ಉಡುಪಿ : ಅಕ್ಟೋಬರ್ ನಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ..!

(ನ್ಯೂಸ್‌ ಕಡಬ) newskadaba.com,  ಸೆ.27 ಉಡುಪಿ: ಅಕ್ಟೋಬರ್ ನಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ​​ಮುನಿಯಪ್ಪ ಶುಕ್ರವಾರ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಎನ್‌ಎಫ್‌ಎಸ್‌ಎ ಅಡಿಯಲ್ಲಿ ಫಲಾನುಭವಿಗಳ ಇತ್ತೀಚಿನ ಸಮೀಕ್ಷೆಯ ವೇಳೆ 7.70 ಲಕ್ಷ ಪಡಿತರ ಚೀಟಿಗಳನ್ನು ಅನರ್ಹರೆಂದು ಗುರುತಿಸಲಾಗಿದೆ. ಕರ್ನಾಟಕದಲ್ಲಿ ಈ 7.70 ಲಕ್ಷ ಪಡಿತರ ಚೀಟಿದಾರರನ್ನು ಬಿಪಿಎಲ್ ವರ್ಗದಿಂದ ಎಪಿಎಲ್‌ಗೆ ಬದಲಾಯಿಸಲಾಗುತ್ತದೆ ಎಂದು ಹೇಳಿದರು. ಹಿಂದಿನ […]

ಉಡುಪಿ : ಅಕ್ಟೋಬರ್ ನಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್