Udupi

ಹಿರಿಯ ಸಂಸ್ಕೃತ ವಿದ್ವಾಂಸ ಹರಿದಾಸ ಉಪಾಧ್ಯಾಯ ವಿಧಿವಶ

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಿನಿ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯರೂ ಶ್ರೀಕೃಷ್ಣಮಠದ ಆಸ್ಥಾನ ವಿದ್ವಾಂಸರೂ ಆಗಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಂಸ್ಕೃತ ವಿದ್ವಾಂಸ ವಿದ್ವಾನ್ ಕೆ. ಹರಿದಾಸ ಉಪಾಧ್ಯಾಯ ನಿಧನರಾದರು ಎನ್ನಲಾಗಿದೆ. ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಸ್ಥಾಪಕ ಅಧ್ಯಕ್ಷರಾದ ಅವರು, ಉಡುಪಿ ಅಷ್ಟಮಠಾಧೀಶರಿಂದ ಗೌರವಿಸಲ್ಪಟ್ಟಿದ್ದರು. ಸಂಸ್ಕತದಲ್ಲಿ 5 ಯಕ್ಷಗಾನ ಪ್ರಸಂಗ ರಚಿಸಿ ಉಜ್ಜಯಿನಿ ಮೊದಲಾದೆಡೆಗಳಲ್ಲಿ ಪ್ರದರ್ಶಿಸಿದ್ದರು. ಉಡುಪಿ ಸಂಸ್ಕೃತ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಅನೇಕ ಮಂದಿ ಶಿಷ್ಯರಿಗೆ ವಿದ್ಯಾದಾನ ಮಾಡಿದ್ದರು. ಪ್ರಾಚಾರ್ಯ ಪದಕ್ಕೆ ಕನ್ನದಲ್ಲಿ ಪ್ರಾಂಶುಪಾಲ […]

ಹಿರಿಯ ಸಂಸ್ಕೃತ ವಿದ್ವಾಂಸ ಹರಿದಾಸ ಉಪಾಧ್ಯಾಯ ವಿಧಿವಶ Read More »

ಕರಾವಳಿ

ವಿಡಿಯೋ ಚಿತ್ರೀಕರಣ ಪ್ರಕರಣ..! – ಉಡುಪಿಗೆ ಆಗಮಿಸಿದ ಸಿಐಡಿ ತಂಡ

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಸಿಐಡಿ ಪೊಲೀಸರು ಉಡುಪಿಗೆ ಆಗಮಿಸಿದ್ದಾರೆ ಎಂದು ವರದಿ ತಿಳಿಸಿದೆ. ಸಿಐಡಿ ವಿಭಾಗದ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ ಉಡುಪಿಯಲ್ಲಿ ಬೀಡುಬಿಟ್ಟಿದ್ದು, ಎಸ್ಪಿ ಕಚೇರಿಗೆ ಭೇಟಿ ನೀಡಿ ಎಸ್ಪಿ ಅಕ್ಷಯ್ ಹಾಗೂ ಪ್ರಕರಣದ ಈ ಹಿಂದಿನ ತನಿಖಾಧಿಕಾರಿ ಬೆಳ್ಳಿಯಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕಾಲೇಜಿಗೆ ಭೇಟಿ ನೀಡಲಿರುವ ತಂಡ, ಸಂತ್ರಸ್ತೆ ಹಾಗೂ ಆರೋಪಿ ವಿದ್ಯಾರ್ಥಿನಿಯರನ್ನು ಮತ್ತು ಆಡಳಿತ

ವಿಡಿಯೋ ಚಿತ್ರೀಕರಣ ಪ್ರಕರಣ..! – ಉಡುಪಿಗೆ ಆಗಮಿಸಿದ ಸಿಐಡಿ ತಂಡ Read More »

ಕರಾವಳಿ

 ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..!! – 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ತ್ವರಿತ ವಿಶೇಷ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಬ್ರಹ್ಮಾವರ ತಾಲೂಕು ಬಾಳಕುದ್ರು ನಿವಾಸಿ ಅಶೋಕ್ ಎ. (32) ಶಿಕ್ಷೆಗೆ ಗುರಿಯಾಗಿರುವ ಆರೋಪಿ ಎಂದು ತಿಳಿದುಬಂದಿದೆ. 15ರ ಹರೆಯದ ಬಾಲಕಿಯನ್ನು ಪರಿಚಯ ಮಾಡಿಕೊಂಡ ಅಶೋಕ್,

 ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..!! – 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗೋ-ಸಾಗಾಟ – ನಾಲ್ವರ ಬಂಧನ..!

