Udupi

ಉಡುಪಿ: ತುಳು ರಂಗಭೂಮಿ ಕಲಾವಿದ,ಕಾಪು ರಂಗತರಂಗ ನಾಟಕ ತಂಡದ ಸ್ಥಾಪಕ ಸದಸ್ಯ ಸುಜಿತ್‌ ಶೆಟ್ಟಿ ಪಾದೂರು ವಿಧಿವಶ

(ನ್ಯೂಸ್‌ ಕಡಬ) newskadaba.comwಎ.03: ತುಳು ರಂಗಭೂಮಿ ಕಲಾವಿದ , ಕಾಪು ರಂಗ ತರಂಗ ಕಲಾವಿದರು ತಂಡದ ಸ್ಥಾಪಕ ಸದಸ್ಯ, ಮಾಜಿ ಸಂಚಾಲಕ, ಸುಜಿತ್‌ ಶೆಟ್ಟಿ ಪಾದೂರು (54) ಏಪ್ರಿಲ್ 3, ಶುಕ್ರವಾರ ನಿಧನರಾಗಿದ್ದಾರೆ. ಪ್ರಸಿದ್ಧ ರಂಗ ಕಲಾವಿದರಾಗಿದ್ದ ಅವರು ಹಾಸ್ಯ ಮತ್ತು ಸಾಮಾಜಿಕ ಜವಾಬ್ದಾರಿಯ ಪಾತ್ರಗಳನ್ನು ಅತ್ಯಂತ ಯಶಸ್ಸಿಯಾಗಿ ನಿಭಾಯಿಸಿ ಪ್ರೇಕ್ಷಕರ ಮನ ಗೆದ್ದಿದ್ದರು. ಕೆ. ಲೀಲಾಧರ ಶೆಟ್ಟಿ ಅವರ ಸಾರಥ್ಯದ ಕಾಪು ರಂಗ ತರಂಗ ಕಲಾವಿದರು ತಂಡದ ಸ್ಥಾಪಕ ಸದಸ್ಯರಾಗಿ , ತಂಡದ ಸಮಗ್ರ ನಿರ್ವಹಣೆಯ ಜವಾಬ್ದಾರಿಯನ್ನು […]

ಉಡುಪಿ: ತುಳು ರಂಗಭೂಮಿ ಕಲಾವಿದ,ಕಾಪು ರಂಗತರಂಗ ನಾಟಕ ತಂಡದ ಸ್ಥಾಪಕ ಸದಸ್ಯ ಸುಜಿತ್‌ ಶೆಟ್ಟಿ ಪಾದೂರು ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು

(ನ್ಯೂಸ್‌ ಕಡಬ) newskadaba.com,  ಡಿ.13: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ ವಂದೇ

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಪೊಲೀಸ್ ಇಲಾಖೆಯಿಂದ ‘ಪೀಕ್ ಕ್ಯಾಪ್’ ಹಸ್ತಾಂತರ

(ನ್ಯೂಸ್‌ ಕಡಬ) newskadaba.com, ಡಿ.08: ರಾಜ್ಯ ಸರ್ಕಾರದ ಆದೇಶದಂತೆ, ಎಲ್ಲಾ ಪೊಲೀಸ್ ಸಿಬ್ಬಂದಿಗೆ ‘ಪೀಕ್ ಕ್ಯಾಪ್’ ವಿತರಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಉಡುಪಿ ಜಿಲ್ಲೆಯಲ್ಲಿಯೂ ಇದನ್ನು ಜಾರಿಗೆ ತರಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು ಸಾಂಕೇತಿಕವಾಗಿ ಕ್ಯಾಪ್‌ಗಳನ್ನು ವಿತರಿಸಿದರು. ಜಿಲ್ಲೆಯಲ್ಲಿ 1,400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳಿದ್ದಾರೆ. ಇವರಲ್ಲಿ ಸುಮಾರು 200 ಪೀಕ್ ಕ್ಯಾಪ್‌ಗಳು ಈಗಾಗಲೇ ಬಂದಿದ್ದು, ವಿತರಣಾ ಪ್ರಕ್ರಿಯೆ ನಡೆಯುತ್ತಿದೆ. ಪೊಲೀಸ್ ಇಲಾಖೆಯ ಮೂಲಗಳ ಪ್ರಕಾರ, ಉಳಿದ ಕ್ಯಾಪ್‌ಗಳು ಹಂತ ಹಂತವಾಗಿ ಬರಲಿವೆ.

