Udupi

6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 11.  ಶಾಲೆಗೆ ಹೋಗಿ ಚೆನ್ನಾಗಿ ಓದುತ್ತಾ, ತನ್ನ ಸ್ನೇಹಿತರೊಂದಿಗೆ ಆಟವಾಡಿಕೊಂಡು ಇರಬೇಕಾದ 6ನೇ ತರಗತಿ ವಿದ್ಯಾರ್ಥಿನಿ ಫಿಯೋನಾ ಜೀವಿತಾ ಮಸ್ಕರೇನಸ್ ಅವರಿಗೆ ಟೈಪ್ 1 ಡಯಾಬಿಟಿಸ್ ನಿಂದ ಬಳಳುತ್ತಿದ್ದಾರೆ. ಆಕೆಯ ಚಿಕಿತ್ಸೆಗಾಗಿ ಕುಟುಂಬವು ಹಣಸಹಾಯ ಕೋರಿದೆ. ಎಂಟು ತಿಂಗಳ ಹಿಂದೆ ಫಿಯೋನಾಗೆ ಟೈಪ್ 1 ಡಯಾಬಿಟಿಸ್ ಮೆಲ್ಲಿಟಸ್ ಇರುವುದು ಪತ್ತೆಯಾಗಿದೆ. ಸದ್ಯ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫಿಯೋನಾ ಅವರ ತಂದೆ ಫ್ರಾನ್ಸಿಸ್ ಮಸ್ಕರೇನಸ್ ಆಟೋ ಚಾಲಕರಾಗಿದ್ದು, ಅವರು […]

6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ Read More »

ಕರಾವಳಿ, ಕ್ರೈಮ್ ನ್ಯೂಸ್

ಜಯಕರ ಶೆಟ್ಟಿ ಇಂದ್ರಾಳಿ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 10.  ಕರ್ನಾಟಕ ಶ್ರೀಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಜಿಲ್ಲಾ ಘಟಕವು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ನೀಡುವ ವಾರ್ಷಿಕ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ

ಜಯಕರ ಶೆಟ್ಟಿ ಇಂದ್ರಾಳಿ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಆಯ್ಕೆ Read More »

ಕರಾವಳಿ

ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ        

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 09.  ಕುಂಜಿಬೆಟ್ಟು ಕೋಚಿಂಗ್ ಸೆಂಟರ್ ಗೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ರವಿವಾರ ಬೆಳಗ್ಗೆ ಕೋಚಿಂಗ್ ಸೆಂಟರ್ ಆರ್ಯನನ್ನು ಅವರ ತಂದೆ ಪ್ರಕಾಶ್ ಶೆಟ್ಟಿ ಅವರು ಡ್ರಾಪ್ ಮಾಡಿದ್ದಾರೆ. ಬಳಿಕ ತಂದೆ 2:45 ರ ಸುಮಾರಿಗೆ ಆರ್ಯನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆತ ನಾಪತ್ತೆಯಾಗಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ

ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ         Read More »

ಕರಾವಳಿ

ಕೋಚಿಂಗ್ ಇನ್‌ ಸ್ಟಿಟ್ಯೂಟ್‌ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..!

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 09.  ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ 13 ವರ್ಷದ ಆರ್ಯ ಎಂಬ ವಿದ್ಯಾರ್ಥಿಯನ್ನು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಡ್ರಾಪ್ ಮಾಡಿ ಬಳಿಕ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. 8 ನೇ ತರಗತಿಯ ವಿದ್ಯಾರ್ಥಿ ಆರ್ಯನನ್ನು ಆತನ ತಂದೆ ಪ್ರಕಾಶ್ ಶೆಟ್ಟಿ ಅವರು ಸೆಪ್ಟೆಂಬರ್ 8 ರ ಭಾನುವಾರ ಬೆಳಿಗ್ಗೆ ಇನ್‌ಸ್ಟಿಟ್ಯೂಟ್‌ ಗೆ ಡ್ರಾಪ್ ಮಾಡಿದ್ದಾರೆ, ಬಳಿಕ ತಂದೆ 2:45 ರ ಸುಮಾರಿಗೆ ಅವನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆರ್ಯ ಎಲ್ಲಿಯೂ ಕಾಣಲಿಲ್ಲ. ಸಿಬ್ಬಂದಿಯನ್ನು ವಿಚಾರಿಸಿದಾಗ,

