Udupi

ಆನ್‌ಲೈನ್‌ ಟ್ರೇಡಿಂಗ್‌ ಮೋಸ..!  4 ಆರೋಪಿಗಳು ಅರೆಸ್ಟ್..!     

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 23.  ಆನ್‌ಲೈನ್‌ ಟ್ರೇಡಿಂಗ್‌ ಮೋಸದ ಕುರಿತು ಸೆನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ಜನ ಆರೋಪಿಗಳನ್ನು ಬಂಧಿಸಿ, ರೂ. 13,00,000/- ನಗದು ವಶಪಡಿಸಿಕೊಳ್ಳಲಾಗಿದೆ. ಉಪೇಂದ್ರಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಅವರನ್ನು ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್‌ಮೆಂಟ್ ಗ್ರೂಪ್‌ ಗೆ ಸೇರಿಸಿದ್ದಾರೆ ಎಂದು ನಂಬಿಸಿ, WhatsApp ಮೂಲಕ ಲಾಭಾಂಶಗಳ ಬಗ್ಗೆ ಮಾಹಿತಿ ನೀಡಿ‌ ಅವರಿಗೆ VIP-203-845 ಎಂಬ ಅಕೌಂಟ್ ನಂಬರನ್ನು ನೀಡಿದ್ದಾರೆ. ಹೆಚ್ಚಿನ ಲಾಭಾಂಶದ ಆಸೆ ತೋರಿಸಿ, […]

ಆನ್‌ಲೈನ್‌ ಟ್ರೇಡಿಂಗ್‌ ಮೋಸ..!  4 ಆರೋಪಿಗಳು ಅರೆಸ್ಟ್..!      Read More »

ಕರಾವಳಿ, ಕ್ರೈಮ್ ನ್ಯೂಸ್

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 22.  ಪರ್ಕಳ ಇಲ್ಲಿನ ರಾಷ್ಟ್ರೀಯ ಹೆದ್ದಾರಿ /(169 ಎ) ಪರ್ಕಳದ ಹೃದಯ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವಿನ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಪಾದಾಚಾರಿಯ ಮೇಲೆ ರಿಕ್ಷಾ ಎರೆಗಿದ್ದು ಪಾದಾಚಾರಿ ಅಶೋಕ್ ಶೆಟ್ಟಿಗಾರ್ ತೀವ್ರ ತಲೆಗೆ ಏಟಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ಅಶೋಕ್ ಶೆಟ್ಟಿಗಾರ್ ರವರು‌ ನಡೆದುಕೊಂಡು ಹೋಗುತ್ತಿದ್ದಾಗ ರಿಕ್ಷಾವೊಂದು ಅವರ ಮೇಲೆ ಮಗುಚಿ ಬಿದ್ದಿತ್ತು, ಚಿಕಿತ್ಸೆ ಫಲಕಾರಿಯಾಗದೇ ಇದೀಗ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಎಂಐಟಿ ಉದ್ಯೋಗಿಯಾಗಿದ್ದು,

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!       Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಮೌನ ಪ್ರತಿಭಟನೆಯನ್ನು ಹಿಂಪಡೆದ ಕೆನರಾ ಬಸ್ ಮಾಲಕರ ಸಂಘ

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 21. ಹೆಜಮಾಡಿ ಮತ್ತು ಸಾಸ್ತಾನದ ಟೋಲ್‌ಗೇಟ್‌ಗಳಲ್ಲಿ ಸಂಚರಿಸುವ ಬಸ್‌ಗಳಿಗೆ ದುಪ್ಪಟ್ಟು ಶುಲ್ಕ ವಿಧಿಸುವುದನ್ನು ವಿರೋಧಿಸಿ ಆ.23ರಂದು ಕೈಗೊಳ್ಳಲು ಉದ್ದೇಶಿಸಿದ್ದ ಮೌನ ಪ್ರತಿಭಟನೆಯನ್ನು ಕೆನರಾ ಬಸ್‌ ಮಾಲಕರ ಸಂಘವು ಹಿಂಪಡೆದುಕೊಂಡಿದೆ ಎನ್ನಲಾಗಿದೆ. ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸದ್ಯಕ್ಕೆ ಹೆಚ್ಚುವರಿ ಶುಲ್ಕ ವಸೂಲಾತಿಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಿರುವುದಾಗಿ ಮಾಹಿತಿ ನೀಡಿದೆ. ಒಂದು ವೇಳೆ ಮತ್ತೆ ಹೆಚ್ಚುವರಿ ಶುಲ್ಕ ವಿಧಿಸಿದರೆ ಪುನಃ ಪ್ರತಿಭಟನೆ ನಡೆಸುವುದಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್‌ ನಾಯಕ್‌

