ಉಡುಪಿ: ಬೈಕ್ ಗಳ ನಡುವೆ ಅಪಘಾತ ➤ ಮೂವರಿಗೆ ಗಂಭೀರ ಗಾಯ
(ನ್ಯೂಸ್ ಕಡಬ)newskadaba.com ಉಡುಪಿ, ಏ.29. ಉಡುಪಿ ಮುಖ್ಯ ರಸ್ತೆಯ ಬೈಲೂರು ಕೆಳ ಪೇಟೆಯಲ್ಲಿ ಎರಡು ಬೈಕ್’ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಯರ್ಲಪ್ಪಡಿ ಕಾಂತರಗೋಳಿ ನಿವಾಸಿ ರಮೇಶ ಆಚಾರ್ಯ ಮೃತಪಟ್ಟ ದುರ್ದೇವಿಯಾಗಿದ್ದಾರೆ. ರಮೇಶ ಆಚಾರ್ಯ ಪತ್ನಿ ಶಕುಂತಲಾ ಆಚಾರ್ಯ ಹಾಗೂ ಜಾರ್ಕಳ ನಿವಾಸಿಗಳಾದ ಸುಧೀರ್ ಹಾಗೂ ಡೇವಿಡ್ ಗಂಭೀರ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ ಆಚಾರ್ಯ ದಂಪತಿಗಳು ಬೈಕ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ […]
ಉಡುಪಿ: ಬೈಕ್ ಗಳ ನಡುವೆ ಅಪಘಾತ ➤ ಮೂವರಿಗೆ ಗಂಭೀರ ಗಾಯ Read More »
ಕರಾವಳಿ, ಕ್ರೈಮ್ ನ್ಯೂಸ್