ಕೋಚಿಂಗ್ ಇನ್‌ ಸ್ಟಿಟ್ಯೂಟ್‌ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ಹಬ್ಬ- ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 07. ಗಣೇಶ ಚತುರ್ಥಿ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯುವ ಸಂದರ್ಭ ಬಾರ್ ಮತ್ತು ವೈನ್‌ ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನೀಯರು ಮದ್ಯ ಸೇವಿಸಿ ಗಲಭೆಮಾಡುವ ಸಾಧ್ಯತೆ ಇದ್ದು, ಹೀಗಾಗಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ

ಗಣೇಶ ಹಬ್ಬ- ಮದ್ಯ ಮಾರಾಟ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ನೂತನ ಬೀದಿ ದೀಪಗಳನ್ನು ಉದ್ಘಾಟಿಸಿದ ಶಾಸಕ ಯಶ್‌ ಪಾಲ್ ಸುವರ್ಣ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 6.  ನಗರಸಭಾ ವ್ಯಾಪ್ತಿಯ ಮಣಿಪಾಲ- ಪರ್ಕಳ ಮುಖ್ಯರಸ್ತೆಯಲ್ಲಿ ನೂತನವಾಗಿ ಅಳವಡಿಸಲಾದ ಬೀದಿ ದೀಪಗಳ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಯಶ್ ಪಾಲ್ ಸುವರ್ಣ, ಗೌರಿ ಗಣೇಶ ಹಬ್ಬದ ಶುಭ ಸಂದರ್ಭ ಬೀದಿ ದೀಪದ ಉದ್ಘಾಟನೆಯ ಮೂಲಕ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಉಡುಪಿ ಕರಾವಳಿ ಬೈಪಾಸಿನಿಂದ ಪರ್ಕಳ ಗಡಿಭಾಗದವರೆಗೆ ದಾರಿ ದೀಪ ವ್ಯವಸ್ಥೆ ಪೂರ್ಣಗೊಂಡಿದ್ದು ಸುಗಮ ಸಂಚಾರಕ್ಕೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು. ಅಂದಾಜು

ಉಡುಪಿ: ನೂತನ ಬೀದಿ ದೀಪಗಳನ್ನು ಉದ್ಘಾಟಿಸಿದ ಶಾಸಕ ಯಶ್‌ ಪಾಲ್ ಸುವರ್ಣ Read More »

ಕರಾವಳಿ

ಉಡುಪಿ: ಶಿಕ್ಷಕರ ದಿನಾಚರಣೆಯ ಅಂಗವಾಗಿ 87 ವರ್ಷದ ನಿವೃತ್ತ ಶಿಕ್ಷಕಿಗೆ ಜೈಂಟ್ಸ್ ಗ್ರೂಪ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 5. ಶಿಕ್ಷಕರ ದಿನಾಚರಣೆಯ ಅಂಗವಾಗಿ ಉಡುಪಿಯ ಬ್ರಹ್ಮಗಿರಿಯಲ್ಲಿರುವ ಆರಾಧನಾ ವೃದ್ಧಾಶ್ರಮದಲ್ಲಿ 87 ವರ್ಷದ ನಿವೃತ್ತ ಶಿಕ್ಷಕಿ ಸತ್ಯವತಿ ಪ್ರಭು ಅವರನ್ನು ಉಡುಪಿಯ ಜೈಂಟ್ಸ್ ಗ್ರೂಪ್ ವತಿಯಿಂದ ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಜೈಂಟ್ಸ್ ಉಡುಪಿ ಅಧ್ಯಕ್ಷ ಯಶವಂತ ಸಾಲಿಯಾನ್ ವಹಿಸಿದ್ದರು. ಸಮಾರಂಭದಲ್ಲಿ ಜೈಂಟ್ಸ್ ವೆಲ್ಫೇರ್ ಫೌಂಡೇಶನ್ ಮುಂಬೈನ ಕೇಂದ್ರ ಸಮಿತಿ ಸದಸ್ಯ ದಿನಕರ್ ಅಮೀನ್ ಅವರು ಭಾಷಣ ಮಾಡಿದರು, ಹಣಕಾಸು ನಿರ್ದೇಶಕ ದಿವಾಕರ ಪೂಜಾರಿ ಸ್ವಾಗತಿಸಿದರು. ಡಯಾನಾ ಸುಪ್ರಿಯಾ ಅವರು ಶಿಕ್ಷಕಿ

