Udupi

ಸೆ.6ರಿಂದ ಪ್ರವೀಣ್ ಕುಮಾರ್ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಕರಾಟೆ

(ನ್ಯೂಸ್‌ ಕಡಬ) newskadaba.com,  ಸೆ.06 ಉಡುಪಿ, ಸೆ.5: ಬುಡೋಕಾನ್ ಕರಾಟೆ ಇಂಟರ್‌ನೇಷನಲ್‌ನ ಅಧ್ಯಕ್ಷ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಅಲೈಡ್ ಆರ್ಟ್ಸ್‌ನ ಸಂಸ್ಥಾಪಕ ಹನ್ಸಿ ಪ್ರವೀಣ್‌ ಕುಮಾರ್ ಅವರ ಸ್ಮರಣಾರ್ಥ ಎರಡು ದಿನಗಳ ಆಹ್ವಾನಿತ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಷಿಪ್ ನಾಳೆ ಅಂಬಾಗಿಲಿನ ಅಮೃತ ಗಾರ್ಡನ್ಸ್‌ನಲ್ಲಿ ಪ್ರಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಸಹಾಯಕ ಮುಖ್ಯ ಶಿಕ್ಷಕ ಎಂ.ಸುರೇಶ್ ತಿಳಿಸಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಾರಾಷ್ಟ್ರ, ತಮಿಳುನಾಡು ಸೇರಿ ದಂತೆ ವಿವಿಧ ರಾಜ್ಯಗಳೂ ಸೇರಿದಂತೆ […]

ಸೆ.6ರಿಂದ ಪ್ರವೀಣ್ ಕುಮಾರ್ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಕರಾಟೆ Read More »

ಕರಾವಳಿ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ – ಹೂಡಿಕೆ ಹೆಸರಿನಲ್ಲಿ 1.32 ಕೋಟಿ ರೂ.- ಆನ್ಲೈನ್ ವಂಚನೆ

(ನ್ಯೂಸ್‌ ಕಡಬ) newskadaba.com,  ಸೆ. 4ಉಡುಪಿ : ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರು ಕೋಟ್ಯಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆನ್ರಿ ಡಿ ಅಲ್ಮೇಡಾ(69) ಎಂಬವರು ಜು.19ರಂದು ಫೇಸ್‌ಬುಕ್‌ನಲ್ಲಿ ಇನ್ವೆಸ್ಟ್ ಮೆಂಟ್ ಟ್ರೇಡಿಂಗ್ ಮಾಡುವುದರ ಬಗ್ಗೆ ಜಾಹಿರಾತನ್ನು ನೋಡಿದ್ದು, ಅದನ್ನು ಕ್ಲಿಕ್ ಮಾಡಿದಾಗ ಲಿಂಕ್ ಓಪನ್ಆಗಿತ್ತು  ಬಳಿಕ ಹೆನ್ರಿ ಅವರ ವಾಟ್ಸಾಪ್‌ಗೆ ಟ್ರೇಡಿಂಗ್ ಹೂಡಿಕೆ ಮಾಡುವಂತೆ ಸಂದೇಶ ಬಂದಿದ್ದು, ಅಂಕಿತಾ ಘೋಷ್ ಎಂಬಾತ ಕರೆ ಮಾಡಿ ಹೂಡಿಕೆ ಬಗ್ಗೆ

ಉಡುಪಿ – ಹೂಡಿಕೆ ಹೆಸರಿನಲ್ಲಿ 1.32 ಕೋಟಿ ರೂ.- ಆನ್ಲೈನ್ ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿ ವಿಶ್ವ ದಾಖಲೆ ನಿರ್ಮಿಸಿದ ವಿದುಷಿ ದೀಕ್ಷಾ

