udane

ಉದನೆ: ರಸ್ತೆ ಬದಿ ನಿಲ್ಲಿಸಿದ್ದ ಲಾರಿಯಲ್ಲಿ ಕೈಚಳಕ ತೋರಿಸಿದ ಕಳ್ಳರು ► ನೂರಕ್ಕೂ ಅಧಿಕ ಬಾಕ್ಸ್ ಅಡುಗೆ ಎಣ್ಣೆ ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.28. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಯಿಂದ ಅಡುಗೆ ಎಣ್ಣೆಗಳನ್ನು ಕಳವುಗೈದಿರುವ ಘಟನೆ ಮಂಗಳವಾರದಂದು ಬೆಳಕಿಗೆ ಬಂದಿದೆ. ಅಡುಗೆ ಎಣ್ಣೆಯ ಬಾಕ್ಸ್ ಗಳನ್ನು ಲೋಡ್ ಮಾಡಿ ರಾತ್ರಿ ವೇಳೆ ಉದನೆಯಲ್ಲಿ ಲಾರಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಚಾಲಕ ನಿದ್ದೆ ಮಾಡಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆ ಎದ್ದು ನೋಡುವಾಗ ಲೋಡ್ ಮಾಡಿ ಮುಚ್ಚಲಾಗಿದ್ದ ಟಾರ್ಪಾಲನ್ನು ಹರಿದು ಲಾರಿಯಿಂದ ನೂರಕ್ಕೂ ಅಧಿಕ ಎಣ್ಣೆಯ ಬಾಕ್ಸ್ ಗಳನ್ನು ಕದಿಯುವ […]

ಉದನೆ: ರಸ್ತೆ ಬದಿ ನಿಲ್ಲಿಸಿದ್ದ ಲಾರಿಯಲ್ಲಿ ಕೈಚಳಕ ತೋರಿಸಿದ ಕಳ್ಳರು ► ನೂರಕ್ಕೂ ಅಧಿಕ ಬಾಕ್ಸ್ ಅಡುಗೆ ಎಣ್ಣೆ ಕಳ್ಳರ ಪಾಲು Read More »

ಕರಾವಳಿ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ, ಅ.17. ಉದನೆ-ಶಿಬಾಜೆ ಜಿ.ಪಂ. ರಸ್ತೆಯ ಮರುಡಾಮರೀಕರಣಕ್ಕೆ ನಬಾರ್ಡ್ನಿಂದ 80 ಲಕ್ಷ ರೂ.ಅನುದಾನ ಮಂಜೂರುಗೊಂಡಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ತಿಳಿಸಿದ್ದಾರೆ. ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿಗೆ 2 ವರ್ಷಗಳ ಹಿಂದೆಯೇ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಒತ್ತಡ ಹೇರಲಾಗಿತ್ತು. ಈ ವೇಳೆ ಅನುದಾನ ಬಿಡುಗಡೆಗೊಂಡಿದ್ದರೂ ಅನುದಾನವನ್ನು ಕಾರಣಾಂತರದಿಂದ ತಡೆಹಿಡಿಯಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನೊಂದಿಗೆ ಕೆಪಿಸಿಸಿ ಸದಸ್ಯ ಡಾ.ರಘು ಬೆಳ್ಳಿಪ್ಪಾಡಿ, ನೆಲ್ಯಾಡಿ ಕ್ಷೇತ್ರದ ಜಿ.ಪಂ.ಸದಸ್ಯ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್ Read More »

ಕರಾವಳಿ

ಭೂಸೇನೆಯ ಮೇಜರ್ ಆಗಿ ಭಡ್ತಿ ಹೊಂದಿದ ಗ್ರಾಮೀಣ ಪ್ರತಿಭೆ ►ಕ್ಯಾಪ್ಟನ್ ಹುದ್ದೆಯಿಂದ ಮೇಜರ್ ಹುದ್ದೆಗೇರಿದ ಉದನೆಯ ವಿನೋಜ್ ಪಿ.ಜೆ.

