ಉಡುಪಿ: ಶ್ರೀಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ
(ನ್ಯೂಸ್ ಕಡಬ) newskadaba.c0m ಉಡುಪಿ, ಆ. 27. ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣನಿಗೆ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಇಂದು ಮಧ್ಯರಾತ್ರಿಯ ನಂತರ ಮಠದ ಇತರ ಸ್ವಾಮೀಜಿಗಳ ಜೊತೆಗೂಡಿ ಶ್ರೀಕೃಷ್ಣನಿಗೆ ಪ್ರಸಾದ (ಅರ್ಘ್ಯ) ಅರ್ಪಿಸಿದರು. ಮಧ್ಯಾಹ್ನ 12.07ರ ಸುಮಾರಿಗೆ ಧಾರ್ಮಿಕ ವಿಧಿವಿಧಾನ ನೆರವೇರಿತು. ಬಳಿಕ ಭಕ್ತರಿಗೆ ಶ್ರದ್ಧಾ ಭಕ್ತಿಯಿಂದ ಅರ್ಘ್ಯ ಸಲ್ಲಿಸಲು ಅವಕಾಶ ಕಲ್ಪಿಸಲಾಯಿತು. ರಾಕ್ಷಸ ಸಂಹಾರಕ್ಕಾಗಿ ಭಗವಾನ್ ಶ್ರೀಕೃಷ್ಣನು ಭೂಮಿಯಲ್ಲಿ ಕಾಣಿಸಿಕೊಂಡಿದ್ದನ್ನು ಆಚರಿಸಲು ಭಕ್ತರು ಶುಕ್ರವಾರ ಇಡೀ ದಿನ ಉಪವಾಸವನ್ನು ಆಚರಿಸಿದರು. […]
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »
ಕರಾವಳಿ