Udupi

ಉಡುಪಿ: ಫೆ. 11, 12 ರಂದು ಪ್ರಥಮ ಯಕ್ಷಗಾನ ಸಮ್ಮೇಳನ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.02. ಯಕ್ಷಗಾನ ವಿದ್ವಾಂಸ ಹಾಗೂ ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ಫೆ.11 ಮತ್ತು 12 ರಂದು ಉಡುಪಿಯ ಎಂ.ಜಿ.ಎ ಕ್ರೀಡಾಂಗಣದಲ್ಲಿ ನಡೆಯುವ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಹೇಳಿದರು. ನಗರದ ಎಂ.ಜಿ.ಎ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಯಕ್ಷಗಾನ ಸಮ್ಮೇಳನದ ಪೂರ್ವಭಾವಿ ತಯಾರಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಯಕ್ಷಗಾನ ಸಮ್ಮೇಳನವು ಸಾಹಿತ್ಯ ಸಮ್ಮೇಳನದ ಮಾದರಿಯಲ್ಲಿ ಅದ್ಧೂರಿ ಮೆರವಣಿಗೆಯೊಂದಿಗೆ ಪ್ರಾರಂಭವಾಗಲಿದ್ದು, ಮಾನ್ಯ ಮುಖ್ಯಮಂತ್ರ್ರಿಗಳಾದ ಬಸವರಾಜ […]

ಉಡುಪಿ: ಫೆ. 11, 12 ರಂದು ಪ್ರಥಮ ಯಕ್ಷಗಾನ ಸಮ್ಮೇಳನ Read More »

ಕರಾವಳಿ

ಉಡುಪಿ: ನಾಗಬನದ ಮರ ಕಳವು ➤ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.01. ಅಂಬಲಪಾಡಿಯ ಫ್ಯಾಮಿಲಿ ಸಭಾಭವನದ ಹಿಂಬದಿಯಲ್ಲಿರುವ ಸಿಪಿಸಿ ಲೇಔಟ್ ನಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ವ್ಯಕ್ತಿಯೋರ್ವನನ್ನು ಉಡುಪಿ ಅರಣ್ಯ ಇಲಾಖೆ ವಶಕ್ಕೆ ತೆಗೆದುಕೊಂಡಿದ್ದಾರೆ. ಮೂಡುಬೆಳ್ಳೆ ನಿವಾಸಿ ಅಶೋಕ ಬಂಧಿತ ಆರೋಪಿ. ನಾಗಬನದಲ್ಲಿ ಶ್ರೀಗಂಧದ ಮರಕಡಿಯುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಉಡುಪಿ ವಲಯದ ಪ್ರಭಾರ ಉಪ ವಲಯ ಅರಣ್ಯಾಧಿಕಾರಿ ಕೇಶವ ಪೂಜಾರಿ ಎಂ. ನೇತೃತ್ವದಲ್ಲಿ ಗಸ್ತು ಅರಣ್ಯ ಪಾಲಕರಾದ ಹೆಚ್. ದೇವರಾಜ್ ಪಾಣ, ಅಭಿಲಾಷ್ ಎಸ್. ಬಿ ಮತ್ತು ವಿತೇಶ್ ಕಾರ್ಯಾಚರಣೆ ನಡೆಸಿ

