ್ಯುತ್ತಮ ಸಿನಿಮಾ, ಪೃಥ್ವಿ ಶಾಮನೂರು – ಅತ್ಯುತ್ತಮ ಉದಯೋನ್ಮುಖ ನಟ (ಪದವಿ ಪೂರ್ವ), ಪವನ್ ಒಡೆಯರ್ –

SIIMA ಅವಾರ್ಡ್ಸ್ 2023; ಯಶ್,ರಕ್ಷಿತ್ ಶೆಟ್ಟಿ ಸಹಿತ ಕನ್ನಡದ ಹಲವರಿಗೆ ಪ್ರಶಸ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top