Udupi

ಆಪರೇಷನ್ ಸನ್ ಸೆಟ್ ವಿಶೇಷ ಅಭಿಯಾನ ಆರಂಭ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 21. ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಟ್ಟು ನಿಟ್ಟಿನಲ್ಲಿ ಇಡಲು ಹಾಗೂ ಸಮಾಜ ಘಾತುಕ ಶಕ್ತಿಗಳ ವಿರುದ್ದ ಹದ್ದಿನಕಣ್ಣು ಇಡಲು ಉಡುಪಿ ಪೊಲೀಸರು ಆಪರೇಷನ್ ಸನ್ ಸೆಟ್ ಎಂಬ ವಿಶೇಷ ಅಭಿಯಾನ ಪ್ರಾರಂಭಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸರು ಜಿಲ್ಲೆಯಾದ್ಯಂತ ‘ ಆಪರೇಷನ್ ಸನ್‌ಸೆಟ್ ’ ವಿಶೇಷ ಅಭಿಯಾನ ನಡೆಸಿದರು. ಇದರ ಅಂಗವಾಗಿ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡಗಳನ್ನು ರಚಿಸಿ ಜಿಲ್ಲೆಯ ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್ […]

ಆಪರೇಷನ್ ಸನ್ ಸೆಟ್ ವಿಶೇಷ ಅಭಿಯಾನ ಆರಂಭ Read More »

ಕರಾವಳಿ

ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ. 18. ಯುವಕನೋರ್ವನ ಮೃತದೇಹವು ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ ಹಕ್ಲಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯರು ಓಡಾಡುತ್ತಿದ್ದ ಸಂದರ್ಭ ವಿಪರೀತ ವಾಸನೆ ಬರುತ್ತಿದ್ದು, ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಗಂಗೊಳ್ಳಿ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಯಿತು. ಶವದ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯುವಕನನ್ನು ಯಾರಾದರೂ ಕೊಂದು ಹಾಕಿದ್ದಾರೆಯೇ

ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಣೆಯಾಗಿದ್ದ ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ.!

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 15. ನಾಪತ್ತೆಯಾಗಿದ್ದ ಹುಬ್ಬಳ್ಳಿ ಮೂಲದ ರವಿ ಎಂಬವರು ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಗಿಡಗಂಟಿಗಳ ನಡುವೆ ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಕುರಿತು ಉಡುಪಿಯಲ್ಲಿ ವರದಿಯಾಗಿದೆ. ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಸಾಮಾಜಿಕ ಕಾರ್ಯಕರ್ತರ ನೆರವಿನಿಂದ ವ್ಯಕ್ತಿಯನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಣೆಯಾಗಿದ್ದ ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ.! Read More »

ಕರಾವಳಿ

ಪಾನ್ ಕಾರ್ಡ್ ಅಪ್ಡೇಟ್ ಹೆಸರಿನಲ್ಲಿ ವಂಚನೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 06. ಮೊಬೈಲ್ ಗೆ ಬಂದ ಲಿಂಕ್ ವೊಂದನ್ನು ಕ್ಲಿಕ್ ಮಾಡಿ ವ್ಯಕ್ತಿಯೊಬ್ಬರು 1 ಲಕ್ಷ ರೂ. ಕಳೆದುಕೊಂಡ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಸುಧಾಕರ ಕಾಂಚನ್ ಎಂಬವರು ಹೆಚ್.ಡಿ.ಎಫ್.ಸಿ ಬ್ಯಾಂಕ್ ನ ಖಾತೆ ಹೊಂದಿದ್ದು, ಮಾರ್ಚ್ 04ರಂದು ಯಾರೋ ಅಪರಿಚಿತ ವ್ಯಕ್ತಿ ಇವರಿಗೆ ಪಾನ್‌ಕಾರ್ಡ್‌ ಅಪ್ಡೇಟ್ ಮಾಡಲು ಮೆಸೇಜ್ ಕಳುಹಿಸಿದ್ದು, ಈ ಸಂದೇಶ ಬ್ಯಾಂಕ್‌ನಿಂದ ಕಳುಹಿಸಿರುವುದಾಗಿದೆ ಎಂದು ನಂಬಿದ ಸುಧಾಕರ್ ಅವರು, ಸದ್ರಿ ಲಿಂಕ್‌ನಲ್ಲಿ ವಿವರವನ್ನು ಅಪೌಡೇಟ್‌ ಮಾಡಿದ್ದಾರೆ. ಬಳಿಕ

