Udupi

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ  ➤ ಇಬ್ಬರ ಬಂಧನ, ಓರ್ವ ಪರಾರಿ…!!!                         

(ನ್ಯೂಸ್ ಕಡಬ) newskadaba.com ಉಡುಪಿ, ಜ. 05. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ವೊಂದಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಜಯಂತ್ ಸಾಲಿಯಾನ್ (46) ಹಾಗೂ ಹೆಬ್ರಿಯ ದಿನೇಶ್ ಎಸ್ (42) ಎಂದು ಗುರುತಿಸಲಾಗಿದೆ. ಈ ವೇಳೆ ಶೇಖರ್ ಎಂಬಾತ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯನ್ನು ನಡೆಸುತ್ತಿರುವ ಬಗ್ಗೆ ದೂರು ಕೇಳಿಬಂದ ಹಿನ್ನೆಲೆ ಉಡುಪಿ ಉಪವಿಭಾಗದ ಪೊಲೀಸ್ […]

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ  ➤ ಇಬ್ಬರ ಬಂಧನ, ಓರ್ವ ಪರಾರಿ…!!!                          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜ.4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ಮುಂತಾದ ದೇಶಗಳಲ್ಲಿ ಈಗಾಗಲೇ  ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆ ಗಳಲ್ಲಿ ಜನವರಿ 4 ರಿಂದ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು

ಜ.4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ Read More »

ಕರಾವಳಿ

ಟೂರಿಸ್ಟ್ ವಾಹನಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ      

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 31. ಟೂರಿಸ್ಟ್ ವಾಹನಗಳಿಗೆ ಕೇರಳ ರಾಜ್ಯದಲ್ಲಿ ಎರಡು ತಿಂಗಳುಗಳಿಂದ ಬಿಗಿ ನಿಯಮ ವಿಧಿಸಿರುವುದರಿಂದ ರಾಜ್ಯದ ಬಸ್ ಗಳು ಅತ್ತ ತೆರಳಲು ಹಿಂದೇಟು ಹಾಕುತ್ತಿದೆ ಎಂದು ತಿಳಿದುಬಂದಿದೆ. ಕೇರಳದಲ್ಲಿ ಟೂರಿಸ್ಟ್ ಬಸ್ ಗಳ ನಿಯಮದ ಪ್ರಕಾರ ಬಿಳಿ ಹಾಗೂ ಹಳದಿ ಮಿಶ್ರಿತ ಬಿಳಿ ಬಣ್ಣವನ್ನು ಒಳಗೊಂಡಿರಬೇಕು. ಆದರೆ, ಈಗಾಗಲೇ ಶೇ. 90ರಷ್ಟು ಬಸ್ ಗಳು ತಮ್ಮದೇ ಆದ ಬಣ್ಣವನ್ನು ಬಳಿದು ಸಿಂಗರಿಸಿಕೊಂಡಿದೆ. ಜೊತೆಗೆ ಬಸ್ ನ ಹೊರಭಾಗದಲ್ಲಿ ಹೆಚ್ಚುವರಿ ಲೈಟ್ ಗಳನ್ನೂ

ಟೂರಿಸ್ಟ್ ವಾಹನಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ       Read More »

ಕರಾವಳಿ, ಕರ್ನಾಟಕ

ಉಡುಪಿ: ಬೈಕ್ ಗೆ ಲಾರಿ ಢಿಕ್ಕಿ ➤ ಸಬ್ ಇನ್ಸ್ ಪೆಕ್ಟರ್ ಮೃತ್ಯು.!

(ನ್ಯೂಸ್  ಕಡಬ) newskadaba.com ಉಡುಪಿ, ಡಿ. 30. ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಉಡುಪಿಯ ಹೊರ ವಲಯದ ಅಂಬಾಗಿನಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಬ್ರಹ್ಮಾವರದ ಉಳ್ಳೂರಿನ ನಿವಾಸಿ ಅಬಕಾರಿ ಇನ್ ಸ್ಪೆಕ್ಟರ್ ಶಂಕರ್ (53) ಎಂದು ಗುರುತಿಲಾಗಿದೆ. ಇವರು ಮಂಗಳೂರು ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ಮುಗಿಸಿ ತಮ್ಮ ಬೈಕ್ ನಲ್ಲಿ ಉಳ್ಳೂರು ಕಡೆ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಢಿಕ್ಕಿ ಹೊಡೆದು ಈ