ಉಡುಪಿ: ಪೊಲೀಸ್ ಇಲಾಖೆಯಿಂದ ‘ಪೀಕ್ ಕ್ಯಾಪ್’ ಹಸ್ತಾಂತರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ‘ಲಕ್ಷ ಕಂಠ ಗೀತಾ ಗಾಯನ’ಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ

(ನ್ಯೂಸ್‌ ಕಡಬ) newskadaba.com,  ನ.29: ಉಡುಪಿಯಲ್ಲಿ ನಡೆದ ಭವ್ಯವಾದ “ಲಕ್ಷ ಕಂಠ ಗೀತಾ ಗಾಯನ” ಕಾರ್ಯಕ್ರಮವು ಅಧಿಕೃತವಾಗಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರಿದೆ. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಸಂಕಲ್ಪದಂತೆ, ಈ ಐತಿಹಾಸಿಕ ಕಾರ್ಯಕ್ರಮವು ನವೆಂಬರ್ 28 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನೆರವೇರಿತು. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಏಷ್ಯಾ ಮುಖ್ಯಸ್ಥರಾದ ಡಾ. ಮನೀಶ್ ಕುಮಾರ್ ವಿಶ್ನೋಯ್ ಅವರು ಸಮಾರಂಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ: ‘ಲಕ್ಷ ಕಂಠ ಗೀತಾ ಗಾಯನ’ಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ : ಸ್ವರ್ಣಕವಚದ ಕನಕನಕಿಂಡಿಯಿಂದ ಪೊಡವಿಗೊಡೆಯನ ಕಣ್ತುಂಬಿಕೊಂಡ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ನ.28: ಪ್ರಧಾನಿ ನರೇಂದ್ರ ಮೋದಿ ಉಡುಪಿಯ ಪ್ರಸಿದ್ಧ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣನ ದರ್ಶನ ಪಡೆದಿದ್ದಾರೆ. ಪ್ರಧಾನಿಯವರು ಮಠದ ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ವಿಶೇಷವಾಗಿ ಸ್ವರ್ಣ ಲೇಪಿತ ಮಂಟಪದ ಉದ್ಘಾಟನೆ ಕೂಡ ನೆರವೇರಿಸಿದರು. ಉದ್ಘಾಟನೆಯ ಸಂದರ್ಭದಲ್ಲಿ ಮಠಾಧೀಶರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಮೋದಿಯವರು ನಂತರ ಮುಖ್ಯಪ್ರಾಣ ದೇವರ ಗರುಡ ದರ್ಶನ ಮತ್ತು ಮಠದ ವಿವಿಧ ಗುಡಿಗಳ ದರ್ಶನ ಪಡೆದರು. ಈ ಸಂದರ್ಭದಲ್ಲಿ

ಉಡುಪಿ : ಸ್ವರ್ಣಕವಚದ ಕನಕನಕಿಂಡಿಯಿಂದ ಪೊಡವಿಗೊಡೆಯನ ಕಣ್ತುಂಬಿಕೊಂಡ ಪ್ರಧಾನಿ ಮೋದಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದು ಉಡುಪಿಗೆ ಪ್ರದಾನಿ ನರೇಂದ್ರ ಮೋದಿ ಆಗಮನ: ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ

(ನ್ಯೂಸ್‌ ಕಡಬ) newskadaba.com,  ನ.28: ಇಂದು ಕೃಷ್ಣನಗರಿ ಉಡುಪಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿದ್ದಾರೆ.   ಪ್ರಧಾನಿ ಮೋದಿ ಸ್ವಾಗತಕ್ಕೆ ಕೃಷ್ಣನಗರಿ ಉಡುಪಿ ಸಜ್ಜಾಗಿದೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಿ, ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದ ಮೊದಲ ಮಹಡಿಯಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಿ, ನೂತನವಾಗಿ ನಿರ್ಮಿಸಿದ ಅನಂತಪದ್ಮನಾಭ ದೇವರ ಮೂರ್ತಿಯನ್ನು

ಇಂದು ಉಡುಪಿಗೆ ಪ್ರದಾನಿ ನರೇಂದ್ರ ಮೋದಿ ಆಗಮನ: ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ಆರೋಪ- ಇಬ್ಬರ ಬಂಧನ