ಉಡುಪಿ: ನಾಗಬನದ ಮರ ಕಳವು ➤ ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಅಧಿಕಾರಿಯೆಂದು ನಂಬಿಸಿ ಆನ್‌ಲೈನ್‌ ಮೂಲಕ ಸಾವಿರಾರು ರೂ. ವಂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.01. ಅಧಿಕಾರಿ ಎಂದು ನಂಬಿಸಿ ವ್ಯಕ್ತಿಯೋರ್ವರಿಗೆ 99,997 ರೂ. ಹಣ ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಫ್ರಾನ್ಸಿಸ್‌ ಪಿಯುಸ್‌ ಪುಟಾಡೋ ಎಂಬವರು ಅವರು ತಮ್ಮ ಪೆಟಿಎಂ ಫಾಸ್ಟ್‌ ಟ್ಯಾಗ್‌ ನಿಷ್ಕ್ರಿಯಗೊಂಡ ಬಗ್ಗೆ ಗೂಗಲ್‌ನಲ್ಲಿ ಪೆಟಿಎಂ ಫಾಸ್ಟ್‌ ಟ್ಯಾಗ್‌ ಎಪ್ಲಿಕೇಶನ್‌ ಹುಡುಕಿದಾಗ ಗೂಗಲ್‌ನಲ್ಲಿ ಪೆಟಿಎಂ ಹೆಲ್ಪ್ ಸಪೋರ್ಟ್‌ ನಲ್ಲಿ ಕಂಡುಬಂದ ಮೊಬೈಲ್‌ ನಂಬ್ರ +918249255475 ಕ್ಕೆ ಕರೆ ಮಾಡಿದಾಗ ಆ ವ್ಯಕ್ತಿ ತಾನು ಪೆಟಿಎಂ ಫಾಸ್ಟ್‌ ಟ್ಯಾಗ್‌ ವೆಬ್‌ಸೈಟ್‌ ಅಧಿಕಾರಿಯಾಗಿ ಎಂಬುದಾಗಿ ನಂಬಿಸಿ, ಪೆಟಿಎಂ

ಉಡುಪಿ: ಅಧಿಕಾರಿಯೆಂದು ನಂಬಿಸಿ ಆನ್‌ಲೈನ್‌ ಮೂಲಕ ಸಾವಿರಾರು ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಚಾಲಕ ಮತ್ತು ಕಂಡಕ್ಟರ್‌ ನಡುವೆ ರಂಪಾಟ ! ➤ ರಸ್ತೆಯ ಮಧ್ಯೆ ಬಸ್ ನಿಲ್ಲಿಸಿ ಹೊಡೆದಾಟ

(ನ್ಯೂಸ್ ಕಡಬ)newskadaba.com ಉಡುಪಿ, ಜ.30. ರಸ್ತೆಯ ಮಧ್ಯೆ ಖಾಸಗಿ ಬಸ್ ಕಂಡಕ್ಟರ್‌ಗೆ ಕೆಎಸ್ಆರ್‌‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್‌ ನಡುವೆ ಗಲಾಟೆ ನಡೆದಿರುವ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿದೆ. ಸರಕಾರಿ ಬಸ್ ಚಾಲಕನಿಗೆ ಅವಾಚ್ಯವಾಗಿ ಖಾಸಗಿ ಬಸ್ ಕಂಡಕ್ಟರ್ ನಿಂದಿಸಿದ್ದು, ಇದರಿಂದ ಕೋಪಗೊಂಡು ಕಂಡಕ್ಟರ್ ಮೇಲೆ

ಚಾಲಕ ಮತ್ತು ಕಂಡಕ್ಟರ್‌ ನಡುವೆ ರಂಪಾಟ ! ➤ ರಸ್ತೆಯ ಮಧ್ಯೆ ಬಸ್ ನಿಲ್ಲಿಸಿ ಹೊಡೆದಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಗಿಫ್ಟ್ ನೆಪದಲ್ಲಿ ಸಾವಿರಾರು ರೂ. ವಂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಜ.30. ಎಲೆಕ್ಟ್ರಾನಿಕ್ಸ್‌ ಸಾಮಾಗ್ರಿ ಗಿಫ್ಟ್ ವಿಜೇತರಾಗಿದ್ದೀರಿ ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದೀಚ್ಚಾ ಪರೇಶ್‌ ಕಾಮತ್‌ ಎಂಬವರಿಗೆ ಯಾರೋ ಕರೆ ಮಾಡಿ ಎಲೆಕ್ಟ್ರಾನಿಕ್ಸ್‌ ಸಾಮಾಗ್ರಿ ಗಿಫ್ಟ್ ಬಂದಿದೆ ಎಂದು ನಂಬಿಸಿದ್ದರು. ಗಿಫ್ಟ್ ಕಳುಹಿಸಲು ಬ್ಯಾಂಕ್‌ ಖಾತೆ ನೀಡಿ ಇದಕ್ಕೆ ಹಣ ವರ್ಗಾಯಿಸುವಂತೆ ತಿಳಿಸಿದ್ದು, ಅದರಂತೆ ಒಟ್ಟು 33,998 ರೂ. ಪಾವತಿಸಿ, ಗಿಫ್ಟ್ ಹಾಗೂ ಹಣ ಹಿಂದೆ ಕೊಡದೇ ವಂಚಿಸಿದ್ದಾರೆ ಎಂದು

