Udupi

ಉಡುಪಿ: ಬೈಕ್ ಗಳ ನಡುವೆ ಅಪಘಾತ ➤ ಮೂವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಏ.29. ಉಡುಪಿ ಮುಖ್ಯ ರಸ್ತೆಯ ಬೈಲೂರು ಕೆಳ ಪೇಟೆಯಲ್ಲಿ ಎರಡು ಬೈಕ್’ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಯರ್ಲಪ್ಪಡಿ ಕಾಂತರಗೋಳಿ ನಿವಾಸಿ ರಮೇಶ ಆಚಾರ್ಯ ಮೃತಪಟ್ಟ ದುರ್ದೇವಿಯಾಗಿದ್ದಾರೆ. ರಮೇಶ ಆಚಾರ್ಯ ಪತ್ನಿ ಶಕುಂತಲಾ ಆಚಾರ್ಯ ಹಾಗೂ ಜಾರ್ಕಳ ನಿವಾಸಿಗಳಾದ ಸುಧೀರ್ ಹಾಗೂ ಡೇವಿಡ್ ಗಂಭೀರ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ ಆಚಾರ್ಯ ದಂಪತಿಗಳು ಬೈಕ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ […]

ಉಡುಪಿ: ಬೈಕ್ ಗಳ ನಡುವೆ ಅಪಘಾತ ➤ ಮೂವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಹೆಚ್‌ಡಿಕೆ ಆರೋಗ್ಯ ವಿಚಾರಿಸಿದ ನಿರ್ಮಲಾನಂದ ಶ್ರೀಗಳಿಂದ..!

(ನ್ಯೂಸ್ ಕಡಬ)Newskadaba.com ಮಣಿಪಾಲ್,ಏ.24 ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿಯವರನ್ನು ಆದಿಚುಂಚನಗಿರಿ ಮಠಾಧ್ಯಕ್ಷರಾದ ನಿರ್ಮಲಾನಂದನಾಥ ಶ್ರೀಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.ಜ್ವರದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ಹೆಚ್‌ಡಿ ಕುಮಾರಸ್ವಾಮಿ ರಾಜಕೀಯ ಅಖಾಡಕ್ಕೆ ಧುಮುಕಿದ್ದರು. ರಾಜ್ಯಾದ್ಯಂತ ಪ್ರವಾಸ ಮಾಡಿದ್ದ ಅವರು, ಪಕ್ಷವನ್ನು ಸಂಘಟಿಸಲು ಹಗಲಿರುಳು ದಣಿವರಿಯದೆ ದುಡಿದಿದ್ದರು.

ಹೆಚ್‌ಡಿಕೆ ಆರೋಗ್ಯ ವಿಚಾರಿಸಿದ ನಿರ್ಮಲಾನಂದ ಶ್ರೀಗಳಿಂದ..! Read More »

ಕರಾವಳಿ

ಕೇದಾರನಾಥ ಯಾತ್ರೆ ಏ.25ರಿಂದ ಆರಂಭ..!   ➤ ಟೋಕನ್‌ ವ್ಯವಸ್ಥೆ ಜಾರಿ!

(ನ್ಯೂಸ್ ಕಡಬ)Newskadaba.com ಉಡುಪಿ,ಏ.20  ಕೇದಾರನಾಥ ಯಾತ್ರೆ ಇದೇ 25ರಿಂದ ಆರಂಭಗೊಳ್ಳಲಿದ್ದು, ಈ ಬಾರಿ ದಿನವೊಂದಕ್ಕೆ 13 ಸಾವಿರ ಯಾತ್ರಿಕರ ಭೇಟಿಗಷ್ಟೇ ಅನುಮತಿ ನೀಡಲಾಗಿದೆ.’ಸರ್ಕಾರ ಈ ಬಾರಿ ಯಾತ್ರಾರ್ಥಿಗಳಿಗೆ ಟೋಕನ್‌ ವ್ಯವಸ್ಥೆಯನ್ನೂ ಪರಿಚಯಿಸಿದೆ. ಸುಗಮ ಯಾತ್ರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ರುದ್ರಪ್ರಯಾಗ್‌ ಜಿಲ್ಲಾಧಿಕಾರಿ ಮಯೂರ್‌ ದೀಕ್ಷಿತ್‌ ಸುದ್ದಿಗಾರರಿಗೆ ತಿಳಿಸಿದರು.12 ವೈದ್ಯಕೀಯ ಶಿಬಿರ ತೆರೆಯಲಾಗಿದೆ. ಆರು ಆಂಬುಲೆನ್ಸ್‌ಗಳು ಕಾರ್ಯ ನಿರ್ವಹಿಸಲಿವೆ. ತುರ್ತು ನೆರವಿಗಾಗಿ ಏರ್‌ ಆಂಬುಲೆನ್ಸ್‌ ಸೇವೆಗೂ ಸರ್ಕಾರ ಅನುಮತಿ ನೀಡಿದೆ ಎಂದು ವಿವರಿಸಿದರು.  

