Udupi

ಗೇರುಬೀಜ ಹೇರಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ! ➤ ಚಾಲಕನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಮೇ, 30. ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66ರ ಬಲಾಯಿಪಾದೆ ಜಂಕ್ಷನ್ ನಲ್ಲಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿ ಎಂದು ತಿಳಿದುಬಂದಿದೆ. ಲಾರಿಯಲ್ಲಿ ಗೇರುಬೀಜ ತುಂಬಿ ಕೊಂಡು ಹೋಗುತಿದ್ದು, ಬಲಾಯಿಪದೆ ಜಂಕ್ಷನ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ನಡುವೆಯೆ ಮಗುಚಿ ಬಿದ್ದಿದೆ ಎಂದು ವರದಿ ತಿಳಿಸಿದೆ.

ಗೇರುಬೀಜ ಹೇರಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ! ➤ ಚಾಲಕನಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಚಲಿಸುತ್ತಿದ್ದ ಕಂಟೇನರ್ ಲಾರಿ ತಾಗಿ ರಸ್ತೆಗೆ ಬಿದ್ದ ಮರದ ಗೆಲ್ಲು ➤ ಕೆಲಕಾಲ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ)newskadaba.com ಉಡುಪಿ, ಮೇ.29. ಪರ್ಕಳದ ರಾಷ್ಟ್ರೀಯ ಹೆದ್ದಾರಿಯ ಹಳೆಯ ರಸ್ತೆಯಲ್ಲಿ ಚಲಿಸುತ್ತಿದ್ದ ಬೃಹತ್ ಕಂಟೇನರ್ ಲಾರಿಗೆ ರಸ್ತೆಗೆ ವಾಲಿಕೊಂಡಿದ್ದ ಮರದ ಗೆಲ್ಲುತಾಗಿ ಮುರಿದು ಬಿದ್ದು ಕೆಲ ಹೊತ್ತು ವಾಹನ ಸಂಚಾರ ತಡೆ ಉಂಟಾಯಿತು ಎನ್ನಲಾಗಿದೆ. ಈ ಘಟನೆ 8:30ರ ಸಂದರ್ಭದಲ್ಲಿ ನಡೆದಿದ್ದು, ತಕ್ಷಣ ಸ್ಥಳೀಯ ವಾಹನ ಚಾಲಕರು ಸೇರಿ ಮುರಿದ ಮರದ ಭಾಗವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.  

ಉಡುಪಿ: ಚಲಿಸುತ್ತಿದ್ದ ಕಂಟೇನರ್ ಲಾರಿ ತಾಗಿ ರಸ್ತೆಗೆ ಬಿದ್ದ ಮರದ ಗೆಲ್ಲು ➤ ಕೆಲಕಾಲ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ಉಡುಪಿ- ಮಂಗಳೂರು ಹೈವೆಯಲ್ಲಿ ಕಾರ್ ರೇಸ್ ➤ ನಾಲ್ವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಪು, ಮೇ.26. ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರ್ ರೇಸ್ ಮಾಡಲು ಹೋದು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಸಂಬಂಧ ನಾಲ್ವರು ಚಾಲಕರ ಸಹಿತ ನಾಲ್ಕು ವಾಹನಗಳನ್ನು ಕಾಪು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ವಾಹನ ಚಾಲಕರನ್ನು ಉಡುಪಿಯ ಶಾನೂನ್ ಡಿಸೋಜ(25), ಉಡುಪಿ‌ ಕೊಡಂತೂರಿನ ವಿವೇಕ್(23), ಉದ್ಯಾವರ ಗುಡ್ಡೆ ಅಂಗಡಿ ನಿವಾಸಿ ಅಯಾನ್( 24)

ಉಡುಪಿ- ಮಂಗಳೂರು ಹೈವೆಯಲ್ಲಿ ಕಾರ್ ರೇಸ್ ➤ ನಾಲ್ವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಮೇ.24. ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿ ನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ.