(ನ್ಯೂಸ್‌ ಕಡಬ) newskadaba.com ಉಡುಪಿ, ಸೆ. 01. ನಿರಂತರವಾಗಿ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸುವ ಮೂಲಕ ಉಡುಪಿಯ ವಿದುಷಿ ದೀಕ್ಷಾ ವಿ ಅವರು ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ದೀಕ್ಷಾ ಹಿಂದಿನ 170 ಗಂಟೆಗಳ ದಾಖಲೆಯನ್ನು ಮುರಿದಿದ್ದಾರೆ. ದಾಖಲೆಯ ಮ್ಯಾರಥಾನ್ ಪ್ರದರ್ಶನವು ಆಗಸ್ಟ್ 21 ರಂದು ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಯಿತು. ಮತ್ತು ಇದು  ಒಂಬತ್ತು ದಿನಗಳ ಕಾಲ ಮುಂದುವರಿದು, ಇದೀಗ 216 ಗಂಟೆಗಳಲ್ಲಿ ಪೂರ್ಣಗೊಂಡಿದೆ. ಬ್ರಹ್ಮಾವರ ತಾಲ್ಲೂಕಿನ ಮುಂಕಿಜಡ್ಡು ಮೂಲದ ವಿದುಷಿ ದೀಕ್ಷಾ ವಿ,

216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿ ವಿಶ್ವ ದಾಖಲೆ ನಿರ್ಮಿಸಿದ ವಿದುಷಿ ದೀಕ್ಷಾ Read More »

ಕರಾವಳಿ

ಉಡುಪಿ: ತೊಟ್ಟಂ ಬೀಚ್ ಹತ್ತಿರ ಮಗುಚಿದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಉಡುಪಿ : ಸಮುದ್ರದ ಪ್ರಕ್ಷುಬ್ಧತೆಯಿಂದಾಗಿ ಮೀನುಗಾರಿಕಾ ದೋಣಿ ಮಗುಚಿ ಬಿದ್ದ ಘಟನೆ ಮಲ್ಪೆಯ ತೊಟ್ಟಂ ಬೀಚ್ ಬಳಿ ಆಗಸ್ಟ್ 29 ರಂದು ನಡೆದಿದೆ. ಸಮುದ್ರಕ್ಕೆ ಇಳಿದಿದ್ದ ನಾಲ್ವರು ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡ್ ಪುರಸಭೆ ಸದಸ್ಯ ಯೋಗೇಶ್ ಅವರು ತಕ್ಷಣ ವೃತ್ತಿಪರ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ಅವರ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಈಶ್ವರ್ ಅವರು, ಸ್ಥಳೀಯರಾದ ಪ್ರವೀಣ್ ಮತ್ತು ಉದಯ್

ಉಡುಪಿ: ತೊಟ್ಟಂ ಬೀಚ್ ಹತ್ತಿರ ಮಗುಚಿದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಮಲ್ಪೆ ಬೀಚ್‌ನಲ್ಲಿ ಕಡಲತೀರಕ್ಕೆ ತೇಲಿ ಬಂದ ಕಸ ರಾಶಿ – ಶೀಘ್ರ ತೆರವಿಗೆ ಜನರ ಒತ್ತಾಯ

(ನ್ಯೂಸ್‌ ಕಡಬ) newskadaba.com, ಆ.28 ಉಡುಪಿ :  ಮಳೆಗಾಲದಲ್ಲಿ ಸಮುದ್ರ ಅಲೆಗಳೊಂದಿಗೆ ಬಂದ ಕಸಕಡ್ಡಿಗಳು ಮಲ್ಪೆ ಕಡಲತೀರಕ್ಕೆ ಬಂದು ಬಿದ್ದಿದ್ದು, ತ್ಯಾಜ್ಯದ ದೊಡ್ಡ ರಾಶಿಗಳು ಇನ್ನೂ ತೆರವುಗೊಳಿಸದೆ ಉಳಿದಿದ್ದು, ಪ್ರವಾಸಿಗರು ಮತ್ತು ನಿವಾಸಿಗಳು ಕಸದ ರಾಶಿ ಕರಾವಳಿಯ ಸೌಂದರ್ಯವನ್ನು ಹಾಳು ಮಾಡುತ್ತಿದೆ ಎಂದು ಟೀಕಿಸುತ್ತಿದ್ದಾರೆ. ಪ್ಲಾಸ್ಟಿಕ್ ತ್ಯಾಜ್ಯ, ಬಾಟಲಿಗಳು, ಡೈಪರ್‌ಗಳು, ಪಾದರಕ್ಷೆಗಳು, ತ್ಯಜಿಸಿದ ಆಟಿಕೆಗಳು ಮತ್ತು ಆಹಾರ ಹೊದಿಕೆಗಳು ಕಡಲತೀರದ ಸುಮಾರು ಎರಡು ಕಿಲೋಮೀಟರ್‌ಗಳಷ್ಟು ಹರಡಿಕೊಂಡಿವೆ. ಕಳೆದ ವರ್ಷ ಕಡಲತೀರದ ನಿರ್ವಹಣೆಯ ಜವಾಬ್ದಾರಿಯನ್ನು ಕಡಲತೀರ ಅಭಿವೃದ್ಧಿ ಸಮಿತಿಯಿಂದ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಕಡಲತೀರಕ್ಕೆ ತೇಲಿ ಬಂದ ಕಸ ರಾಶಿ – ಶೀಘ್ರ ತೆರವಿಗೆ ಜನರ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಕರ್ನಾಟಕ ಗೃಹ ಸಚಿವ ಪರಮೇಶ್ವರ್ ರಿಂದ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ ಸಾಧಕ ಯಶವಂತ್ ಎಂ.ಜಿ ಗೆ ಅಭಿನಂದನೆ