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.09. ಅಕ್ರಮ ಗೋ-ಸಾಗಾಟ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗುರುತಿಸಲಾಗಿದೆ. ಸ್ಕಾರ್ಫಿಯೋ ವಾಹನದಲ್ಲಿ ಆರೋಪಿಗಳು ಗೋವುಗಳನ್ನು ಸಾಗಾಟ ನಡೆಸುತ್ತಿದ್ದರು. ಬಜರಂಗದಳದ ಕಾರ್ಯಕರ್ತರ ಖಚಿತ ಮಾಹಿತಿಯನ್ವಯ ಪೊಲೀಸರು ವಾಹನವನ್ನು ಬೆನ್ನಟ್ಟಿದ್ದು, ಬಜಗೋಳಿ ಬಳಿಯಲ್ಲಿ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದರು. ಬಳಿಕ ಕಾರ್ಯಾಚರಣೆ ನಡೆಸಿ ಬಂಟ್ವಾಳ ಫರಂಗಿಪೇಟೆ ನಿವಾಸಿಗಳಾದ ಜಬ್ಬರ್(24), ಹೈದರಾಲಿ(26), ಕಾರ್ಕಳ ಶಿರ್ಲಾಲು ಗ್ರಾಮದ ಪ್ರಸಾದ್ ಪೂಜಾರಿ(23) ಮತ್ತು ಜಗನ್ನಾಥ ಶೆಟ್ಟಿ (58) ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಅಕ್ರಮ ಗೋ-ಸಾಗಾಟ – ನಾಲ್ವರ ಬಂಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಉಡುಪಿ, ಆ. 04. ಇತ್ತೀಚೆಗೆ ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದ ವಿಡಿಯೋ ಪ್ರಕರಣಕ್ಕೆ ಸಂಬಂಧಸಿದಂತೆ ಸಂತ್ರಸ್ತೆ ವಿದ್ಯಾರ್ಥಿನಿ ಗುರುವಾರದಂದು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಹೇಳಿಕೆ ನೀಡಿರುವ ಕುರಿತು ವರದಿಯಾಗಿದೆ. ಜುಲೈ18ರಂದು ಸಂತ್ರಸ್ತೆ ಕಾಲೇಜಿನ ಶೌಚಾಲಯದಲ್ಲಿದ್ದ ವೇಳೆ 3 ಮಂದಿ ಅನ್ಯಕೋಮಿನ ವಿದ್ಯಾರ್ಥಿನಿಯರು ಮೊಬೈಲಿನಲ್ಲಿ ಆಕೆಯ ಚಿತ್ರೀಕರಣ ನಡೆಸಿದ್ದರು. ನಂತರ ಅದು ವಿವಾದಕ್ಕೆ ಕಾರಣವಾಗಿತ್ತು ಎಂದು ಅಂದು ನಡೆದ ಘಟನೆಯ ವಿವರಗಳನ್ನು ಆಕೆ ನ್ಯಾಯಾಲಯಕ್ಕೆ ಗುರುವಾರ ತಿಳಿಸಿದ್ದಾಳೆ. ನ್ಯಾಯಾಲಯ ಆಕೆಯ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ವಿದ್ಯಾರ್ಥಿನಿ Read More »

ಕರಾವಳಿ

ರೀಲ್ಸ್ ಗಾಗಿ ರಸ್ತೆಯಲ್ಲಿ ಯುವಕನ ಹುಚ್ಚಾಟ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಣಿಪಾಲ, ಆ.03. ಅಪಾಯಕಾರಿ ಸಾಹಸಗಳನ್ನು ಮಾಡಿ ರಸ್ತೆಯಲ್ಲಿ ಸಂಚರಿಸುವವರಿಗೆ ಅಪಾಯ ತಂದೊಡ್ಡುತ್ತಿದ್ದ 19 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಯುವಕರು ಸ್ಕೂಟರ್‌ಗಳನ್ನು ಅಪಾಯಕಾರಿಯಾಗಿ ಅತಿವೇಗದಲ್ಲಿ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದ್ವಿಚಕ್ರ ವಾಹನಗಳು

ರೀಲ್ಸ್ ಗಾಗಿ ರಸ್ತೆಯಲ್ಲಿ ಯುವಕನ ಹುಚ್ಚಾಟ – ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಡಿದ ಅಮಲಿನಲ್ಲಿ ಪಾದಚಾರಿಗಳಿಗೆ ಚೂರಿ ಇರಿತ..! – ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಕಾಪು, ಜು.29. ಕುಡಿದ ಅಮಲಿನಲ್ಲಿದ್ದ ಸ್ಕೂಟರ್‌ ಸವಾರರು ಪಾದಚಾರಿಗಳಿಬ್ಬರ ಜೊತೆ ವಾಗ್ವಾದ ನಡೆಸಿ ಬಳಿಕ ಚೂರಿಯಿಂದ ಇರಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಉದ್ಯಾವರ ಗ್ರಾಮದ ನಿವಾಸಿಗಳಾದ ಜಯರಾಮ ತಿಂಗಳಾಯ ಮತ್ತು ಸಂದೀಪ್‌ ಇರಿತಕ್ಕೊಳಗಾಗಿದ್ದು, ಕುರ್ಕಾಲು ಸುಭಾಸ್‌ ನಗರದ ನಿವಾಸಿಗಳಾದ ಪ್ರೇಮನಾಥ್‌, ಸಂಪತ್‌ ಚೂರಿಯಿಂದ ಇರಿದಿದ್ದಾರೆ ಎನ್ನಲಾಗಿದೆ‌. ಆರೋಪಿಗಳನ್ನು ಕಾಪು ಪೊಲೀಸರು ಬಂಧಿಸಿದ್ದು, ಬಂಧಿತರಿಗೆ ನ್ಯಾಯಾಲಯ ಹದಿನೈದು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಜಯರಾಮ ತಿಂಗಳಾಯ ಮತ್ತು ಸಂದೀಪ್‌ ನಡೆದುಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ

ಕುಡಿದ ಅಮಲಿನಲ್ಲಿ ಪಾದಚಾರಿಗಳಿಗೆ ಚೂರಿ ಇರಿತ..! – ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲೆಯ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಜು.28. ಶಾಲೆಯ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ನವೀನ್ ಬಂಗೇರಾ (57) ಎಂದು ಗುರುತಿಸಲಾಗಿದೆ. ಶಾಲೆಯಿಂದ ನೂರು ಮೀಟರ್ ದೂರದ ಯಶೋಧ ಎಂಬವರ ವಾಸದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪಡುಬಿದ್ರಿ ಪೊಲೀಸರು ಹುಡುಕಾಡಿದಾಗ ನವೀನ್‌ ಮೃತದೇಹ ಪತ್ತೆಯಾಯಿತು ಎಂದು ತಿಳಿದುಬಂದಿದೆ. ಮನೆಯವರು ಆರು ಮೂವತ್ತರ ಸುಮಾರಿಗೆ ಮನೆಯಿಂದ ಹೊರ ಬಂದಾಗ ಬಾವಿಕಟ್ಟೆಯಲ್ಲಿ

ಶಾಲೆಯ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶೌಚಾಲಯದಲ್ಲಿ ವಿಡಿಯೋ ಪ್ರಕರಣ- ಯಾವುದೇ ಸಾಕ್ಷ್ಯ ಸಿಕ್ಕಿಲ್ಲ; ಕೋಮುಬಣ್ಣ ಬಳಿಯದಂತೆ ಖುಷ್ಬೂ ಸುಂದರ್‌

(ನ್ಯೂಸ್ ಕಡಬ) newskadaba.com  ಉಡುಪಿ, ಜು. 27. ಉಡುಪಿ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ವಿದ್ಯಾರ್ಥಿನಿಯೋರ್ವಳು ಖಾಸಗಿ ವಿಡಿಯೋ ಸೆರೆ ಪ್ರಕರಣದಲ್ಲಿ ಈವರೆಗೂ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಈ ಪ್ರಕರಣಕ್ಕೆ ಕೋಮುಬಣ್ಣ ಬಳಿಯಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಖುಷ್ಬೂ ಸುಂದರ್‌ ತಿಳಿಸಿದರು. ಪ್ರಕರಣದ ತನಿಖೆಗೆ ರಾಷ್ಟ್ರೀಯ ಮಹಿಳಾ ಆಯೋಗ ಮುಂದಾಗಿದ್ದು, ಅದರ ಭಾಗವಾಗಿ ನಟಿ ಹಾಗೂ ಆಯೋಗದ ದಕ್ಷಿಣ ಭಾರತದ ಮಹಿಳಾ ಸದಸ್ಯೆ ಖುಷ್ಬೂ ಸುಂದರ್‌ ಉಡುಪಿಗೆ ಭೇಟಿ ನೀಡಿ ಅಲ್ಲಿನ ಪೊಲೀಸ್‌ ವರಿಷ್ಠಾಧಿಕಾರಿಗಳ ಜತೆ

ಶೌಚಾಲಯದಲ್ಲಿ ವಿಡಿಯೋ ಪ್ರಕರಣ- ಯಾವುದೇ ಸಾಕ್ಷ್ಯ ಸಿಕ್ಕಿಲ್ಲ; ಕೋಮುಬಣ್ಣ ಬಳಿಯದಂತೆ ಖುಷ್ಬೂ ಸುಂದರ್‌ Read More »

ಕರಾವಳಿ

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ

(ನ್ಯೂಸ್ ಕಡಬ)newskadaba.com ಉಡುಪಿ, ಜು.27. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ, ಮುಳುಗಡೆ ಘಟನೆಗಳು ನಡೆಯುತ್ತಿರುವಂತೆಯೇ ಆಗುಂಬೆ ಘಾಟಿಯಲ್ಲೂ ಬಿರುಕು ಬಿಟ್ಟ ಕುರಿತು ವರದಿಯಾಗಿದ್ದು, ಈ ಹಿನ್ನಲೆಯಲ್ಲಿ ಜು.27 ರಿಂದ ಸೆ.15 ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಆಗುಂಬೆ ಘಾಟಿಯ 6,7 ಹಾಗೂ 11ನೇ ತಿರುವಿನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡುಬಂದಿದೆ. ಆದ್ದರಿಂದ

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ Read More »

ಕರಾವಳಿ
Scroll to Top