Udupi

ಉಡುಪಿ – ಮಣಿಪಾಲ ಮುಖ್ಯ ರಸ್ತೆಯಲ್ಲಿ ಗುಡ್ಡ ಕುಸಿತ! 

(ನ್ಯೂಸ್ ಕಡಬ)newskadaba.com ಮಣಿಪಾಲ, ಜು. 4. ಉಡುಪಿ – ಮಣಿಪಾಲ ಮುಖ್ಯ ರಸ್ತೆಯ ಬದಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಸೋಮವಾರದಿಂದ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದ ಮಣ್ಣು ಹದಗೊಂಡು ಗುಡ್ಡ ಕುಸಿತ ಉಂಟಾಗಿದ್ದು, ಗುಡ್ಡದ ಮೇಲೆ ಕಟ್ಟಡಗಳಿರುವುದರಿಂದ ಆತಂಕ ಹೆಚ್ಚಾಗಿದೆ.

ಉಡುಪಿ – ಮಣಿಪಾಲ ಮುಖ್ಯ ರಸ್ತೆಯಲ್ಲಿ ಗುಡ್ಡ ಕುಸಿತ!  Read More »

ಕರ್ನಾಟಕ

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 4. ಕರಾವಳಿ ಜಿಲ್ಲೆಯಲ್ಲಿ ಜು.7ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಂಟ್ವಾಳ ತಾಲ್ಲೂಕಿನ ಪಜೀರುವಿನಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆವರೆಗೆ 24 ಗಂಟೆಗಳಲ್ಲಿ 17.5 ಸೆಂ.ಮೀ ಮಳೆಯಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತ್ಯಧಿಕ ಮಳೆಯಾದ ಗ್ರಾಮ.ಉಳಿದಂತ ಮುನ್ನೂರು ಗ್ರಾಮದಲ್ಲ 18.3 ಸಿ೦ಂ.ಮೀ., ಕೋಟಕಾರಿನಲ್ಲ 15.40 ಸೆಂ.ಮೀ, ಕಿನ್ಕದಲ್ಲಿ 13.55ಸೆಂ.ಮೀ., ನಗರದ ಪಾಂಡೇಶ್ವರದಲ್ಲಿ13.25 ಸೆಂ.ಮೀ, ಬಾಳದಲ್ಲಿ 12,25ಸೆಂ.ಮೀ, ಮಂಗಳೂರು ನಗರದಲ್ಲಿ 11.9 ಸೆಂ.ಮೀ, ಚೆಳ್ತಾರುವಿನಲ್ಲಿ 11.8 ಸೆಂ.ಮೀ, ಕೆಮ್ರಾಲ್ನಲ್ಲಿ 11.45 ಸೆಂ.ಮೀ,

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ Read More »

ಕರಾವಳಿ, ಕರ್ನಾಟಕ

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಸುರತ್ಕಲ್ ಪೊಲೀಸರು  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸುರತ್ಕಲ್ ಕೃಷ್ಣಾಪುರದ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಹಾಗೂ ಉಳ್ಳಾಲದ ಕೋಡಿಯ ಮುಹಮ್ಮದ್ ಫೈಝಲ್ ಯಾನೆ ಶಾಕಿರ್ ಯಾನೆ ಫೈಜು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 12,48,550 ರೂ.ಮೌಲ್ಯದ ಚಿನ್ನಾಭರಣ ಮತ್ತು 1,34,000 ರೂ.ಮೌಲ್ಯದ ದ್ವಿಚಕ್ರ ವಾಹನಗಳನ್ನು

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 22. ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಹಾವೇರಿ ಮೂಲದ ಪ್ರಸ್ತುತ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ನಿವಾಸಿ ಹೊನ್ನ ಯಾನೆ ಹೊನ್ನಪ್ಪ(55) ಎಂದು ಗುರುತಿಸಲಾಗಿದೆ. ಶಂಕರನಾರಾಯಣ ಗ್ರಾಮದಲ್ಲಿ 1993ರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಈತನನ್ನು ಜೂ. 20ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಶಂಕರನಾರಾಯಣ ಪೊಲೀಸರು ಬಂಧಿಸಿ, ಜೂ.21ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನ

30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಳಕಿಗೆ ಲೈಂಗಿಕ  ದೌರ್ಜನ್ಯ ➤ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ)newskadaba.com ಉಡುಪಿ,  ಜೂ  . 16 .  ಎರಡು ವರ್ಷಗಳ ಹಿಂದೆ ನಡೆದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ತಂದೆ ಹಾಗೂ ಮಗನಿಗೆ ಉಡುಪಿ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಗೆ ಗುರಿಯಾದ ಆರೋಪಿಗಳನ್ನು ದಾವಣಗೆರೆಯ  ಶಿವಶಂಕರ್ ಹಾಗೂ ಆತನ ಮಗ ಸಚಿನ್ ಎಂದು ಗುರುತಿಸಲಾಗಿದೆ. ಲಾಕ್ ಡೌನ್ ಸಮಯದಲ್ಲಿ 2020ರ ಎಪ್ರಿಲ್ ನಿಂದ ಅಕ್ಟೋಬರ್ ವರೆಗೆ ಬೆಳಗಿನ ಜಾವ 5 ಗಂಟೆಗೆ ಬಾಲಕಿಯನ್ನು ಮನೆಯಲ್ಲಿ ಬಿಟ್ಟು

ಅಪ್ರಾಪ್ತ ಬಾಳಕಿಗೆ ಲೈಂಗಿಕ  ದೌರ್ಜನ್ಯ ➤ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್-ಲೈನ್ ವಂಚನೆ ಜಾಲ “ಪಿಂಕ್ ವಾಟ್ಸಾಪ್” ➤ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 15. ಆನ್-ಲೈನ್ ವಂಚನೆ ಜಾಲವಾದ ಪಿಂಕ್ ವಾಟ್ಸಾಪ್ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ನಿರ್ದೇಶನ ನೀಡಿದೆ. ಪಿಂಕ್ ವಾಟ್ಸಾಪ್ ನ್ನು ಹೆಚ್ಚಿನ ಫ್ಯೂಚರ್ಸ್‌ಗಳೊಂದಿಗೆ ಹೊಸ ರೂಪದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತಿದ್ದು, ಇದನ್ನು ಅಗತ್ಯವಾಗಿ ಪ್ರಯತ್ನಿಸಿ ಎಂಬ ಲಿಂಕ್‌ನೊಂದಿಗೆ ಮೊಬೈಲ್ ಗಳಿಗೆ ಎಸ್‌ಎಂಎಸ್ ಬರುತ್ತಿದ್ದು, ಇದನ್ನು ನಂಬಿದ ಸಾಕಷ್ಟು ಮಂದಿ ನಕಲಿ ಪಿಂಕ್ ವಾಟ್ಸಾಪ್‌ ಅನ್ನು ಇನ್‌ಸ್ಟಾಲ್ ಮಾಡುತ್ತಿದ್ದಾರೆ. ಇದರ ಪರಿಣಾಮ ಹ್ಯಾಕರ್ಸ್‌ಗಳು ಮೊಬೈಲ್‌ನಲ್ಲಿರುವ ಫೋಟೋಗಳು,

ಆನ್-ಲೈನ್ ವಂಚನೆ ಜಾಲ “ಪಿಂಕ್ ವಾಟ್ಸಾಪ್” ➤ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ.ಕ/ಉಡುಪಿ: ಉಚಿತ  ಬಸ್ ಪ್ರಯಾಣ ➤ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತುಂಬಿದ ಮಹಿಳಾ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ, ಜೂ. 13. ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಹಿನ್ನೆಲೆ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹತ್ತಲು ಮಹಿಳಾ ಪ್ರಯಾಣಿಕರು ಮುಗಿಬಿದ್ದಿದ್ದು, ನಗರದಿಂದ ಹೊರವಲಯಕ್ಕೆ ತೆರಳುವ ಬಸ್‌ಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಂದ ತುಂಬಿದ್ದರು. ಸ್ಟೇಟ್‌ಬ್ಯಾಂಕ್‌ನಿಂದ ಪುತ್ತೂರಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಜೆಯ ವೇಳೆ ಜ್ಯೋತಿ ಸಿನಿಮಾ ಥಿಯೇಟರ್‌ ತಲುಪುವಷ್ಟರಲ್ಲಿ ಭರ್ತಿಯಾಗಿದ್ದವು. ಉಡುಪಿ, ಮೂಡುಬಿದಿರೆ, ಕಾರ್ಕಳ, ಕುಂದಾಪುರ ಭಾಗದಲ್ಲಿ ಬಸ್‌