ಪಾನ್ ಕಾರ್ಡ್ ಅಪ್ಡೇಟ್ ಹೆಸರಿನಲ್ಲಿ ವಂಚನೆ ➤ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರ ಸರ್ಕಾರಿ ಸೇವೆ ಸ್ಥಗಿತ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.28. ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದ್ದು, ಈ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ಸರ್ಕಾರಿ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಹೇಳಿದರು.   ಉಡುಪಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆದ, ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ನಡೆಯುವ ನೌಕರರ ಅರ್ನಿದಿಷ್ಟಾವಧಿ ಮುಷ್ಕರದ ರೂಪು ರೇಷೆ ಕುರಿತ , ಜಿಲ್ಲೆಯ ಸರಕಾರಿ

ಉಡುಪಿ: ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರ ಸರ್ಕಾರಿ ಸೇವೆ ಸ್ಥಗಿತ Read More »

ಕರಾವಳಿ

ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು !!         ➤  ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ

(ನ್ಯೂಸ್ ಕಡಬ)newskadaba.com  ಉಡುಪಿ, ಫೆ.24. ಶಿಕ್ಷಣ ಮತ್ತು ವೈದ್ಯಕೀಯ ವಿಚಾರದ ಹಬ್‌ ಆಗಿ ದೇಶ ವಿದೇಶದಲ್ಲಿ ಗುರುತಿಸಿಕೊಂಡಿರುವ ನಲ್ಲಿ ಸದ್ಯ ಪೊಲೀಸ್ ಇಲಾಖೆ ಡ್ರಗ್ಸ್ ವಿರುದ್ದ ಸಮರ ಸಾರಿದೆ. ಕಳೆದ ಬಾರಿ ಡ್ರಗ್ಸ್ ವಿಚಾರದಲ್ಲಿ ಸುದ್ದಿಯಾಗಿದ್ದ ಮಣಿಪಾಲದ ಪ್ರತಿಷ್ಠಿತ ಕಾಲೇಜು ಈ ಬಾರಿ ಮತ್ತೆ ಡ್ರಗ್ಸ್ ವಿಚಾರದಲ್ಲಿ 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಅವಧಿಗೆ ಅಮಾನತು ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದೆ. ಅಲ್ಲದೆ ಯೂನಿವರ್ಸಿಟಿಗೆ ಡ್ರಗ್ಸ್ ಬರುತ್ತಿದ್ದ ಬಗ್ಗೆ ಹಾಘೂ ಅನೇಕ ಸಂಗತಿಗಳ ಬಗ್ಗೆ ಭಯಾನಕ ಮಾಹಿತಿ

ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು !!         ➤  ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಕರಾವಳಿಯಲ್ಲಿ ಇದೇ ಮೊದಲ ಬಾರಿಗೆ ಅತಿರುದ್ರ ಮಹಾಯಾಗ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.23.  ಮೊದಲ ಬಾರಿಗೆ 4 ಕೋಟಿ ರೂ. ವೆಚ್ಚದಲ್ಲಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಮತ್ತು ಅತಿರುದ್ರ ಮಹಾಯಾಗ ಸಮಿತಿ ಆಶ್ರಯದಲ್ಲಿ ಶಿವಪಾಡಿ ದೇವಸ್ಥಾನದಲ್ಲಿ ಫೆ. 22 ರಿಂದ ಮಾ.5ರವರೆಗೆ 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ 12 ದಿನ ಅತಿರುದ್ರ ಮಹಾಯಾಗ ಜರಗಲಿದೆ. ಅವರು ಶಿವಪಾಡಿ ದೇವಸ್ಥಾನ ದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ವಿವರಿಸಿದರು.