(ನ್ಯೂಸ್‌ ಕಡಬ) newskadaba.com, ಆ.25 ಉಡುಪಿ: ನಿರಂತರ 24 ಗಂಟೆಗಳ ಕಾಲ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ 270 ಕ್ಕೂ ಅಧಿಕ ಹಾಡುಗಳನ್ನು ಹಾಡಿ “ಗೋಲ್ಡನ್ ಬುಕ್ ಆಫ್ ರೆಕಾರ್ಡ್” ನಲ್ಲಿ ದಾಖಲೆ ರಚಿಸಿದ ವಿದ್ವಾನ್ ಯಶವಂತ್ ಎಂಜಿ ಇವರಿಗೆ ಕರ್ನಾಟಕ ಗೃಹ ಸಚಿವ ಡಾ ಪರಮೇಶ್ವರ್ ಅಭಿನಂದಿಸಿದ್ದಾರೆ. ಉಡುಪಿಯಲ್ಲಿ ನಡೆಯುತ್ತಿರುವ ವಿದುಷಿ ದೀಕ್ಷಾ ವಿ ಇವರ ನಿರಂತರ 216 ಗಂಟೆಗಳ ಭರತನಾಟ್ಯದ ವಿಶ್ವ ದಾಖಲೆಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಯಶವಂತ್ ಎಂ.ಜಿ ಯವರನ್ನು ಭೇಟಿ ಮಾಡಿದ ಗೃಹ ಸಚಿವರು

ಉಡುಪಿ: ಕರ್ನಾಟಕ ಗೃಹ ಸಚಿವ ಪರಮೇಶ್ವರ್ ರಿಂದ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ ಸಾಧಕ ಯಶವಂತ್ ಎಂ.ಜಿ ಗೆ ಅಭಿನಂದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ – ಸಿಯಾಚಿನ್‌ನಲ್ಲಿ ತ್ರಿವರ್ಣ ಧ್ವಜ ಹಾರಿಸಲು 1,300 ಕಿ.ಮೀ ದೂರ ಬೈಕ್‌ ಸವಾರಿ ಮಾಡಿದ 57 ನೇ ವಯಸ್ಸಿನ ಮಹಿಳೆಯ ಸಾಹಸ !

(ನ್ಯೂಸ್ ಕಡಬ) newskadaba.com ಆ. 18 ಉಡುಪಿ : ಸಾಹಸಕ್ಕೆ ವಯಸ್ಸು ಅಡ್ಡಿಯಾಗಲ್ಲ ಎಂದು ಕುಂದಾಪುರದ 57 ವರ್ಷದ ವಿಲ್ಮಾ ಕ್ರಾಸ್ತಾ ಕಾರ್ವಾಲ್ಹೋ ಮತ್ತೊಮ್ಮೆ ಅದನ್ನು ಸಾಬೀತುಪಡಿಸಿದ್ದಾರೆ. 2023 ರಲ್ಲಿ ವಿಶ್ವದ ಅತಿ ಎತ್ತರದ ಪ್ರದೇಶವಾದ ಪಾಸ್ ಉಮ್ಲಿಂಗ್ ಗೆ ತನ್ನ ಮಗಳು ಚೆರಿಶ್ ಕರ್ವಾಲೋ ಜೊತೆ ಧೈರ್ಯಶಾಲಿಯಾಗಿ ಬೈಕ್‌ ಸವಾರಿ ಮೂಲಕ ಗಮನ ಸೆಳೆದ ನಂತರ, ವಿಲ್ಮಾ ಈಗ ಮತ್ತೊಂದು ಗಮನಾರ್ಹ ಸಾಧನೆ ಮಾಡಿದ್ದಾರೆ. ಆಗಸ್ಟ್‌ 15 ಸ್ವಾತಂತ್ರ್ಯ ದಿನದಂದು, ವಿಶ್ವದ ಅತ್ಯಂತ ಸವಾಲಿನ ಭೂಪ್ರದೇಶಗಳಲ್ಲಿ ಒಂದಾದ ಸಿಯಾಚಿನ್