ದ.ಕ/ಉಡುಪಿ: ಉಚಿತ  ಬಸ್ ಪ್ರಯಾಣ ➤ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತುಂಬಿದ ಮಹಿಳಾ ಪ್ರಯಾಣಿಕರು Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಕಡಲ್ಕೊರೆತ ➤ ಮನೆ, ಅಂಗಡಿಗಳು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಮುಂಗಾರು ಪ್ರವೇಶದ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಗಟಿಪುರ ಗ್ರಾಮದಲ್ಲಿ ಸಿಡಿಲಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಇದೇ ವೇಳೆ, ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಕಡಲಂಚಿನಲ್ಲಿರುವ ಮನೆಗಳು, ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಮಂಗಳೂರಿನ ಪಣಂಬೂರು, ಉಳ್ಳಾಲ, ಸೋಮೇಶ್ವರ, ಬಟಪಾಡಿಗಳಲ್ಲಿ ಭಾನುವಾರ ಕಡಲಂಚಿನಲ್ಲಿರುವ ಮನೆಗಳು, ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಉಡುಪಿ ಜಿಲ್ಲೆ ಮಲ್ಪೆ ಬೀಚಿನಲ್ಲಿ ಪ್ರವಾಸಿಗರು

ಕರಾವಳಿಯಲ್ಲಿ ಕಡಲ್ಕೊರೆತ ➤ ಮನೆ, ಅಂಗಡಿಗಳು ಸಮುದ್ರಪಾಲು Read More »

ಕರಾವಳಿ, ಕರ್ನಾಟಕ

ಗಾಂಜಾ ಮಾರಾಟ ಪ್ರಕರಣ ➤ ಬಂಧಿತರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 08. ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಎರಡು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000ರೂ. ದಂಡ ವಿಧಿಸಿದೆ.   ಬಂಧಿತ ಆರೋಪಿಗಳನ್ನು ಹೈದರಬಾದ್ ಮೂಲದ ಮಪಾಲ ಸರಳೇಬೆಟ್ಟು ನಿವಾಸಿ ತಿಪಿರ್ ನೇನಿ ಆದಿತ್ಯ(21) ಹಾಗೂ ತೆಲಂಗಾಣ ರಾಜ್ಯದ ಖಾನಪುರಂ ಮೂಲದ ಮಪಾಲ ಈಶ್ವರನಗರ ನಿವಾಸಿ ಮೊಗಿಲಿ ಹೇಮಂತ್ ರೆಡ್ಡಿ(20) ಎಂದು ಗುರುತಿಸಲಾಗಿದೆ. 2019ರ ಅ. 27ರಂದು ಉಡುಪಿ

ಗಾಂಜಾ ಮಾರಾಟ ಪ್ರಕರಣ ➤ ಬಂಧಿತರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ, ಕರ್ನಾಟಕ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ➤ ಮೀನುಗಾರರು ಸಮುದ್ರ ತೀರಕ್ಕೆ ತೆರಳದಂತೆ ಹವಾಮಾನಾ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗಾಳಿಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರಾಳಿಯಲ್ಲಿ ಭಾರೀ ಮಳೆಯಾಗುವ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿವೆ. ಇದರಿಂದ ಮೀನುಗಾರರು, ಪ್ರವಾಸಿಗರು ಹಾಗೂ ನಾಗರೀಕರು ಸಮುದ್ರಕ್ಕೆ ತೆರಳದಂತೆ ಹಾಗೂ ಅಪಾಯಕಾರಿ ವಿದ್ಯುತ್‌ ಕಂಬ, ಮರ, ಕಟ್ಟಡಗಳ ಕೆಳಗೆ ನಿಲ್ಲದಂತೆ ಮತ್ತು ತಗ್ಗು ಪ್ರದೇಶಗಳಲ್ಲಿ, ಪ್ರವಾಹ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ➤ ಮೀನುಗಾರರು ಸಮುದ್ರ ತೀರಕ್ಕೆ ತೆರಳದಂತೆ ಹವಾಮಾನಾ ಇಲಾಖೆ ಮುನ್ಸೂಚನೆ Read More »

ಕರಾವಳಿ
Scroll to Top