ಉಡುಪಿ: ಮೌನ ಪ್ರತಿಭಟನೆಯನ್ನು ಹಿಂಪಡೆದ ಕೆನರಾ ಬಸ್ ಮಾಲಕರ ಸಂಘ Read More »

ಕರಾವಳಿ

ವರ ನಾಪತ್ತೆ..!    ಮದುವೆ ರದ್ದು..!      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 20.  ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ನಾಗೂರಿನಲ್ಲಿ ನಡೆಯಲಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ವೃತ್ತಿಯಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು. ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣ ಗಳನ್ನು ಮನೆಯಲ್ಲಿಟ್ಟು ಕೆಲವು

ವರ ನಾಪತ್ತೆ..!    ಮದುವೆ ರದ್ದು..!       Read More »

ಕರಾವಳಿ

ಉಡುಪಿ: ಮೆಹಂದಿಯ ದಿನವೇ ವರ ನಾಪತ್ತೆ, ಮದುವೆ ರದ್ದು

(ನ್ಯೂಸ್ ಕಡಬ) newskadaba.com ಉಡುಪಿ, ಆ. 20. ಮದುವೆ ಹಿಂದಿನ ದಿನವೇ ಮದುಮಗ ನಾಪತ್ತೆಯಾದ ಕಾರಣ ಸೋಮವಾರದಂದು (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಕುರಿತು ವರದಿಯಾಗಿದೆ.   ಅಳಿವೆಕೋಡಿ ಗ್ರಾಮದ ಯುವಕನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಬೇಕಿತ್ತು. ಆ. 18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ. 18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣಗಳನ್ನು ಮನೆಯಲ್ಲಿಟ್ಟು ಕೆಲವು ವಸ್ತುಗಳನ್ನು ತರಲು ಬಾಕಿಯಿದೆ ಎಂದು

ಉಡುಪಿ: ಮೆಹಂದಿಯ ದಿನವೇ ವರ ನಾಪತ್ತೆ, ಮದುವೆ ರದ್ದು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕಮಾನು ಸೇತುವೆ ದುರಸ್ಥಿ ಕಾರ್ಯ        ವಾಹನಗಳ ಸಂಚಾರ ನಿರ್ಬಂಧ        

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 16.  ಉಡುಪಿ – ಮಂಗಳೂರು ಸಂಪರ್ಕದ ಕೂಳೂರು ಹಳೆಯ ಕಮಾನು ಸೇತುವೆಯ ದುರಸ್ತಿ ಘನ ವಾಹನಗಳ ಸಂಚಾರವನ್ನು ಆ. 19, ರಿಂದ 21ರವರೆಗೆ, 3 ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧಿಸಿದೆ. ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ 11ರ ವರೆಗೆ ಹಾಗೂ ಅಪರಾಹ್ನ 3ರಿಂದ ರಾತ್ರಿ 10 ಗಂಟೆಯವರೆಗೆ ಉಡುಪಿಯಿಂದ ಕೇರಳ ಕಡೆಗೆ ಸಾಗುವ ಘನ ವಾಹನಗಳು ಮೂಲ್ಕಿ- ಸುರತ್ಕಲ್‌- ಎಂಆರ್‌ಪಿಎಲ್‌, ಬಜ್ಪೆ, ಕೆಪಿಟಿ, ನಂತೂರು ಮಾರ್ಗವಾಗಿ

ಮಂಗಳೂರು: ಕಮಾನು ಸೇತುವೆ ದುರಸ್ಥಿ ಕಾರ್ಯ        ವಾಹನಗಳ ಸಂಚಾರ ನಿರ್ಬಂಧ         Read More »

ಕರಾವಳಿ

 ಉಡುಪಿ: ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳ ಬಳಕೆ ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಉಡುಪಿ, ಆ. 13.  ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಇವರ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿರುತ್ತದೆ. ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ನಿರ್ದೇಶನದಂತೆ ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2002 ರ ಅಡಿ ಎಲ್ಲಾ ಸರ್ಕಾರಿ

 ಉಡುಪಿ: ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳ ಬಳಕೆ ನಿಷೇಧಾಜ್ಞೆ Read More »

ಕರಾವಳಿ

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..!