ಉಡುಪಿ: ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಶ್ರೀಕೃಷ್ಣನ ರಾಜಾಂಗಣದಲ್ಲಿ ಕಸ ತ್ಯಾಜ್ಯ        ➤ ಪ್ರವಾಸಿಗರಿಗೆ ದುರ್ವಾಸನೆಯ ದರ್ಶನ

(ನ್ಯೂಸ್ ಕಡಬ)newskadaba.com ಉಡುಪಿ, ಮೇ.20. ಉಡುಪಿಯ ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕೃಷ್ಣ ಮಠದಲ್ಲಿ ಒಂದೆಡೆ ಪ್ರವಾಸಿಗರ ದಂಡು ಹರಿದು ಬರುತ್ತಿದ್ದಲ್ಲಿ ಮತ್ತೊಂದೆಡೆ ಪ್ರವಾಸಿಗರು ದುರ್ವಾಸನೆಯಲ್ಲಿ ನಲುಗುತ್ತಿದ್ದಾರೆ. ಶ್ರೀಕೃಷ್ಣ ಮಠದ, ಧಾರ್ಮಿಕ ಮತ್ತು ಇತರ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯುವ ರಾಜಾಂಗಣ ಸಭಾಭವನದ, ಮೂಡಣ ಪ್ರವೇಶ ದ್ವಾರದ ಸನಿಹ ಕಸ ತ್ಯಾಜ್ಯಗಳನ್ನು ಸಂಗ್ರಹಿಸಿ ಇಡಲಾಗಿದ್ದು, ಪರಿಣಾಮ ಪವಿತ್ರ ತೀರ್ಥ ಕ್ಷೇತ್ರದ ಅಂದಗೆಟ್ಟಿದ್ದಲ್ಲದೆ, ಇಲ್ಲಿ ರೋಗ ವಾಹಕ ಸೊಳ್ಳೆಗಳ ಉತ್ಪತ್ತಿಯಾಗುವ ಲಕ್ಷಣಗಳು ಕಂಡುಬಂದಿವೆ. “ಸುಂದರ ಉಡುಪಿ- ಶ್ರೀಕೃಷ್ಣನ ಉಡುಪಿ”

ಉಡುಪಿ: ಶ್ರೀಕೃಷ್ಣನ ರಾಜಾಂಗಣದಲ್ಲಿ ಕಸ ತ್ಯಾಜ್ಯ        ➤ ಪ್ರವಾಸಿಗರಿಗೆ ದುರ್ವಾಸನೆಯ ದರ್ಶನ Read More »

ಕರಾವಳಿ

ಉಡುಪಿ: ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗುರ್ಮೆ ಗೆಲುವು

(ನ್ಯೂಸ್ ಕಡಬ)Newskadaba.com ಉಡುಪಿ, ಮೇ.13. ಉಡುಪಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ತ್ರಿಯೆ ನಡೆಯುತ್ತಿದ್ದು, ಮೊದಲ ಸುತ್ತು ಕಾಪು ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಗುರ್ಮೆ ಮುನ್ನಡೆ ಸಾಧಿಸಿದ್ದಾರೆ. ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ 6047 ಮತಗಳ ಅಭಿಸಿದ್ದು, ವಿನಯ್ ಕುಮಾರ್ ಸೊರಕೆ ಅವರಿಗೆ 4737 ಮತಗಳು ಲಭಿಸಿದೆ.

ಉಡುಪಿ: ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗುರ್ಮೆ ಗೆಲುವು Read More »

ಕರಾವಳಿ

ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು

(ನ್ಯೂಸ್ ಕಡಬ)Newskadaba.com  ಉಡುಪಿ, ಮೇ.13. ಉಡುಪಿ ಜಿಲ್ಲೆಯಲ್ಲಿ ಅಂಚೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಅಭ್ಯರ್ಥಿಗಳೆಲ್ಲರೂ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಪ್ರಸಾದರಾಜ್ ಕಾಂಚನ್, ವಿನಯ್ ಕುಮಾರ್ ಸೊರಕೆ, ಮುನಿಯ ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗಡೆ ಮೊಳಹಳ್ಳಿ, ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳಿ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ.

ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು Read More »