ಉಡುಪಿ: ಗಿಫ್ಟ್ ನೆಪದಲ್ಲಿ ಸಾವಿರಾರು ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಓರ್ವ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.26. ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ನಡೆದಿದೆ. ಮೃತ ವಾಹನ ಸವಾರೆಯನ್ನು ಜಾಹಿರ ಬಾನು ಎಂದು ಗುರುತಿಸಲಾಗಿದೆ. ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ.

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಓರ್ವ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಅಪರೂಪದ ಹಾರುವ ಹಾವು ಪತ್ತೆ

(ನ್ಯೂಸ್ ಕಡಬ)newskadaba.com ಉಡುಪಿ, ಜ.25. ಪರ್ಕಳದ ಮಾರ್ಕೆಟ್ ಬಳಿ ನಗರಸಭೆಗೆ ಸೇರಿದ ಕಟ್ಟಡದ ಬಳಿ ಹಾರುವ ಹಾವು ಪತ್ತೆಯಾಗಿದ್ದು ಎಲ್ಲರ ಗಮನ ಸೆಳೆಯಿತು ಎನ್ನಲಾಗಿದೆ. ಎರಡೂವರೆ ಅಡಿ ಉದ್ದದ ಹಾವಿನ ಮೈಮೇಲೆ ಕಪ್ಪು ಬಿಳಿ ಹಾಗೂ ಕೆಂಪು ಗೆರೆಗಳಿದ್ದು ಸ್ಥಳೀಯರು ವಿಷಪೂರಿತ ಹಾವು ಎಂದು ಆತಂಕಗೊಂಡಿದ್ದರು. ಉಡುಪಿಯ ಉರಗ ತಜ್ಞ ಗುರುರಾಜ್ ಸನಿಲ್ ಅವರನ್ನು ಸಂಪರ್ಕಿಸಿದಾಗ ಇದು ವಿಷ ರಹಿತ ಹಾವಾಗಿದ್ದು, ಹಾರುವ ಹಾವು. ತುಳುಬಾಷೆಯಲ್ಲಿ ಪುಲ್ಲಿ ಪುತ್ರ ಎಂದು ಕರೆಯಲಾಗುತ್ತದೆ. ಮಲೆನಾಡು ಪ್ರದೇಶದಲ್ಲಿ ಹೆಚ್ಚಾಗಿ ಕಂಡು

ಉಡುಪಿ: ಅಪರೂಪದ ಹಾರುವ ಹಾವು ಪತ್ತೆ Read More »

ಕರಾವಳಿ

ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ ➤ ಸೊತ್ತು ಸಹಿತ ಇಬ್ಬರು ಅಂದರ್..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಜ.24. ಬ್ರಹ್ಮಾವರ ವೃತ್ತದ ಕೋಟ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಗ್ರಾಮದ ಮಠದ ತೋಟ ಸಾಸ್ತಾನ ಎಂಬಲ್ಲಿರುವ ಬೆಂಗಳೂರಿನ ಹೋಟೇಲ್ ಉದ್ಯಮ ನಡೆಸುತ್ತಿದ್ದ ರಾಜೇಶ ಪೂಜಾರಿ ರವರ ಮನೆಯಲ್ಲಿ ರಾತ್ರಿ ಕಳ್ಳರು ಮನೆಯ ಬಾಗಿಲು ಒಡೆದು ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್

ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ ➤ ಸೊತ್ತು ಸಹಿತ ಇಬ್ಬರು ಅಂದರ್..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಉಡುಪಿ: ಭಾರತ-ನೇಪಾಳ ಗಡಿ ಭಾಗದಲ್ಲಿ ಪೋಕ್ಸೋ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಉಡುಪಿ, ಜ.24. ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಭಾರತ-ನೇಪಾಳ ಗಡಿಭಾಗದ ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ನೇಪಾಳದ ಜಿತೇಂದ್ರ ಶಾರ್ಕಿ(26) ಬಂಧಿತ ಆರೋಪಿ. ಈತ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕಳೆದ ಎರಡು ವರ್ಷಗಳಿಂದ ಜೀತೇಂದ್ರ ನ್ಯಾಯಾಲಯಕ್ಕೆ ಹಾಜರಾಗಿಲ್ಲ, ಅವರ ವಿರುದ್ಧ 16 ವಾರಂಟ್ ಮತ್ತು 3 ಅಟ್ಯಾಚ್ ವಾರೆಂಟ್‌ಗಳನ್ನು ಹೊರಡಿಸಲಾಗಿತ್ತು. ಈತನ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರ ಮಾರ್ಗದರ್ಶನದಲ್ಲಿ

ಉಡುಪಿ: ಭಾರತ-ನೇಪಾಳ ಗಡಿ ಭಾಗದಲ್ಲಿ ಪೋಕ್ಸೋ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಅಪರೂಪದ ಐತಿಹಾಸಿಕ ಕಲ್ಲಿನ ರಚನೆ ಪತ್ತೆ !!

(ನ್ಯೂಸ್ ಕಡಬ)newskadaba.com  ಉಡುಪಿ, ಜ.21. ಉಡುಪಿ ನಗರದ ಬನ್ನಂಜೆಯಲ್ಲಿ ಉಬ್ಬು ಚಿತ್ರವಿರುವ ಅಪರೂಪದ ಐತಿಹಾಸಿಕ ಶಾಸನ ಪತ್ತೆಯಾಗಿದೆ. ಈ ಶಾಸನ ವಿಜಯನಗರದ ಕಾಲದ್ದು ಎಂದು ಹೇಳಲಾಗುತ್ತಿದೆ. ಬನ್ನಂಜೆಯ ಮೂಡನಿಡಂಬೂರು ಗ್ರಾಮದಲ್ಲಿರುವ ಶನೇಶ್ವರ ದೇವಸ್ಥಾನದ ಹಿಂಬದಿಯಲ್ಲಿ ಈ ಅಪರೂಪದ ಶಾಸನ ಪತ್ತೆಯಾಗಿದೆ. ಸ್ಥಳೀಯರು ಹೇಳುವ ಪ್ರಕಾರ ಬಾಯಿಮಾತಿನಲ್ಲಿ ಇದನ್ನು  ‘ನಿರ್ಪುಗಲ್ಲು’ ಎಂದೇ ಕರೆಯಲಾಗುತ್ತಿತ್ತಂತೆ. ಸುಮಾರು ಒಂದುವರೆ ಅಡಿ ಅಗಲ ನಾಲ್ಕು ಫೀಟು ಎತ್ತರ ಇರುವ ಈ ಶಾಸನದ ಬಲಭಾಗದಲ್ಲಿ ಚಂದ್ರ, ಎಡ ಭಾಗದಲ್ಲಿ ಸೂರ್ಯ. ಮಧ್ಯಭಾಗದಲ್ಲಿ ಪೀಠ ಇರುವ

ಉಡುಪಿ: ಅಪರೂಪದ ಐತಿಹಾಸಿಕ ಕಲ್ಲಿನ ರಚನೆ ಪತ್ತೆ !! Read More »

ಕರಾವಳಿ
Scroll to Top