Udupi

ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಮೃತ್ಯು ➤ ಚಾಲಕ ನಾಪತ್ತೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.24. ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ವ್ಯಕ್ತಿಯನ್ನು ಸ್ಥಳೀಯ ನಿವಾಸಿ ರಮೇಶ್ ಪೂಜಾರಿ(60) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯ ಹೊಟ್ಟೆ ಮತ್ತು ಕೈಗಳು ಛಿದ್ರವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಮೃತ್ಯು ➤ ಚಾಲಕ ನಾಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶೌಚಾಲಯಗಳಲ್ಲಿ ಮೊಬೈಲ್ ಇಟ್ಟು ಶೂಟಿಂಗ್ ➤ ಮೂವರು ಮುಸ್ಲಿಂ ವಿದ್ಯಾರ್ಥಿನಿರ ಅಮಾನತು

(ನ್ಯೂಸ್ ಕಡಬ)newskadaba.com ಉಡುಪಿ, ಜು.22. ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಮ್ ನ ಹೆಂಗಸರ ಶೌಚಾಲಯದಲ್ಲಿ ಮೊಬೈಲ್ ಫೋನ್ ಅಡಗಿಸಿಟ್ಟು ವಿಡಿಯೋ ಚಿತ್ರಿಸಿ ವೈರಲ್ ಮಾಡುತ್ತಿದ್ದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಿರುವ ಘಟನೆ ವರದಿಯಾಗಿದೆ. ಮುಸ್ಲಿಂ ಹುಡುಗಿಯರು ಶೌಚಾಲಯಗಳಲ್ಲಿ ಕ್ಯಾಮರಾ ಇಟ್ಟು ಹಿಂದೂ ವಿದ್ಯಾರ್ಥಿನಿರು ಶೌಚಾಲಯಕ್ಕೆ ಹೋದಾಗ ಶೂಟಿಂಗ್ ಮಾಡುತ್ತಿದ್ದರು. ನಂತರ ಅದನ್ನು ಯುವಕನೊಬ್ಬನಿಗೆ ಕಳುಹಿಸುತ್ತಿದ್ದರು. ಈತ ವಾಟ್ಸಾಪ್ ಗ್ರೂಪ್ ಮತ್ತಿತರ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಮಾಡುತ್ತಿದ್ದ ಎನ್ನಲಾಗಿದೆ.

ಶೌಚಾಲಯಗಳಲ್ಲಿ ಮೊಬೈಲ್ ಇಟ್ಟು ಶೂಟಿಂಗ್ ➤ ಮೂವರು ಮುಸ್ಲಿಂ ವಿದ್ಯಾರ್ಥಿನಿರ ಅಮಾನತು Read More »

ಕರಾವಳಿ

ನಿವೃತ್ತ ಅಧಿಕಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadaba.com ಮಣಿಪಾಲ, ಜು.21. ಕೇಂದ್ರ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿಯೊರ್ವರ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಮೃತರನ್ನು ಪೆರ್ಡೂರು ನಿವಾಸಿ 83 ವರ್ಷದ ಗೋಪಾಲ ನಾಯಕ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಮೃತಪಟ್ಟು ಮೂರು ದಿನಗಳು ಕಳೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಣಿಪಾಲ ಪೊಲೀಸ್ ಠಾಣೆಯ ಪೋಲಿಸ್ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು.  

ನಿವೃತ್ತ ಅಧಿಕಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.21. ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪ ಹೊತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮೃತ ಪಟ್ಟವರನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ ರೂ.3 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ ಬಗ್ಗೆ ಸಂತೋಷ್ ಮೇಲೆ ಇತ್ತು ಎನ್ನಲಾಗಿದೆ. ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಬ್ಯಾಂಕ್ ಸಿಬ್ಬಂದಿ

ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.19. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯ ಹೊಟೇಲ್ ಬಳಿ ಹೆದ್ದಾರಿಯಲ್ಲಿ ಗಿಡಗಳ ಆರೈಕೆ ಮಾಡುತ್ತಿದ್ದ ಕಾರ್ಮಿಕರು ಮತ್ತು ಟ್ಯಾಕ್ಟರ್‌ಗೆ ಮಿನಿ ಟೆಂಪೋ ಢಿಕ್ಕಿ ಹೊಡೆದು ಟೆಂಪೋ ಚಾಲಕ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಶಿಲ್ಪಾ (35), ಮಲ್ಲಪ್ಪ (42) ಮತ್ತು ರೇಣುಕಾ (34) ಮತ್ತು ಟೆಂಪೋ ಚಾಲಕ ಚರಣ್ ರಾಜ್ ಗಾಯಗೊಂಡಿದ್ದು, ಗಾಯಾಳುಗಳ ಪೈಕಿ ಶಿಲ್ಪಾ ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜು. 19. ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ವರದಿಯಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೌಶಿಕ್(17) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕೌಶಿಕ್ ಬಜಗೋಳಿಯಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ದೋಷ ಪೂರಿತ ಟೈಲ್ಸ್‌ ಪೂರೈಕೆ   ➤ ಕಂಪನಿ ಮತ್ತು ಡೀಲರ್‌ ಗೆ 1 ಲಕ್ಷ ರೂ. ದಂಡ