ಕೇದಾರನಾಥ ಯಾತ್ರೆ ಏ.25ರಿಂದ ಆರಂಭ..!   ➤ ಟೋಕನ್‌ ವ್ಯವಸ್ಥೆ ಜಾರಿ! Read More »

ಕರ್ನಾಟಕ

ಮಲ್ಪೆ ಬೀಚ್ ಗುತ್ತಿಗೆದಾರನ ಮನೆ, ಸಂಸ್ಥೆ ಮೇಲೆ ಇಡಿ ದಾಳಿ..! ➤ ಸುದೇಶ್ ಶೆಟ್ಟಿ!!

(ನ್ಯೂಸ್ ಕಡಬ)Newskadaba.com ಉಡುಪಿ,ಏ.20 ಮಲ್ಪೆ ಬೀಚ್ ನಿರ್ವಾಹಣಾ ಗುತ್ತಿಗೆದಾರ ಸುದೇಶ್ ಶೆಟ್ಟಿಯವರ ಮನೆ, ಗೆಸ್ಟ್ ಹೌಸ್, ಹೊಟೇಲ್, ಅಂಗಡಿಗಳ ಮೇಲೆ ಇಡಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಸುದೇಶ್ ಶೆಟ್ಟಿ ನಿರ್ವಹಿಸುತ್ತಿರುವ ಮಲ್ಪೆ ಬೀಚ್‌ನಲ್ಲಿರುವ ಗೆಸ್ಟ್ ಹೌಸ್ ಕಚೇರಿ, ರೆಸ್ಟೋರೆಂಟ್, ಅಂಗಡಿ ಹಾಗೂ ಮನೆ ಮತ್ತು ಇತರ ಕಡೆಗಳಿಗೆ 10ರಿಂದ 12 ಮಂದಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.      

ಮಲ್ಪೆ ಬೀಚ್ ಗುತ್ತಿಗೆದಾರನ ಮನೆ, ಸಂಸ್ಥೆ ಮೇಲೆ ಇಡಿ ದಾಳಿ..! ➤ ಸುದೇಶ್ ಶೆಟ್ಟಿ!! Read More »

ಕರ್ನಾಟಕ

ಉಡುಪಿ:  ಪೋಕ್ಸೋ ಪ್ರಕರಣ   ➤ 20 ವರ್ಷಗಳ ಕಠಿನ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.19. ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಾಹಿಲ್ (23) ಶಿಕ್ಷೆಗೆ ಗುರಿಯಾದ ಆರೋಪಿ ಎಂದು ಗುರುತಿಸಲಾಗಿದೆ. ಬೈಂದೂರು ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಬಾಲಕಿ ಸಾಗರದಲ್ಲಿ ವಾಸ ಮಾಡಿಕೊಂಡಿದ್ದು, ಆರೋಪಿಯು ಅಲ್ಲಿಯೇ ಇದ್ದ ಬಾಲಕಿಯ ತಂದೆಯ ಹೊಟೇಲ್‌ ಬಳಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿ ಬಾಲಕಿಯನ್ನು ಸಂಪರ್ಕಿಸಿ ಪ್ರೀತಿಸುವುದಾಗಿ

ಉಡುಪಿ:  ಪೋಕ್ಸೋ ಪ್ರಕರಣ   ➤ 20 ವರ್ಷಗಳ ಕಠಿನ ಜೈಲು ಶಿಕ್ಷೆ Read More »

ಕರಾವಳಿ

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ..!