ಉಡುಪಿ – ಸಿಯಾಚಿನ್‌ನಲ್ಲಿ ತ್ರಿವರ್ಣ ಧ್ವಜ ಹಾರಿಸಲು 1,300 ಕಿ.ಮೀ ದೂರ ಬೈಕ್‌ ಸವಾರಿ ಮಾಡಿದ 57 ನೇ ವಯಸ್ಸಿನ ಮಹಿಳೆಯ ಸಾಹಸ ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ

    (ನ್ಯೂಸ್‌ ಕಡಬ) newskadaba.com, ಆ.16ಉಡುಪಿ: ಇಂದು ದೇಶದೆಲ್ಲೆಡೆ ಅಷ್ಟಮಿ ಸಂಭ್ರಮ. ಆದರೆ ಕಡಗೋಲು ಕೃಷ್ಣನ ನಾಡು ಉಡುಪಿಯಲ್ಲಿ (Udupi) ಅಷ್ಟಮಿ ಸಂಭ್ರಮ ಕಾಣಬೇಕಾದರೆ ಭಕ್ತರು ಇನ್ನೂ ಒಂದು ತಿಂಗಳು ಕಾಯಬೇಕಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಜನ್ಮಾಷ್ಟಮಿ (Krishna Janmashtami) ದೇಶದಲ್ಲೇ ಪ್ರಸಿದ್ಧ. ಆದರೆ ಈ ಬಾರಿ ಉಡುಪಿಯಲ್ಲಿ ಪ್ರತ್ಯೇಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ. ಆ ಮೂಲಕ ಇದೊಂದು ಅಪರೂಪದ ಸಂಪ್ರದಾಯವಾಗಿದೆ . ನಾಡಿನಲ್ಲೆಡೆ ಚಾಂದ್ರಮಾನ ಪದ್ಧತಿಯಂತೆ ಅಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ- ಅಮಾವಾಸ್ಯೆಯ ಗಣನೆಯಲ್ಲಿ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

(ನ್ಯೂಸ್‌ ಕಡಬ) newskadaba.com ಜು.23: ಬೆಂಗಳೂರು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ (ಜು.22)ಮಂಗಳವಾರದಂದು ಭರ್ಜರಿ ಮಳೆಯಾಗಿದ್ದು, ಅದೇ ರೀತಿ ಜುಲೈ 28ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಜುಲೈ 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ Read More »

ಕರ್ನಾಟಕ

ಉಡುಪಿ: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಭೇಟಿ

(ನ್ಯೂಸ್‌ ಕಡಬ) newskadaba.com ಜು. 22: ಜನಪ್ರಿಯ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ. ರಾಜ್ ಬಿ. ಶೆಟ್ಟಿ ಅವರು ನೂತನವಾಗಿ ನಿರ್ಮಾಣಗೊಂಡಿರುವ ಮಾರಿಗುಡಿ ದೇಗುಲ ದರ್ಶನ ಮಾಡಿ, ಪೂಜೆ ಸಲ್ಲಿಸಿದ್ದಾರೆ. ದೇವಾಲಯದ ವತಿಯಿಂದ ರಾಜ್ ಬಿ ಶೆಟ್ಟಿ ಅವರನ್ನು ಗೌರವಿಸಲಾಯಿತು. ಸದ್ಯ ತಮ್ಮ ಲಾಫಿಂಗ್ ಬುದ್ಧ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಸು ಫ್ರಂ ಸೋ ಸಿನಿಮಾ ಬಿಡುಗಡೆಯ ನಿರೀಕ್ಷೆಯಲ್ಲಿರುವ ರಾಜ್ ಶೆಟ್ಟಿ, ಸಿನಿಮಾ ಪ್ರಚಾರ ಸಲುವಾಗಿ

ಉಡುಪಿ: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಭೇಟಿ Read More »

ಕರಾವಳಿ
Scroll to Top