Udupi

ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 17. ರೆಂಜಾಳ ನಾಯಕ ಮನೆತನದ ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್(76) ಅವರು ಅಕ್ಟೋಬರ್ 16 ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ರೆಂಜಾಳ ಲಕ್ಷ್ಮಣ ಅವರು ಗ್ರಾಮದಲ್ಲಿ ಆಸ್ಪತ್ರೆಯ ಕೊರತೆಯಿದ್ದ ಸಮಯದಲ್ಲಿ, ಅವರು ಹಿಂದುಳಿದವರಿಗೆ, ವಿಶೇಷವಾಗಿ ಕಾಮಾಲೆ ಮತ್ತು ಹಾವು ಕಡಿತದಂತಹ ಕಾಯಿಲೆಗಳಿಗೆ ಉಚಿತ ಗಿಡಮೂಲಿಕೆ ಪರಿಹಾರಗಳನ್ನು ಒದಗಿಸಿದರು. ತಮ್ಮ ನೆರೆಹೊರೆಯವರ ಕಲ್ಯಾಣಕ್ಕಾಗಿ ಅವರು ಶ್ರಮಿಸಿದ್ದಾರೆ. ರೆಂಜಾಳ ಲಕ್ಷ್ಮಣ ಅವರು ಗ್ರಾಮದಲ್ಲಿ ಶೈಕ್ಷಣಿಕ ಸೌಲಭ್ಯಗಳ ಕೊರತೆಯನ್ನು ಅರಿತು ಸರ್ಕಾರಿ ಅಂಗನವಾಡಿ ನಿರ್ಮಿಸಲು […]

ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾದ್ದ 40 ಕೆ.ಜಿ ಪಟಾಕಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅ.16. ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಡಲಾಗಿದ್ದ 40 ಕೆ.ಜಿ. ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ನಗರ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್ ಅವರು ನೀಡಿದ ಮಾಹಿತಿಯ ಮೇರೆಗೆ ಕಬ್ರಾಲ್ ಗನ್ ಹೌಸ್ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾಗಿದ್ದ ಪಟಾಕಿಗಳ ದಾಸ್ತಾನು ಪತ್ತೆಯಾಗಿದೆ. ದಾಳಿ ವೇಳೆ ಸ್ಥಳದಲ್ಲಿದ್ದ ರೊನಾಲ್ಡ್ ಜಿ ಕ್ಯಾಬ್ರಾಲ್ ಎಂಬವರನ್ನು ವಿಚಾರಣೆ ನಡೆಸಿದಾಗ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳನ್ನು

ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾದ್ದ 40 ಕೆ.ಜಿ ಪಟಾಕಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಅ. 16. ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ (ಅ.15) ಸೂಚಿಸಿದೆ. ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು ಎಂದು ಜಿಲ್ಲಾಡಳಿತ

ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ Read More »

ಕರಾವಳಿ

ಉಡುಪಿ: ದುಬೈನ ಸಂಸ್ಥೆಗೆ 2.5 ಕೋಟಿ ವಂಚಿಸಿದ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com, ಅ. 14 ದೆಹಲಿ:  ಅನಿವಾಸಿ ಭಾರತೀಯ, ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಬಾರ್ಕೂರು ಮೂಲದ ನಾಗೇಶ್ ಪೂಜಾರಿ ಅಕೌಂಟೆಂಟ್ ಆಗಿ ಸೇರಿ, ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿಕ ಜಿಲ್ಲಾ ಸೆಶನ್ಸ್ ನ್ಯಾಯಾಲಯ &  ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ರದ್ಧು ಆದೇಶವಾದ ಬೆನ್ನಲ್ಲೇ ತಲೆ ಮರೆಸಿಕೊಂಡಿದ್ದ ಆರೋಪಿ ನಾಗೇಶ್ ಪೂಜಾರಿಯನ್ನು ಉಡುಪಿ ಪೊಲೀಸರು ಮೈಸೂರಿನ ನಂಜನಗೂಡು ಬಳಿ

ಉಡುಪಿ: ದುಬೈನ ಸಂಸ್ಥೆಗೆ 2.5 ಕೋಟಿ ವಂಚಿಸಿದ ಆರೋಪಿಯ ಬಂಧನ Read More »