ಉಡುಪಿ: ಕರಾವಳಿಯಲ್ಲಿ ಇದೇ ಮೊದಲ ಬಾರಿಗೆ ಅತಿರುದ್ರ ಮಹಾಯಾಗ Read More »

ಕರಾವಳಿ

ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ !      ➤  ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.23. ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕೊರಂಗ್ರಪಾಡಿ, ಮಾತಾ ಶ್ರೀ ವಾಸುಕಿ ನಗರ 5 ನೇ ಕ್ರಾಸ್ ನ ಇಕ್ಬಾಲ್ ಶೇಕ್ (32) ಎಂದು ಗುರುತಿಸಲಾಗಿದೆ. ಮಣಿಪಾಲದ ಆರ್.ಟಿ.ಓ ಬಳಿ ಸ್ಕೂಟಿಯಲ್ಲಿ ಮಾದಕ ವಸ್ತು ಹಾಗೂ ಗಾಂಜಾ ಮಾರುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದು, ಆರೋಪಿಯ ವಶದಲ್ಲಿದ್ದ 136 ಗ್ರಾಂ ಗಾಂಜಾ ‌, 0.36 ಗ್ರಾಂ ಎಂ ಡಿ ಎಂ ಎ (ಪ್ಲಾಸ್ಟಿಕ್

ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ !      ➤  ಓರ್ವ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಪು: ಶರತ್‌ ಶೆಟ್ಟಿ ಹತ್ಯೆ ಪ್ರಕರಣ   ➤  ದೈವದ ಮೊರೆ ಹೋದ ಕುಟುಂಬ.!

(ನ್ಯೂಸ್ ಕಡಬ)newskadaba.com ಕಾಪು, ಫೆ.13. ದುಷ್ಮರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಪೊಲೀಸರ ಕೈಗೆ ಸಿಲುಕಿಸುವಂತೆ ಶರತ್‌ ಶೆಟ್ಟಿ ಕುಟುಂಬದವರು ದೈವದ ಮೊರೆ ಹೋಗಿದ್ದಾರೆ. ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ನೇಮ ನಡೆದಿದ್ದು, ಅಲ್ಲಿ ಅವರು ತನ್ನ ಭಾವನ ಸಾವಿಗೆ ಕಾರಣರಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ನಡೆಸುತ್ತಿರುವ ಪ್ರಯತ್ನಕ್ಕೆ ದೈವ ಬಲವನ್ನು ಒದಗಿಸಿಕೊಟ್ಟು, ಅವರ ಬಂಧನವಾಗಿ ಕಠಿಣ ಶಿಕ್ಷೆ ದೊರಕುವಂತೆ ಅನುಗ್ರಹಿಸುವಂತೆ ಅವರು ದೈವದ ಮೊರೆ ಹೋಗಿದ್ದಾರೆ.

ಕಾಪು: ಶರತ್‌ ಶೆಟ್ಟಿ ಹತ್ಯೆ ಪ್ರಕರಣ   ➤  ದೈವದ ಮೊರೆ ಹೋದ ಕುಟುಂಬ.! Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಬ್ರಹ್ಮಾವರ: 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಫೆ.03. ಮದುವೆಗೆಂದು ಲಾಕರ್‌ನಿಂದ ತಂದಿದ್ದ 180.5 ಗ್ರಾಂ ತೂಕದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ ಎಮದು ವರದಿ ತಿಳಿಸಿದೆ. ಹೂಡೆಯ ಅಫ್ರೀನ್‌ ಬಾನು ಅವರು ಹೊನ್ನಾಳದ ತಾಯಿ ಮನೆ ಸಮೀಪ ಸಂಬಂಧಿಕರ ಮನೆಯಲ್ಲಿ ಮದುವೆ ಸಮಾರಂಭ ಮುಗಿಸಿ ಮನೆಗೆ ಹೊರಡುವಾಗ ಚಿನ್ನಾಭರಣವಿದ್ದ ಬ್ಯಾಗನ್ನು ಕಾರಿನಲ್ಲಿ ಇಟ್ಟಿದ್ದರು ಎಂದು ತಿಳಿದುಬಂದಿದೆ. ತಾಯಿ ಮನೆಯಲ್ಲಿ ಚಹಾ ಕುಡಿದು 15 ನಿಮಿಷದಲ್ಲಿ ಹಿಂದಿರುಗಿದ್ದರು. ಮನೆಗೆ ಮರಳಿ ಸ್ವಲ್ಪ ಸಮಯದಲ್ಲಿ ಬ್ಯಾಗ್‌

ಬ್ರಹ್ಮಾವರ: 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top