ಕರಾವಳಿ

ಉಡುಪಿ: ಕಾರ್ಕಳ 8ನೇ ಸುತ್ತು ➤ ಸುನೀಲ್ ಕುಮಾರ್ಗೆ ಮುನ್ನಡೆ

(ನ್ಯೂಸ್ ಕಡಬ)Newskadaba.com ಉಡುಪಿ, ಮೇ.13. ಕಾಪು, ಬೈಂದೂರು, ಕಾರ್ಕಳ, ಕುಂದಾಪುರ 5 ವಿಧಾನಸಭಾ ಕ್ಷೇತ್ರಗಳಿದ್ದು, ಸದ್ಯ ಮತ ಎಣಿಕೆ ನಡೆಯುತ್ತಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಎಷ್ಟು ಮತಗಳನ್ನು ಗಳಿಸಿದ್ದಾರೆ, ಯಾರು ಮುನ್ನಡೆಯಲ್ಲಿದ್ದಾರೆ ಎಂಬ ವಿವರ ಇಲ್ಲಿದೆ: ಉಡುಪಿ: ಬಿಜೆಪಿ – ಯಶ್ ಪಾಲ್ ಸುವರ್ಣ – 5360 (ಮುನ್ನಡೆ) ಕಾಂಗ್ರೆಸ್ – ಪ್ರಸಾದ್ ಕಾಂಚನ್ – 4666 ಕಾಪು: ಬಿಜೆಪಿ – ಸುರೇಶ್ ಗುರ್ಮೆ – 29785 (ಮುನ್ನಡೆ) ಕಾಂಗ್ರೆಸ್ – ವಿನಯ ಕುಮಾರ್ ಸೊರಕೆ –

ಉಡುಪಿ: ಕಾರ್ಕಳ 8ನೇ ಸುತ್ತು ➤ ಸುನೀಲ್ ಕುಮಾರ್ಗೆ ಮುನ್ನಡೆ Read More »

ಕರಾವಳಿ

ಉಡುಪಿ: ವಿಶೇಷ ಚೆಕ್ ಪೋಸ್ಟ್ ಗಳ ತೆರವು

(ನ್ಯೂಸ್ ಕಡಬ)newskadaba.com ಉಡುಪಿ, ಮೇ.11. ಜಿಲ್ಲೆಗಳಲ್ಲಿ  ಸಂಪೂರ್ಣವಾಗಿ ಮತದಾನ ಪ್ರಕ್ರಿಯೆ  ಮುಕ್ತಯಗೊಂಡಿದ್ದು , ಮುನ್ನೆಚ್ಚರಿಕೆ ಕ್ರಮದಿಂದ ನಿರ್ಮಿಸಿದ್ದ ಚೆಕ್‌ಪೋಸ್ಟ್‌ಗಳನ್ನು ತೆರವುಗೊಳಿಸಲಾಗಿದೆ. ಅರೆ ಸೇನಾಪಡೆಯ ಸುಮಾರು 19 ತಂಡಗಳು ಆಗಮಿಸಿದ್ದು,  ಸುಮಾರು 2 ಸಾವಿರ  ಸಿಬ್ಬಂದಿ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದು, ಇದಲ್ಲದೇ ಮಹಾರಾಷ್ಟ್ರ ಹಾಗೂ ತಮಿಳುನಾಡು ಪೊಲೀಸರೂ ಆಗಮಿಸಿದ್ದರು.  

ಉಡುಪಿ: ವಿಶೇಷ ಚೆಕ್ ಪೋಸ್ಟ್ ಗಳ ತೆರವು Read More »

ಕರಾವಳಿ

ಕಾರು ನಿಯಂತ್ರಣ ಕಳೆದುಕೊಂಡು ರಿಕ್ಷಾಕ್ಕೆ ಢಿಕ್ಕಿ..!➤ ಬಾಲಕ ಮೃತ್ಯು

(ನ್ಯೂಸ್ ಕಡಬ)Newskadaba.com ಭಟ್ಕಳ,ಮೇ.05 ವೇಗವಾಗಿ ಚಲಿಸುತ್ತಿದ್ದ ಕಾರೊಂದರ ಟೈರ್ ಪಂಚರ್ ಆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಎದುರಿನಿಂದ ಬರುತ್ತಿದ್ದ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ 11 ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಜಾಲಿ ರಸ್ತೆಯಲ್ಲಿ ನಡೆದಿದೆ. ಭಟ್ಕಳದ ನವತ್ ಕಾಲನಿ ಮಕ್ತಬ್ ಜಾಮಿಯಾ ವಿದ್ಯಾರ್ಥಿ ಝುಹೈಮ್(11) ಮೃತ ಬಾಲಕ. ಈತ ತನ್ನ ಅಕ್ಕನೊಂದಿಗೆ ಆಝಾದ್ ನಗರದ ಮಸೀದಿ ಶಾಫಿ ಬಳಿಯ ತಂದೆಯ ಮನೆಯಿಂದ ಜಾಲಿ ರಸ್ತೆಯ ಆಝಾದ್

ಕಾರು ನಿಯಂತ್ರಣ ಕಳೆದುಕೊಂಡು ರಿಕ್ಷಾಕ್ಕೆ ಢಿಕ್ಕಿ..!➤ ಬಾಲಕ ಮೃತ್ಯು Read More »

ಕರ್ನಾಟಕ
Scroll to Top