ಬ್ರೇಕಿಂಗ್ ನ್ಯೂಸ್

ಉಡುಪಿ: ಮಾಜಿ ಶಾಸಕ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೋದ್ ಮಧ್ವರಾಜ್ ಅವರು ವಿಪರೀತ ಜ್ವರ, ಗಂಟಲಿನ ಸೋಂಕು – ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ರಾತ್ರಿ ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ: ಮಾಜಿ ಶಾಸಕ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು Read More »

ಕರಾವಳಿ

​ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಉಡುಪಿ, ಅ. 08. ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅ.7 ಸೋಮವಾರ ರಾತ್ರಿ 10.30ರ ಸುಮಾರಿಗೆ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್‌ನಲ್ಲಿ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು ಗುರುತಿಸಲಾಗಿದೆ. ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ -169ಎ ರಸ್ತೆಯ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಎಂಜಿಎಂ ಕಾಲೇಜು ಎದುರು ಉಡುಪಿ ಕಡೆಯಿಂದ ಮಣಿಪಾಲ ಕಡೆಗೆ ಹಾದು ಹೋಗಿರುವ ಏಕಮುಖ

​ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಮಾರಿ ಸೆಲ್ಜಾ: ಹರಿಯಾಣದ ಸಿಎಂ ಸ್ಥಾನಕ್ಕೆನಾನು ಸ್ಪರ್ಧಿ

(ನ್ಯೂಸ್ ಕಡಬ)newskadaba.com, ಅ. 08.ಉಡುಪಿ:  ನಾನು ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧಿ ಎಂದು ಹರಿಯಾನದ ಸಿರ್ಸಾದ ಕಾಂಗ್ರೆಸ್ ಸಂಸದೆ ಕುಮಾರಿ ಸೆಲ್ಜಾ ತಿಳಿಸಿದ್ದಾರೆ. ಚುನಾವಣಾ ಮತ ಎಣಿಕೆ ನಡೆಯುತ್ತಿರುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಸಿಎಂ ಸ್ಥಾನಕ್ಕೆ ನಾನೇ ಸ್ಪರ್ಧಿ. ಆದರೆ ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದೇನೆ ಎಂದಿದ್ದಾರೆ. ಬಿಜೆಪಿ ದುರಾಡಳಿತ ಮತ್ತು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರುವುದು ನಿಶ್ಚಿತ ಎಂದು

ಕುಮಾರಿ ಸೆಲ್ಜಾ: ಹರಿಯಾಣದ ಸಿಎಂ ಸ್ಥಾನಕ್ಕೆನಾನು ಸ್ಪರ್ಧಿ Read More »

ಕರಾವಳಿ

ಉಡುಪಿ: ತೈಲ ಸೋರಿಕೆಯಿಂದ ವಾಹನಗಳು ಸ್ಕಿಡ್

(ನ್ಯೂಸ್ ಕಡಬ)newskadaba.com, ಅ. 08.ಉಡುಪಿ:  ಅಪರಿಚಿತ ವಾಹನದಿಂದ ರಸ್ತೆಗೆ ತೈಲ ಸೋರಿಕೆಯಾಗಿ ಹಲವಾರು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಸವಾರರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉಡುಪಿಯ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ. ತೈಲ ಸೋರಿಕೆಯಿಂದ ರಸ್ತೆ ಜಾರುತ್ತಿತ್ತು, ಪರಿಣಾಮ ಏಳೆಂಟು ದ್ವಿಚಕ್ರ ವಾಹನ ಸವಾರರು ಬಿದ್ದಿದ್ದಾರೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ರಸ್ತೆಯಿಂದ ತೈಲವನ್ನು ತೆರವುಗೊಳಿಸಲು ನೀರು ಸಿಂಪಡಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಅಗ್ನಿಶಾಮಕ ದಳದ ಪದ್ಮನಾಭ ಕಾಂಚನ್, ದಿವಾಕರ್ ಮತ್ತು

ಉಡುಪಿ: ತೈಲ ಸೋರಿಕೆಯಿಂದ ವಾಹನಗಳು ಸ್ಕಿಡ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಭಾರೀ ಮಳೆಗೆ 2 ಕಿ.ಮೀ. ಕೊಚ್ಚಿ ಹೋದ 91ರ ವೃದ್ಧೆ..!