(ನ್ಯೂಸ್ ಕಡಬ)newskadaba.com  ಉಡುಪಿ, ಜು.18. ದೋಷ ಪೂರಿತ ಟೈಲ್ಸ್ ಗಳನ್ನು ಪೂರೈಕೆ ಮಾಡಿದ ಕಂಪನಿ ಮತ್ತು ಡೀಲರ್ ಗೆ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 1 ಲಕ್ಷ ರೂ ಕ್ಕೂ ಹೆಚ್ಚಿನ ದಂಡ ವಿಧಿಸಿದೆ. ಕುಂದಾಪುರದ ಸ್ಟೇಟ್ ಬ್ಯಾಂಕ್ ಉದ್ಯೋಗಿ ಪ್ರಕಾಶ್ ರವರು ತಮ್ಮ ಮನೆಯ ನವೀಕರಣಕ್ಕಾಗಿ ಉಡುಪಿಯ ನಿಟ್ಟೂರು ಬಳಿಯಿರುವ ಗಣೇಶ್ ಮಾರ್ಬಲ್ಸ್ ನಿಂದ ಕಜಾರಿಯ ಕಂಪೆನಿಯ ಸುಮಾರು 81,158 ರೂ ಬೆಲೆ ಬಾಳುವ ಟೈಲ್ಸ್ ಗಳನ್ನು ಖರೀದಿಸಿದ್ದಾರೆ.

ಉಡುಪಿ: ದೋಷ ಪೂರಿತ ಟೈಲ್ಸ್‌ ಪೂರೈಕೆ   ➤ ಕಂಪನಿ ಮತ್ತು ಡೀಲರ್‌ ಗೆ 1 ಲಕ್ಷ ರೂ. ದಂಡ Read More »

ಕರಾವಳಿ

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್ ➤ ಜಾಗ್ರತೆ ವಹಿಸಲು SP ಸೂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.18. ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿರುವ ನಕಲಿ ಅಪ್ಲಿಕೇಷನ್‌ ಗಳ ಕುರಿತು ಸಾರ್ವಜನಿಕರು ಎಚ್ಚರ ವಹಿಸುವಂತೆ ಉಡುಪಿ ಪೊಲೀಸ್ ಇಲಾಖೆ ಮನವಿ ಮಾಡಿದೆ. ಈ ರೀತಿಯ ನಕಲಿ ಅಪ್ಲಿಕೇಷನ್‌ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್‌ ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ ನ್ನು

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್ ➤ ಜಾಗ್ರತೆ ವಹಿಸಲು SP ಸೂಚನೆ Read More »

ಕರಾವಳಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ➤ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ)newskadaba.com ಕಾಪು, ಜು.18. ಕಟಪಾಡಿಯಲ್ಲಿ ಇಬ್ಬರು ಕಾರ್ಮಿಕರ ನಡುವಿನ ಗಲಾಟೆಯಾಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಕಾಪುವಿನಲ್ಲಿ ವರದಿಯಾಗಿದೆ. ಮೃತ ಕಾರ್ಮಿಕನನ್ನು ಒರಿಸ್ಸಾ ಮೂಲದ ಗಣೇಶ್ (50) ಎಂದು ಗುರುತಿಸಲಾಗಿದೆ. ಇವರು ಕಟಪಾಡಿ ಶಿರ್ವ ರಸ್ತೆ ಬಳಿಯಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದರು ಎನ್ನಲಾಗಿದೆ. ಕೆಲಸದ ವಿಷಯದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಇಬ್ಬರೂ ಹೊಡೆದಾಟ ನಡೆಸಿದ್ದು, ಈ ವೇಳೆ ಗಣೇಶ್ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇನ್ನು

ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ➤ ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಲೈನ್ ನಿಷ್ಕ್ರಿಯಗೊಳಿಸಲು ಲಂಚ ಪಡೆದ ಲೈನ್ ಮ್ಯಾನ್- ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಬೈಂದೂರು, ಜು. 04. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮೆಸ್ಕಾಂ ಲೈನ್ ಮ್ಯಾನ್ ಓರ್ವರನ್ನು ವಶಕ್ಕೆ ಪಡೆದ ಘಟನೆ ಬೈಂದೂರಿನಲ್ಲಿ ನಡೆದಿದೆ. ಬಂಧಿತರನ್ನು ರಮೇಶ್ ಬಡಿಗೇರ ಎಂದು ಗುರುತಿಸಲಾಗಿದೆ. ಕುಸುಮಾ ಎಂಬವರು ಲೈನ್ ಮ್ಯಾನ್ ರಮೇಶ್ ಅವರೊಂದಿಗೆ ಮರ ಕಡಿಯಲು ಲೈನ್ ನಿಷ್ಕ್ರಿಯಗೊಳಿಸುವಂತೆ ಮನವಿ ಮಾಡಿದ್ದು, ಈ ಸಂದರ್ಭ ರಮೇಶ್ 2,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ. ಈ ವೇಳೆ ಡಿವೈಎಸ್ ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಜಯರಾಮ್ ಗೌಡ

ಲೈನ್ ನಿಷ್ಕ್ರಿಯಗೊಳಿಸಲು ಲಂಚ ಪಡೆದ ಲೈನ್ ಮ್ಯಾನ್- ಲೋಕಾಯುಕ್ತ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top