(ನ್ಯೂಸ್‌ ಕಡಬ) newskadaba.com,  ನ.21: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಕೊಚ್ಚಿನ್ ಶಿಪ್‌ಯಾರ್ಡ್‌ನ ಮಲ್ಪೆ ಘಟಕದಲ್ಲಿ ಕೆಲಸ ಮಾಡುತ್ತಿರುವ ಇಬ್ಬರು ನೌಕರನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳು ಉತ್ತರ ಪ್ರದೇಶದವರಾದ ರೋಹಿತ್(26) ಮತ್ತು ಸಂತ್ರಿ(37) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಸುಷ್ಮಾ ಮೆರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗಿತ್ತು. ಕೇರಳದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕೊಚ್ಚಿನ್ ಶಿಪ್‌ಯಾರ್ಡ್, ಭಾರತೀಯ ನೌಕಾಪಡೆಗೆ ಟಗ್ ಹಡಗುಗಳು ಮತ್ತು ಖಾಸಗಿ ಕ್ಲೈಂಟ್‌ಗಳಿಗೆ ಹಡಗುಗಳನ್ನು

ಉಡುಪಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ಆರೋಪ- ಇಬ್ಬರ ಬಂಧನ Read More »

ಕರಾವಳಿ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನ.28ರಂದು ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಮೋದಿ ಭಾಗಿ

(ನ್ಯೂಸ್‌ ಕಡಬ) newskadaba.com,  ನ.06:     ‘ನ.28ರಂದು ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಶ್ಲೋಕ ಪಠಿಸಲಿದ್ದಾರೆ’ ಎಂದು ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು. ನವೆಂಬರ್ 6 ರಂದು ಗೀತಾ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, “ನವೆಂಬರ್ 8 ರಿಂದ ಡಿಸೆಂಬರ್ 7 ರವರೆಗೆ ಭವ್ಯವಾದ ಗೀತೋತ್ಸವವನ್ನು ಆಚರಿಸಲಾಗುವುದು. ಈ ಕಾರ್ಯಕ್ರಮವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಪ್ರತಿದಿನ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನ.28ರಂದು ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಮೋದಿ ಭಾಗಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸಾವಿರಾರು ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ನ.06:   ರಾಜ್ಯದ ಪ್ರಸಿದ್ಧ ಹಾಗೂ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸೈಬರ್ ಕಳ್ಳರು ನಕಲಿ ವೆಬ್‌ಸೈಟ್ ತೆರೆದು ಭಕ್ತರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಭಕ್ತರು ದೇವಾಲಯದ ಅತಿಥಿ ಗೃಹದಲ್ಲಿ ಕೊಠಡಿ ಕಾಯ್ದಿರಿಸಲು ಬಳಸುವ ಅಧಿಕೃತ ವೆಬ್‌ಸೈಟ್‌ಗೆ ಹೋಲಿಕೆಯ ನಕಲಿ ಸೈಟ್ ತೆರೆಯಲ್ಪಟ್ಟಿದ್ದು, ಮುಂಗಡ ಬುಕಿಂಗ್ ಹೆಸರಿನಲ್ಲಿ ಹಣ ಕಸಿಕೊಳ್ಳಲಾಗುತ್ತಿದೆ. “ಕರ್ನಾಟಕ ಟೆಂಪಲ್ ಅಕಮಡೇಶನ್” ಎಂಬ ಹೆಸರಿನಲ್ಲಿ ಸೈಬರ್ ಅಪರಾಧಿಗಳು ನಕಲಿ ವೆಬ್‌ಸೈಟ್ ನಿರ್ಮಿಸಿದ್ದು, ಅದರಲ್ಲಿ QR

ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸಾವಿರಾರು ರೂ. ವಂಚನೆ Read More »

ಕರಾವಳಿ

ಉಡುಪಿ: ಕಾಪು ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ಭೇಟಿ

(ನ್ಯೂಸ್‌ ಕಡಬ) newskadaba.com,  ನ.03: ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ (Devisha Shetty) ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಗಳು ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತುಅಭಿವೃದ್ಧಿ ಸಮಿತಿ ವತಿಯಿಂದ ಈ ಸಂದರ್ಭದಲ್ಲಿ ಗೌರವಿಸಲಾಯಿತು. ದೇವಸ್ಥಾನದ ಪ್ರಾಂಗಣದ ಮುಂದಿರುವ ಬೃಹತ್ ಕಲ್ಲಿನ ಕಂಬವನ್ನು ಸೇವೆ ರೂಪದಲ್ಲಿ ಸೂರ್ಯಕುಮಾರ್ ದಂಪತಿ ಕೊಟ್ಟಿದ್ದರು. ಆ ಕಂಬದ ಮುಂದೆ ದೇವಿಶಾ

ಉಡುಪಿ: ಕಾಪು ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top