Udupi

ಉಡುಪಿ : ಒಂದೇ ಕಡೆ 4 ಭಾರೀ ಗಾತ್ರದ ಹೆಬ್ಬಾವುಗಳು ಪತ್ತೆ.!

(ನ್ಯೂಸ್ ಕಡಬ) newskadaba.com ಉಡುಪಿ, ಡಿ.09: ನಗರದ ಹೃದಯಭಾಗದಲ್ಲಿ ಮಂಗಳವಾರ ಒಂದೇ ಕಡೆಯಲ್ಲಿ 4 ಭಾರೀ ಗಾತ್ರದ ಹೆಬ್ಬಾವುಗಳು ಪತ್ತೆಯಾಗಿವೆ. ಅಲ್ಲದೇ ಈ ಹಾವು ಹಿಡಿಯಲೆತ್ನಿದ ಒಬ್ಬರಿಗೆ ಕಚ್ಚಿರುವ ಘಟನೆ ನಡೆದಿದೆ.     ನಗರದ ಪೂರ್ಣಪ್ರಜ್ಞಾ ಕಾಲೇಜಿನ ಬಳಿಯ ಖಾಲಿ ನಿವೇಶನದಲ್ಲಿ ಮಂಗಳವಾರ ಸಂಜೆ ಹಲ್ಲು ಕತ್ತರಿಸುವಾಗ ಒಂದು ಹೆಬ್ಬಾವು ಪತ್ತೆಯಾಗಿತ್ತು.ಬಳಿಕ ಅಲ್ಲಿಯೇ ಹುಲ್ಲು ಪೊದೆಯಲ್ಲಿ ಇನ್ನೊಂದು ಹೆಬ್ಬಾವು ಕಂಡುಬಂದಿದೆ.ವಿಷಯ ತಿಳಿದು ಸ್ಥಳಿಯ ಯುವಕರು ಸೇರಿ ಅವುಗಳನ್ನು ಹಿಡಿದು ಚೀಲದೊಳಗೆ ಹಾಕಿದರು.ಹುಲ್ಲಿನಲ್ಲಿ ಹುಡುಕಿದಾಗ ಇನ್ನೂ ಎರಡು […]

ಉಡುಪಿ : ಒಂದೇ ಕಡೆ 4 ಭಾರೀ ಗಾತ್ರದ ಹೆಬ್ಬಾವುಗಳು ಪತ್ತೆ.! Read More »

ಕರಾವಳಿ

ಶಬ್ದಕ್ಕಿಂತ ಹೆಚ್ಚು ವೇಗವಾಗಿ ವಿಮಾನ ಹಾರಾಟ ನಡೆಸಿದ್ದ ಪೈಲಟ್‌ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಡಿ.09: ಶಬ್ದದ ವೇಗಕ್ಕಿಂತ ಅತೀ ವೇಗವಾಗಿ ವಿಮಾನ ಹಾರಾಟ ನಡೆಸಿದ್ದ ವಿಶ್ವದ ಮೊದಲ ಪೈಲಟ್‌ ಎಂಬ ಕೀರ್ತಿಗೆ ಭಾಜನರಾಗಿದ್ದ ಜನರಲ್‌ ಚುಕ್‌ ಯೀಗರ್‌(97) ಸೋಮವಾರ ಕೊನೆಯುಸೆರೆಳೆದಿದ್ದಾರೆ. ಅಮೆರಿಕ ವಾಯುಪಡೆಯಲ್ಲಿ ಪೈಲಟ್‌ ಆಗಿದ್ದ ವೇಳೆ ತಮ್ಮ 24ನೇ ವಯಸ್ಸಿನಲ್ಲಿ 1947ರ ಅಕ್ಟೋಬರ್‌ನಲ್ಲಿ ಕ್ಯಾಲಿಫೋರ್ನಿಯಾದ ವಾಯುನೆಲೆಯಲ್ಲಿ 43 ಸಾವಿರ ಎತ್ತರದಲ್ಲಿ ಬೆಲ್‌ ಎಕ್ಸ್‌-1 ವಿಮಾನದಲ್ಲಿ ಪ್ರತೀ ಗಂಟೆಗೆ 700 ಮೈಲುಗಳಷ್ಟುವೇಗವಾಗಿ ಹಾರಾಟ ನಡೆಸಿದ್ದರು. ಹೀಗಾಗಿ ಈ ವಿಮಾನಕ್ಕೆ ಅವರ ಮೊದಲ ಪತ್ನಿ ಗ್ಲಾಮರಸ್‌ ಗ್ಲೆನ್ನಿಸ್‌

ಶಬ್ದಕ್ಕಿಂತ ಹೆಚ್ಚು ವೇಗವಾಗಿ ವಿಮಾನ ಹಾರಾಟ ನಡೆಸಿದ್ದ ಪೈಲಟ್‌ ಇನ್ನಿಲ್ಲ Read More »

