udgatane

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಪುತ್ತೂರು, ನ.14. ಇಲ್ಲಿನ ಕೊೖಲ ಗ್ರಾಮದ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಶಾಸಕರಾದ ಎಸ್. ಅಂಗಾರ ಅವರು ಚಾಲನೆ ನೀಡಿ ಬಳಿಕ ಊರಿನ ಹಿರಿಯ ನಾಗರೀಕರಾದ ಐತ್ತಪ್ಪ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ, ತಾಲೂಕು ಪಂಚಾಯಿತಿ ಸದಸ್ಯರಾದ ಜಯಂತಿ ಆರ್ ಗೌಡ, ತೇಜಸ್ವಿನಿ ಶೇಖರ ಗೌಡ, ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ […]

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ Read More »

ಕರಾವಳಿ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.11. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು. ಗ್ರಾಮ ಪಂಚಾಯಿತಿ ಕೊಯಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಸುಳ್ಯ ಶಾಸಕ ಎಸ್.ಅಂಗಾರ ಅವರು ಉದ್ಘಾಟನೆ ನೆರವೇರಿಸಿದ ಮಾತನಾಡಿ ದೇಶದ ಆಸ್ತಿಗಳಾದ ಮುದ್ದುಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿಗಳನ್ನಾಗಿ ರೂಪಿಸುವ ಮಹತ್ತರ ಕಾರ್ಯವನ್ನು ಶಿಕ್ಷಕರು ಹಾಗೂ ಪೋಷಕರು ಮಾಡಬೇಕಾಗಿದೆ ಎಂದರು. ವಿದ್ಯೆ ಎನ್ನುವುದು ಕೇವಲ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ Read More »

ಕರಾವಳಿ

ಮರ್ದಾಳ: ಮಿತ್ತೋಡಿಯಲ್ಲಿ ಪ್ರಯಾಣಿಕರ ಬಸ್ ತಂಗುದಾಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿತ್ತೋಡಿ ಬೊಳ್ಳೂರು ಕ್ರಾಸ್ ಎಂಬಲ್ಲಿ ಪಂಚಾಯತಿನ 14ನೇ ಹಣಕಾಸು ಯೋಜನೆಯಲ್ಲಿ ನಿರ್ಮಿಸಿದ ಪ್ರಯಾಣಿಕರ ಬಸ್ ತಂಗುದಾಣದ ಉದ್ಘಾಟನೆ ಮಂಗಳವಾರ ನಡೆಯಿತು. ಮರ್ದಾಳ ಗ್ರಾಮ ಪಂಚಾಯಿತಿ ಲಲಿತಾ ರೈ ಮೈಕಾಜೆ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭ ಎ.ಪಿ.ಎಂ.ಸಿ. ನಿರ್ದೇಶಕರಾದ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜರ್ನಾಧನ ಗೌಡ ಪುತ್ತಿಲ, ಗ್ರಾ.ಪಂ ಉಪಾಧ್ಯಕ್ಷೆ ಲತಾ ಕೆ.ಎಸ್, ಸದಸ್ಯರಾದ ಹರೀಶ್ ಕೋಡಂದೂರು, ದಾಮೋದರ ಡೆಪ್ಪುಣಿ, ಸುಲೈಮಾನ್ ಪಿ.,

ಮರ್ದಾಳ: ಮಿತ್ತೋಡಿಯಲ್ಲಿ ಪ್ರಯಾಣಿಕರ ಬಸ್ ತಂಗುದಾಣ ಉದ್ಘಾಟನೆ Read More »

ಕರಾವಳಿ

ಪೆರಿಯಡ್ಕದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಆ. 29, ಕೊೖಲ-ಗೋಕುಲನಗರ ಯಕ್ಷನಂದನ ಕಲಾಸಂಘದ ವತಿಯಿಂದ ನಡೆಸಲ್ಪಡುವ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮ ಪೆರಿಯಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ಇತ್ತೀಚೆಗೆ ಉದ್ಘಾಟನೆಯಾಯಿತು. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ ಎಸ್ ಉದ್ಘಾಟಿಸಿ ಮಾತನಾಡಿ, ಯಕ್ಷಗಾನದಲ್ಲಿ ಕರಾವಳಿಯ ಇತಿಹಾಸ ಅಭಿವ್ಯಕ್ತಗೊಳ್ಳುತ್ತದೆ. ವಿದ್ಯಾರ್ಥಿಯ ಪ್ರತಿಭೆಯನ್ನು ಹೊರಹಾಕಲು ಯಕ್ಷಗಾನದಲ್ಲಿ ಅವಕಾಶವಿದೆ. ಆ ನಿಟ್ಟಿನಲ್ಲಿ ಪೋಷಕರೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು. ಯಕ್ಷಗಾನವನ್ನು ಮತ್ತಷ್ಟು ಬೆಳೆಸಲು ವಿದ್ಯಾರ್ಥಿಗಳು ಒಲವು ತೋರಿಸಬೇಕು ಎಂದು ಹೇಳಿದರು. ನಾಟ್ಯಗುರುಗಳಾದ

ಪೆರಿಯಡ್ಕದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ Read More »

ಕರಾವಳಿ
Scroll to Top