(ನ್ಯೂಸ್ ಕಡಬ)newskadaba.com ಉಡುಪಿ, ಅ. 08. ಜಿಲ್ಲೆಯ ಹೆಬ್ರಿ ತಾಲೂಕು ಕಬ್ಬಿನಾಲೆ ವ್ಯಾಪ್ತಿಯ ಬಲ್ಲಾಡಿ ಗುಮ್ಮಗುಂಡಿ ತೋಡು ಹಾಗೂ ಕೆಲಕಿಲ ನದಿಯಲ್ಲಿ ಭಾನುವಾರ ಉಂಟಾದ ಭಾರಿ ಪ್ರವಾಹದಲ್ಲಿ ವೃದ್ದೆಯೊಬ್ಬಳು ಕೊಚ್ಚಿ ಹೋಗಿದ್ದು, ಆಕೆಯ ಮೃತದೇಹ ಸುಮಾರು ಎರಡು ಕಿ.ಮೀ. ದೂರದ ಬಲ್ಲಾಡಿಯ ಅರ್ಧನಾರೀಶ್ವರ ದೇವಸ್ಥಾನದ ಬಳಿ ಸೋಮವಾರ ಪತ್ತೆಯಾಗಿದೆ. ಮೃತರನ್ನು ಬಲ್ಲಾಡಿ ಬೆಂಡುಗುಡ್ಡೆಯ ಚಂದ್ರು ಗೌಡ್ತಿ (91) ಎಂದು ಗುರುತಿಸಲಾಗಿದೆ. ಬಲ್ಲಾಡಿ ಗುಡ್ಡ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ 2.30ಕ್ಕೆ ಗಾಳಿ, ಗುಡುಗು ಸಹಿತ ಭಾರಿ ಮಳೆ ಸುರಿದಿತ್ತು.

ಭಾರೀ ಮಳೆಗೆ 2 ಕಿ.ಮೀ. ಕೊಚ್ಚಿ ಹೋದ 91ರ ವೃದ್ಧೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿಯಲ್ಲಿ ಮೇಘಸ್ಪೋಟ:10ಕ್ಕೂ ಹೆಚ್ಚು ಮನೆ ಮುಳುಗಡೆ

(ನ್ಯೂಸ್ ಕಡಬ)newskadaba.com, ಉಡುಪಿ ಅ. 07. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಅತ್ಯಲ್ಪ ಅವಧಿಯಲ್ಲಿ ಧಾರಾಕಾರ ಮಳೆಯಾಗಿದ್ದು, ಮೇಘ ಸ್ಪೋಟವಾಗಿರಬಹುದು ಎಂದು ಹೇಳಲಾಗುತ್ತಿದೆ. 2.25 ಗಂಟೆಯಲ್ಲಿ 18 ಸೆಂ.ಮೀ. ಮಳೆಯಾದ ಪರಿಣಾಮ, ಬಮ್ಮಗುಂಡಿ ನದಿಯಲ್ಲಿ ಹಠಾತ್ ಪ್ರವಾಹ ಕಾಣಿಸಿಕೊಂಡಿದೆ. ಇದರಿಂದ ಹೆಬ್ರಿ ತಾಲೂಕಿನ ಮು ದ್ರಾಡಿ ಗ್ರಾ.ಪಂ. ವ್ಯಾಪ್ತಿಯ ಬಲ್ಲಾಡಿ ಯಲ್ಲಿ 10ಕ್ಕೂ ಹೆಚ್ಚು ಮನೆಗಳು ಸಂ ಪೂರ್ಣ ಮುಳುಗಡೆಯಾಗಿವೆ. ಜಮನಿಗೆ ನೀರು ನುಗ್ಗಿದೆ 2 ಕಾರು, ಎರಡು ಬೈಕ್‌ಗಳು ಸೇರಿ

ಉಡುಪಿಯಲ್ಲಿ ಮೇಘಸ್ಪೋಟ:10ಕ್ಕೂ ಹೆಚ್ಚು ಮನೆ ಮುಳುಗಡೆ Read More »

ಬ್ರೇಕಿಂಗ್ ನ್ಯೂಸ್
Scroll to Top