ಉಡುಪಿ: ಶಿಕ್ಷಕರ ದಿನಾಚರಣೆಯ ಅಂಗವಾಗಿ 87 ವರ್ಷದ ನಿವೃತ್ತ ಶಿಕ್ಷಕಿಗೆ ಜೈಂಟ್ಸ್ ಗ್ರೂಪ್ ವತಿಯಿಂದ ಸನ್ಮಾನ Read More »

ಕರಾವಳಿ

ಗಣೇಶ ಚತುರ್ಥಿ ಹಬ್ಬದ ವೇಳೆ ಕೊಂಕಣ ರೈಲ್ವೆಯ 310 ವಿಶೇಷ ರೈಲುಗಳ ಸಂಚಾರ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 5. ಪ್ರಯಾಣಿಕರ ದಟ್ಟಣೆಯನ್ನು ಸರಿಹೊಂದಿಸಲು, ಕೊಂಕಣ ರೈಲ್ವೆಯು ಗಣೇಶ ಚತುರ್ಥಿ ಹಬ್ಬದ ಸೀಸನ್‌ ನಲ್ಲಿ ಕೇಂದ್ರ ರೈಲ್ವೆ, ಪಶ್ಚಿಮ ರೈಲ್ವೆ ಮತ್ತು ದಕ್ಷಿಣ ರೈಲ್ವೆಯ ಸಮನ್ವಯದಲ್ಲಿ 310 ವಿಶೇಷ ರೈಲುಗಳನ್ನು ಓಡಿಸಲಿದೆ ಎನ್ನಲಾಗಿದೆ. 16ನೇ ಸೆಪ್ಟೆಂಬರ್, 2024 ರವರೆಗೆ ಪ್ರಥಮ ಚಿಕಿತ್ಸಾ ಪೋಸ್ಟ್ ಗಳನ್ನು ಪ್ಯಾರಾ-ಮೆಡಿಕಲ್ ಸಿಬ್ಬಂದಿ 24 ಗಂಟೆಗಳ ಕಾಲ ನಿರ್ವಹಿಸುತ್ತಾರೆ. ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್ ಮತ್ತು ವಿವಿಧ ಉದ್ದೇಶದ ಆರೋಗ್ಯ ಕಾರ್ಯಕರ್ತರು ಚಿಪ್ಲುನ್ ಮತ್ತು ರತ್ನಗಿರಿ

ಗಣೇಶ ಚತುರ್ಥಿ ಹಬ್ಬದ ವೇಳೆ ಕೊಂಕಣ ರೈಲ್ವೆಯ 310 ವಿಶೇಷ ರೈಲುಗಳ ಸಂಚಾರ Read More »

ಕರಾವಳಿ

ಉಡುಪಿ: 2024-25ನೇ ಸಾಲಿನ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ 15 ಮಂದಿ ಆಯ್ಕೆ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 4. ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ಮಾಲಿನಿ ಮುಖ್ಯ ಶಿಕ್ಷಕರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಚ್ಚೂರು ಕಾರ್ಕಳ ವಲಯ, ಖಾತುನ್ ಬಿ ಸಹಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಲ್ಲಾರು ಉರ್ದು ಉಡುಪಿ ವಲಯ, ರವಿರಾಜ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರು, ಸರಕಾರಿ

ಉಡುಪಿ: 2024-25ನೇ ಸಾಲಿನ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ 15 ಮಂದಿ ಆಯ್ಕೆ Read More »

ಕರಾವಳಿ

ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ      

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 4. ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಉಡುಪಿ ಸೆನ್ ಪೊಲೀಸರು, ಲಕ್ಷಾಂತರ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಒಡಿಶಾ ರಾಜ್ಯದ ಗಂಜಮ್ ಜಿಲ್ಲೆಯ ಕೊನಪಾಲದ ವಿಶಾಲ್ ಕೋನಪಾಲ (30)ಎಂದು ಗುರುತಿಸಲಾಗಿದೆ. ಈತನಿಂದ 1,56,100ರೂ. ನಗದು ವಶಪಡಿಸಿ ಕೊಳ್ಳಲಾಗಿದೆ. ಬೆಳ್ಮಣ್ ನಿವಾಸಿ ಜಯ ಶೆಟ್ಟಿ ಎಂಬವರ ಮಗ ಪ್ರಶಾಂತ್ ಶೆಟ್ಟಿ ಎಂಬವರು ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಫೆ.10ರಿಂದ 20ರ

ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ       Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top