ರಾಷ್ಟ್ರೀಯ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕಿರುತೆರೆಯ ಖ್ಯಾತ ನಟಿ..!!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ.09: ತಮಿಳಿನ ಕಿರುತೆರೆಯಲ್ಲಿ ಇತ್ತೀಚೆಗೆ ಖ್ಯಾತಿ ಪಡೆದಿದ್ದ ನಟಿ ಚಿತ್ರಾ ಸಾವನ್ನಪ್ಪಿದ್ದಾರೆ. ಪಾಂಡಿಯನ್​ ಸ್ಟೋರ್ಸ್​​ ಖ್ಯಾತಿಯ ನಟಿ ಚಿತ್ರಾ ತಮಿಳುನಾಡಿನ ಹೋಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ.ಚಿತ್ರಾ ಅವರು ಪಾಂಡಿಯನ್​ ಸ್ಟೋರ್ಸ್​ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದಾಗಿಯೇ ಇತ್ತೀಚೆಗೆ ಖ್ಯಾತಿ ಪಡೆದಿದ್ದರು. ಅಲ್ಲದೆ ಉದ್ಯಮಿ ಹೇಮಂತ್​ ರವಿ ಎಂಬುವರೊಂದಿಗೆ ನಿಶ್ಚಿತಾರ್ಥ ಸಹ ನಿಗದಿಯಾಗಿತ್ತು. ಹೇಮಂತ್​ ರವಿ ಅವರೊಂದಿಗೆ ಹೋಟೆಲ್​ನಲ್ಲಿರುವಾಗಲೇ ಈ ಘಟನೆ ನಡೆದಿದೆ. ಹೇಮಂತ್​ ಅವರೊಂದಿಗೆ

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕಿರುತೆರೆಯ ಖ್ಯಾತ ನಟಿ..!! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು : ಮದುವೆ ಮನೆಯಲ್ಲಿ ದಾಂದಲೆ ➤ ರೌಡಿಶೀಟರ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08: ನಗರದ ಪಡೀಲ್‌ ಸಮೀಪ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಮನೆಯೊಂದರಲ್ಲಿ ರೌಡಿಶೀಟರೊಬ್ಬ ವಿನಾಕಾರಣ ದಾಂಧಲೆ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.   ರೌಡಿಶೀಟರ್‌ ಗೌರೀಶ್‌ ಆರೋಪಿಯಾಗಿದ್ದು, ಆತನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಕೊಲೆ, ಕೊಲೆಯತ್ನ ಸೇರಿದಂತೆ ನಾನಾ ಪ್ರಕರಣಗಳಿವೆ.ಈ ಹಿಂದೆ ಪೊಲೀಸರಿಗೂ ಈತ ಹಲ್ಲೆಗೆ ಯತ್ನಿಸಿದ್ದ. ಈತ ಪಡೀಲ್‌ ಹೋಂಸ್ಟೇ ಬಳಿ ಮನೆಯೊಂದರಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳಿದ್ದ. ಈ ಸಂದರ್ಭ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ

ಮಂಗಳೂರು : ಮದುವೆ ಮನೆಯಲ್ಲಿ ದಾಂದಲೆ ➤ ರೌಡಿಶೀಟರ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಕಲಚೇತನರ ರಿಯಾಯತಿ ಬಸ್ಸ್ ಪಾಸ್ ➤ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08: 2021ನೇ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ/ನವೀಕರಣದ ವಿಕಲಚೇತನರರಿಯಾಯತಿ ಬಸ್ಸ್‍ಪಾಸ್‍ಗಾಗಿಆನ್‍ಲೈನಲ್ಲಿ ಸರ್ಕಾರ ನಿಗದಿ ಪಡಿಸಿರುವ ಸೇವಾ ಸಿಂಧೂ ಪೋರ್ಟಲ್‍ನಲ್ಲಿಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು2021ನೇ ಜನವರಿ 01ರಿಂದಡಿಸೆಂಬರ್ 31 ರವರೆಗೆ ಸಲ್ಲಿಸಬಹುದು.ಅರ್ಜಿಯನ್ನುಆನ್‍ಲೈನಲ್ಲಿ ಸರ್ಕಾರ ನಿಗದಿ ಪಡಿಸಿರುವ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ. ವಿಕಲಚೇತನಅರ್ಜಿದಾರರುಆನ್‍ಲೈನಲ್ಲಿತಮ್ಮ ವಿವರಗಳನ್ನು ಭರ್ತಿಗೊಳಿಸಿ ಅಗತ್ಯ ದಾಖಲೆಗಳನ್ನು ಜೆ.ಪಿ.ಜೆಅಥವಾ ಪಿ.ಡಿ.ಎಫ್ ನಮೂನೆಯಲ್ಲಿಆನ್‍ಲೈನಲ್ಲಿ ಅಡಕಗೊಳಿಸುವುದು. ಬಸ್ ಪಾಸ್ ನವೀಕರಿಸಿ ಕೊಳ್ಳುವವರು ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪಾಸ್ ಕೌಂಟರ್‍ಗಳಲ್ಲಿ ಹಾಗೂ ಹೊಸದಾಗಿ ಪಾಸ್