ಉಡುಪಿ: ಬೈಕ್ ಗೆ ಲಾರಿ ಢಿಕ್ಕಿ ➤ ಸಬ್ ಇನ್ಸ್ ಪೆಕ್ಟರ್ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಲ್ಪೆ ಬೀಚ್ ನಲ್ಲಿ ಸಿಕ್ಕಿದ 22 ಕೆಜಿ ತೂಕದ ಗೋಳಿ ಮೀನು ➤ ಬರೋಬ್ಬರಿ 2.34 ಲಕ್ಷ ರೂ. ಗೆ ಹರಾಜು…!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 27. ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಗೋಳಿ ಮೀನು ಬರೋಬ್ಬರಿ 2,34,080 ರೂಪಾಯಿಗೆ ಮಾರಾಟವಾಗಿದೆ. ಮಲ್ಪೆ ಬಂದರಿನ ಮೀನುಗಾರರ ಬಲೆಗೆ ಸಿಕ್ಕ 22 ಕೆ.ಜಿ. ತೂಕದ ಈ ಮೀನು ಮೀನುಗಾರರ ಪಾಲಿಗೆ ಲಾಭದಾಯಕವಾಗಿದೆ. ಹಾಗಾದರೆ ಕೇವಲ 22 ಕೆ.ಜಿ. ತೂಕದ ಮೀನಿಗೆ ಲಕ್ಷಾಂತರ ರೂಪಾಯಿ ಕೊಟ್ಟು ಖರೀದಿಸಿದ್ರಾ ಎಂದು ಉಬ್ಬೇರಿಸಬೇಡಿ. ಇದು ಗೋಳಿ ಮೀನು. ಔಷಧಕ್ಕೆ ಬಳಕೆಯಾಗುವ ಗೋಳಿ ಮೀನಿಗೆ ಬೇಡಿಕೆ ಮತ್ತು ಬೆಲೆ ಹೆಚ್ಚು. ಆಳಸಮುದ್ರ ಮೀನುಗಾರಿಕಾ ಬೋಟ್‌ನ

ಮಲ್ಪೆ ಬೀಚ್ ನಲ್ಲಿ ಸಿಕ್ಕಿದ 22 ಕೆಜಿ ತೂಕದ ಗೋಳಿ ಮೀನು ➤ ಬರೋಬ್ಬರಿ 2.34 ಲಕ್ಷ ರೂ. ಗೆ ಹರಾಜು…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಕಾರು  !!!!!                  

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 24. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಘಟನೆ ಇಲ್ಲಿನ ಹಳೇ ಡಯಾನ ವೃತ್ತ ಬಳಿಯ ಕಲ್ಯಾಣ್ ಜುವೆಲ್ಲರ್ಸ್ ಬಳಿ ನಡೆದಿದೆ. ಯಾರಿಗೂ ಅಪಾಯ ಇಲ್ಲವೆಂದು ತಿಳಿದುಬಂದಿದೆ.      

ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಕಾರು  !!!!!                   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ : ಚಲಿಸುತ್ತಿದ್ದ ಸ್ಕೂಟಿಯಲ್ಲಿ ಬೆಂಕಿ ಅವಘಢ     ➤  ಚಾಲಕ ಅಪಾಯದಿಂದ ಪಾರು                

(ನ್ಯೂಸ್ ಕಡಬ) newskadaba.com  ಉಡುಪಿ, ಡಿ.23. ಚಲಿಸುತ್ತಿದ್ದ  ಸ್ಕೂಟಿಯೊಂದು  ಅಚಾನಕ್  ಆಗಿ  ಬಂದ್ ಬಿದ್ದಿದ್ದು, ಏನಾಯ್ತು ಎಂದು ಚಾಲಕ ಇಳಿದು ನೋಡುವಾಗಲೇ ಸ್ಕೂಟಿಗೆ ಬೆಂಕಿ ಹತ್ತಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಕ್ಷಣಾರ್ಧದಲ್ಲೇ ಜೋರಾಗಿ ಹೊತ್ತಿ ಉರಿದ ಬೆಂಕಿ ಸ್ಕೂಟಿಯನ್ನು ಆಹುತಿ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.  ಜಿಲ್ಲೆಯ ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿರುವ  ಸೇತುವೆ ಬಳಿ ನಡೆದಿದ್ದು, ಕಾರ್ಕಳ ಮೂಲದವರಿಗೆ ಸೇರಿದ ಸ್ಕೂಟಿ ಇದಾಗಿದೆ ಎಂದು ತಿಳಿದುಬಂದಿದೆ. ಬ್ಯಾಟರಿ  ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಉಡುಪಿ : ಚಲಿಸುತ್ತಿದ್ದ ಸ್ಕೂಟಿಯಲ್ಲಿ ಬೆಂಕಿ ಅವಘಢ     ➤  ಚಾಲಕ ಅಪಾಯದಿಂದ ಪಾರು                 Read More »

