ಉಡುಪಿ: ಅಣ್ಣ ತಂಗಿ ನೇಣಿಗೆ ಶರಣು-ಕಾರಣ ನಿಗೂಢ

(ನ್ಯೂಸ್‌ ಕಡಬ) newskadaba.com,  ಅ.18: ಅಣ್ಣ-ತಂಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ. ಮಲ್ಲೇಶ್ (23) ಮತ್ತು ಪವಿತ್ರಾ (17) ಮೃತರಾಗಿದ್ದು, ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದು ಅಕ್ಕ ಮತ್ತು ತಂಗಿಯರ ಮಕ್ಕಳಾಗಿರೋ ಇವರಿಬ್ಬರು ಯಾಕೆ ಇಂತಹ ನಿರ್ಧಾರ ತೆಗೆದುಕೊಂಡರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಬೇರೊಂದು ಮನೆಯಲ್ಲಿ ಕೆಲಸ ಮಾಡಿ, ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ […]

ಉಡುಪಿ: ಅಣ್ಣ ತಂಗಿ ನೇಣಿಗೆ ಶರಣು-ಕಾರಣ ನಿಗೂಢ Read More »

ಕರಾವಳಿ, ಕ್ರೈಮ್ ನ್ಯೂಸ್