(ನ್ಯೂಸ್ ಕಡಬ)newskadaba.com ಉಡುಪಿ, ಏ.18. ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಕಾರು ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರಿಗೆ ಸೇರಿದ್ದಾಗಿದ್ದು, ಅವರು ಕೋಲ ಮುಗಿಸಿ ತನ್ನ ರಿಟ್ಸ್ ಕಾರಿನಲ್ಲಿ ಮಣಿಪಾಲ ಕಡೆಯಿಂದ ಉಡುಪಿ ಕಡೆ ಬರುತ್ತಿದ್ದರು. ಈ ವೇಳೆ ಕಾರಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಇಳಿದ ಮುರಳಿಧರ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದರು. ಆದರೆ ಬೆಂಕಿಯು ಇಡೀ ಕಾರಿಗೆ ವಿಸ್ತರಿಸಿದ್ದು, ಕೂಡಲೇ ಇವರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ..! Read More »

ಕರಾವಳಿ

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ..!

(ನ್ಯೂಸ್ ಕಡಬ)newskadaba.com ಉಡುಪಿ, ಏ.18. ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಕಾರು ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರಿಗೆ ಸೇರಿದ್ದಾಗಿದ್ದು, ಅವರು ಕೋಲ ಮುಗಿಸಿ ತನ್ನ ರಿಟ್ಸ್ ಕಾರಿನಲ್ಲಿ ಮಣಿಪಾಲ ಕಡೆಯಿಂದ ಉಡುಪಿ ಕಡೆ ಬರುತ್ತಿದ್ದರು. ಈ ವೇಳೆ ಕಾರಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಇಳಿದ ಮುರಳಿಧರ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದರು. ಆದರೆ ಬೆಂಕಿಯು ಇಡೀ ಕಾರಿಗೆ ವಿಸ್ತರಿಸಿದ್ದು, ಕೂಡಲೇ ಇವರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ..! Read More »

ಕರಾವಳಿ

ಉಡುಪಿ: KSRTC ಬಸ್ ಢಿಕ್ಕಿ   ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಏ.18. ನಗರದ ತ್ರೀವೇಣಿ ಸರ್ಕಲ್ ಬಳಿ KSRTC ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಾಜಶೇಖರ ಪೂಜಾರಿ (68) ಎಂದು ಗುರುತಿಸಲಾಗಿದೆ. ರಾಜಶೇಖರ ಪೂಜಾರಿ ಅವರು ರೂಮಿನಿಂದ ತ್ರಿವೇಣಿ ಹೊಟೇಲಿಗೆ ಕೆಲಸ ಬರುತ್ತಿರುವಾಗ ಉಡುಪಿ ಕೆಎಂ ಮಾರ್ಗ ಕಡೆಯಿಂದ ಉಡುಪಿ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: KSRTC ಬಸ್ ಢಿಕ್ಕಿ   ➤ ಪಾದಚಾರಿ ಮೃತ್ಯು Read More »

ಕರಾವಳಿ

ಉಡುಪಿ: ಮೊದಲ ದಿನ 4 ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.14. ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 4 ನಾಮಪತ್ರಗಳು ಸಲ್ಲಿಕೆಯಾಗಿದೆ. 119 ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಿರಣ್ ಕುಮಾರ್ ಕೊಡ್ಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಭ್ಯರ್ಥಿಯಾಗಿ ದಿನೇಶ್ ನಾಮಪತ್ರ ಸಲ್ಲಿಸಿರುತ್ತಾರೆ. 120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಮದಾಸ ಭಟ್ ನಾಮಪತ್ರ ಸಲ್ಲಿಸಿದ್ದಾರೆ. 122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ

ಉಡುಪಿ: ಮೊದಲ ದಿನ 4 ನಾಮಪತ್ರ ಸಲ್ಲಿಕೆ Read More »

ಕರಾವಳಿ

ಉಡುಪಿ: ಸಿಎಂ ಬೊಮ್ಮಯಿ ಹೆಲಿಕಾಪ್ಟರ್ ಲ್ಯಾಂಡ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ

(ನ್ಯೂಸ್ ಕಡಬ)newskadaba.com ಉಡುಪಿ, ಏ.13. ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಬಳಿ ನಡೆದಿದೆ. ಮುಖ್ಯಮಂತ್ರಿಗಳ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಕ್ಷಣ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೈಂದೂರು ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಸಿಎಂ ಆಗಮಿಸಿದ್ದಾರೆ.

ಉಡುಪಿ: ಸಿಎಂ ಬೊಮ್ಮಯಿ ಹೆಲಿಕಾಪ್ಟರ್ ಲ್ಯಾಂಡ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ Read More »

ಕರಾವಳಿ
Scroll to Top