ಕರಾವಳಿ, ಕರ್ನಾಟಕ

ಮನೆಗಳ್ಳತನ ಪ್ರಕರಣದ ಶಿವಮೊಗ್ಗ ಮೂಲದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 21. ಉಡುಪಿ ತಾಲೂಕು ಶಿವಳ್ಳಿಯಲ್ಲಿ ಡಿ.11 ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಸಾಧಿಕ್ ಉಲ್ಲಾ (35) ಎಂದು ಗುರುತಿಸಲಾಗಿದೆ. ಬಂಧನದ ವೇಳೆ ಈತ ಕಳವು ಮಾಡಿ ತನ್ನ ಮನೆಯಲ್ಲಿಟ್ಟುಕೊಂಡಿದ್ದ 4 ಲಕ್ಷ 35 ಸಾವಿರ ರೂ. ಮೌಲ್ಯದ ವಜ್ರದ ಉಂಗುರ, ಚಿನ್ನಾಭರಣ, ಬೆಳ್ಳಿ ಗಟ್ಟಿ ಮುಂತಾದವುಗಳನ್ನು ವಶಕ್ಕೆ ಪಡೆಯಲಾಗಿದೆ. ನಂತರ

ಮನೆಗಳ್ಳತನ ಪ್ರಕರಣದ ಶಿವಮೊಗ್ಗ ಮೂಲದ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಲಕ್ಷ ರೂ.ನಗದು ಚಿನ್ನಭರಣ ಕಳವು….!!!!      

(ನ್ಯೂಸ್ ಕಡಬ) newskadaba.com  ಉಡುಪಿ, ಡಿ.19   ಬೈಂದೂರು ತಾಲೂಕು ಕೆರ್ಗಾಲು ಗ್ರಾಮದ ಮನೆಯ ಮುಖ್ಯದ್ವಾರದ ಬಾಗಿಲಿ ಚಿಲಕ ತೆಗೆದು ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ತೆಗೆದಿರುಚವ ಕಳ್ಳರು ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳತನ ಮಾಡಿದ್ದಾರೆ. 3 ಪವನ್ ತೂಕದ ಚಿನ್ನದ ಕರಿಮಣಿ ಸರ ಹಾಗೂ 3 ಪವನ್ ತೂಕದ ಚಿನ್ನದ ಹವಳದ ಸರ ಹಾಗೂ ಗೋದ್ರೆಜ್ ನಲ್ಲಿಟ್ಟಿದ್ದ 2 ಗ್ರಾಂ ತೂಕದ ಚಿನ್ನದ ನಾಣ್ಯ ಹಾಗೂ 2 ಗ್ರಾಂ ತೂಕದ ಚಿನ್ನದ ಪೆಡೆಂಟ್ ಸೇರಿ ಅಂದಾಜು

ಲಕ್ಷ ರೂ.ನಗದು ಚಿನ್ನಭರಣ ಕಳವು….!!!!       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗ್ಯಾಸ್ ಸೋರಿಕೆ ಯಿಂದ ಅಗ್ನಿ ಅವಘಡ ➤ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ) newskadaba.com  ಉಡುಪಿ , ಡಿ 18 : ನಗರ ಹೋಟೆಲೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದೆ. ಸಿಟಿ ಬಸ್ ನಿಲ್ಡಾಣ ಸಮೀಪದಲ್ಲಿರುವ ಟಾಪ್ ಟೌನ್ ನ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಪರಿಣಾಮ ಬೆಂಕಿಯಿಂದ ಕೆಲವು ವಸ್ತುಗಳಿಗೆ ಹಾನಿಯಾಗಿದೆ. ಕೊಡಲೇ ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಭಾರಿ ಅನಾಹುತವೊಂದು ತಪ್ಪಿದೆ ಎನ್ನಲಾಗಿದೆ.

ಗ್ಯಾಸ್ ಸೋರಿಕೆ ಯಿಂದ ಅಗ್ನಿ ಅವಘಡ ➤ತಪ್ಪಿದ ಭಾರಿ ಅನಾಹುತ Read More »

ಕರ್ನಾಟಕ
Scroll to Top