(ನ್ಯೂಸ್ ಕಡಬ) newskadaba.com ಕಡಬ, ಆ.29, ಭೂಸೇನೆಯ ಮೇಜರ್ ಆಗಿ ಭಡ್ತಿ ಹೊಂದಿದ ಗ್ರಾಮೀಣ ಪ್ರತಿಭೆ ಕ್ಯಾಪ್ಟನ್ ಹುದ್ದೆಯಿಂದ ಮೇಜರ್ ಹುದ್ದೆಗೇರಿದ ಉದನೆಯ ವಿನೋಜ್ ಪಿ.ಜೆ. ಕಡಬ, ಆ.29. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಹುದ್ದೆಯಲ್ಲಿದ್ದ ಪುತ್ತೂರು ತಾಲೂಕಿನ ಉದನೆ ನಿವಾಸಿ ಮೇ| ವಿನೋಜ್ ಪಿ.ಜೆ. (40) ಯವರು ಮಂಗಳವಾರದಂದು ಮೇಜರ್ ಆಗಿ ಭಡ್ತಿ ಹೊಂದಿದ್ದಾರೆ. ಗ್ರಾಮೀಣ ಪ್ರತಿಭೆಯಾಗಿದ್ದುಕೊಂಡು ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ವಿನೋಜ್ರವರು ನೆಲ್ಯಾಡಿಯ ಸೈಂಟ್ ಜಾರ್ಜ್ ವಿದ್ಯಾ ಸಂಸ್ಥೆಯಲ್ಲಿ 7ನೇ ತರಗತಿಯಲ್ಲಿರುವಾಗ ಭೂಸೇನಾ ಕ್ರೀಡಾಪಟುವಾಗಿ ಆಯ್ಕೆಗೊಂಡು

ಭೂಸೇನೆಯ ಮೇಜರ್ ಆಗಿ ಭಡ್ತಿ ಹೊಂದಿದ ಗ್ರಾಮೀಣ ಪ್ರತಿಭೆ ►ಕ್ಯಾಪ್ಟನ್ ಹುದ್ದೆಯಿಂದ ಮೇಜರ್ ಹುದ್ದೆಗೇರಿದ ಉದನೆಯ ವಿನೋಜ್ ಪಿ.ಜೆ. Read More »

ಕರಾವಳಿ

ಉದನೆ: ನಿಂತಿದ್ದ ಲಾರಿಗೆ ಈಚರ್ ಢಿಕ್ಕಿ ►ಉಪ್ಪಿನಂಗಡಿ ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 19. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಎಂಬಲ್ಲಿ ನಿಂತಿದ್ದ ಕಂಟೈನರ್ ಲಾರಿಗೆ ಈಚರ್ ಲಾರಿಯೊಂದು ಢಿಕ್ಕಿಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಮೃತರನ್ನು ಈಚರ್ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಉಪ್ಪಿನಂಗಡಿಯ ಹರಿನಗರ ನಿವಾಸಿ ಇಲ್ಯಾಸ್ (40)  ಎಂದು ಗುರುತಿಸಲಾಗಿದೆ. ಹಾಸನ ಕಡೆಯಿಂದ ತರಕಾರಿ ಹೇರಿಕೊಂಡು ಬರುತ್ತಿದ್ದ ಈಚರ್ ಲಾರಿ ನಿಯಂತ್ರಣ ಕಳೆದುಕೊಂಡು, ನಿಂತಿದ್ದ ಕನ್ಟೈನರ್ ಲಾರಿಗೆ ಢಿಕ್ಕಿ ಹೊಡೆದು ಈ ಅಪಘಾತ

ಉದನೆ: ನಿಂತಿದ್ದ ಲಾರಿಗೆ ಈಚರ್ ಢಿಕ್ಕಿ ►ಉಪ್ಪಿನಂಗಡಿ ನಿವಾಸಿ ಮೃತ್ಯು Read More »

ಕರಾವಳಿ
Scroll to Top