(ನ್ಯೂಸ್ ಕಡಬ)newskadaba.com ಉಡುಪಿ, ಆ.12. ಸಿಟಿ ಬಸ್ ನಿಲ್ದಾಣದ ಬಳಿಯಿರುವ ಖಾಸಗಿ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ಆಗಿದ್ದ ರಾನ್ಸನ್ ಎವರೆಸ್ಟ್ ಡಿಸೋಜಾ ಅವರ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ ನಡೆಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉಡುಪಿಯ ಸಂತೆಕಟ್ಟೆ ನಿವಾಸಿ ರೋನ್ಸನ್ (36) ಶೋ ರೂಂನ ಸೆಕ್ಯುರಿಟಿ ಗಾರ್ಡ್ ಮೆಲ್ವಿನ್ ಅವರೊಂದಿಗೆ ಜಗಳವಾಡಿದ್ದು,  ಆ.8ರಂದು ಶೋರೂಂನಲ್ಲಿದ್ದ ಮತ್ತೊಬ್ಬ ಉದ್ಯೋಗಿ ಪ್ರವೀಣ್ ಮೆಲ್ವಿನ್ ಗೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ್ದರು. ಇದು ಅಸಮಾಧಾನಗೊಂಡ ಮೆಲ್ವಿನ್, ತಾನು ತ್ಯಜಿಸುವುದಾಗಿ

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ತೀವ್ರ ಜ್ವರದಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಮೃತ ಪಟ್ಟವರನ್ನು ಸುಬ್ರಹ್ಮಣ್ಯ ನಾಯ್ಕ್ (52) ಎಂದು ಗುರುತಿಸಲಾಗಿದ್ದು, ಲೆಪ್ಟೊಸ್ಪೈರೋಸಿಸ್ (ಇಲಿ ಜ್ವರ) ದಿಂದ ನಿಧನರಾದರು ಎಂದು ತಿಳಿದುಬಂದಿದೆ. ಆರಂಭದಲ್ಲಿ, ಅವರಿಗೆ ಜ್ವರ ಕಾಣಿಸಿಕೊಂಡಿತ್ತು , ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇತರೆ ಬಂಧು ಮಿತ್ರರನ್ನು ಅಗಲಿದ್ದಾರೆ.

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಂತೆಕಟ್ಟೆ ಸರ್ವಿಸ್ ರಸ್ತೆಯಲ್ಲಿ ಭಾರಿ ವಾಹನಗಳ ದಟ್ಟಣೆ       ಕುಸಿತದ ಆತಂಕ                     

(ನ್ಯೂಸ್ ಕಡಬ)newskadaba.com ಉಡುಪಿ, ಆ.08. ಭಾರೀ ವಾಹನಗಳ ದಟ್ಟಣೆಯಿಂದಾಗಿ ಸಂತೆಕಟ್ಟೆಯ ಸರ್ವಿಸ್ ರಸ್ತೆಯು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ನಿರ್ಮಾಣ ಚಟುವಟಿಕೆಗಳು ನಡೆಯುತ್ತಿರುವ ನಡುವೆಯೇ ಇರುವ ಸುರಕ್ಷತಾ ಕಾಳಜಿಯನ್ನು  ಹೆಚ್ಚಿಸುತ್ತಿದೆ. ವಾಹನ ಸಂಚಾರಕ್ಕೆ ಮುಕ್ತವಾಗಿರುವ ಅಂಡರ್‌ಪಾಸ್‌ ಹೊಂಡಗಳಿಂದ ಕೂಡಿದ್ದು, ಪ್ರಯಾಣ ಅಪಾಯಕಾರಿಯಾಗಿದೆ. ಪರಿಣಾಮವಾಗಿ, ಅನೇಕ ಚಾಲಕರು ಪರ್ಯಾಯ ಮಾರ್ಗವಾಗಿ ಸರ್ವಿಸ್ ರಸ್ತೆಯನ್ನು ಆರಿಸಿಕೊಳ್ಳುತ್ತಿದ್ದಾರೆ. ಭಾರವಾದ ಹೊರೆಗಳಿಂದಾಗಿ ರಸ್ತೆ ಕುಸಿತದ ಅಪಾಯವನ್ನು ಇದು ತೀವ್ರಗೊಳಿಸಿದೆ, ಇದು ಗಮನಾರ್ಹ ಹಾನಿಗೆ ಕಾರಣವಾಗಬಹುದು ಎಂಬುದು ಆತಂಕ.  

ಸಂತೆಕಟ್ಟೆ ಸರ್ವಿಸ್ ರಸ್ತೆಯಲ್ಲಿ ಭಾರಿ ವಾಹನಗಳ ದಟ್ಟಣೆ       ಕುಸಿತದ ಆತಂಕ                      Read More »

ಕರಾವಳಿ
Scroll to Top