ವಿಕಲಚೇತನರ ರಿಯಾಯತಿ ಬಸ್ಸ್ ಪಾಸ್ ➤ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ Read More »

ಕರಾವಳಿ

ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾನೂನು ಮಂಡನೆ ➤ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.08:ರಾಜ್ಯದಲ್ಲಿ ಗೋಹತ್ಯೆ ಹಾಗೂ ಲವ್ ಜಿಹಾದ್ ನಿಷೇಧ ಕಾನೂನು ಜಾರಿಗೆ ತರುವ ನಿಟ್ಟಿನಲ್ಲಿ ಸರಕಾರ ಬದ್ಧವಾಗಿದೆ. ಈಗಿನ ವಿಧಾನಸಭಾ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಮಂಡನೆಯಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ, ಲವ್ ಜೆಹಾದ್ ನಿಷೇಧ ಬಗ್ಗೆ ಬಿಜೆಪಿ ಕಾರ್ಯಾಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಅದನ್ನು ಜಾರಿಗೊಳಿಸಲು ನಾವು ಬದ್ಧ ಎಂದರು.    

ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾನೂನು ಮಂಡನೆ ➤ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್ Read More »

ಕರಾವಳಿ

ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಗೆ ಹೃದಯಾಘಾತ ➤ ವಾರದ ಬಳಿಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ

(ನ್ಯೂಸ್ ಕಡಬ) newskadaba.com ಕಾಪು, ಡಿ.08: ಕಾಪುವಿನ ವಸತಿ ಸಂಕೀರ್ಣವೊಂದರಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಯೋರ್ವರು ಹೃದಯಾಘಾತದಿಂದ ಮೃತ ಪಟ್ಟ ಘಟನೆ ಒಂದು ವಾರದ ಬಳಿಕ ಬೆಳಕಿಗೆ ಬಂದಿದೆ.ಕಾಪುವಿನ ಕಾಪುವಿನ ಸಿಟಿ ಸಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಯಾರ ಜೊತೆಗೆ ಬೆರೆಯುತ್ತಿರಲಿಲ್ಲ, ತಾನಯ್ತು ತನ್ನ ಕೆಲಸವಾಯ್ತು ಎಂಬಂತೆ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಸೋಮವಾರ ಬೆಳಗ್ಗಿನ ಜಾವ ಅವರ ರೂಮಿನಿಂದ ಕೆಟ್ಟ ವಾಸನೆ ಹೊರ ಬರುತ್ತಿದ್ದದ್ದನ್ನು ಗಮನಿಸಿದ ಪಕ್ಕದ ಕೋಣೆಯ ನಿವಾಸಿಗಳು ಕಾಪು ಪೋಲಿಸರಿಗೆ ತಿಳಿಸಿದ್ದಾರೆ. ಕಾಪು

ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಗೆ ಹೃದಯಾಘಾತ ➤ ವಾರದ ಬಳಿಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ Read More »

ಕರಾವಳಿ

‘ಗುಡ್ಡೆದ ಭೂತ’ ಖ್ಯಾತಿಯ ನಟ, ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 07: ಪ್ರಸಿದ್ಧ ಗುಡ್ಡೆದ ಭೂತ ಧಾರಾವಾಹಿ ನಟ, ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ (79 ) ಇಂದು ಮಧ್ಯಾಹ್ನ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.   ರಂಗ ನಿರ್ದೇಶಕರಾಗಿ, ಕಥೆಗಾರ, ಕವಿಯಾಗಿ, ನಟರಾಗಿದ್ದ ಅವರು ಉಡುಪಿಯ ಸಮೂಹ ಸಂಸ್ಥೆ ಸಂಸ್ಥಾಪಕರಾಗಿ,ನಾಟಕ, ನೃತ್ಯ ರೂಪಕ ಮೂಲಕ ರಾಜ್ಯಾದ್ಯಂತ ಜನಮನ್ನಣೆ ಗಳಿಸಿದ್ದರು. ನಾಡಿನಾದ್ಯಂತ 50 ಕ್ಕೂ ಹೆಚ್ಚು ನಾಟಕಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಹೊಂದಿರುವ ಉದ್ಯಾವರ ಮಾಧವಾಚಾರ್ಯರು ರಾಜ್ಯೋತ್ಸವ, ರಂಗ ವಿಶಾರದ ಪ್ರಶಸ್ತಿಗೆ

‘ಗುಡ್ಡೆದ ಭೂತ’ ಖ್ಯಾತಿಯ ನಟ, ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ವಿಧಿವಶ Read More »

ಕರಾವಳಿ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದು ಖಚಿತ ➤ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07: ರಾಜ್ಯದಲ್ಲೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುತ್ತೇವೆ, ಇದರಲ್ಲಿ ಅನುಮಾನವೇ ಇಲ್ಲ. ವಿಧಾನಸಭೆಯಲ್ಲಿ ಬಿಲ್ ಮಂಡನೆ ಮಾಡ್ತೇವೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು ಯುಪಿ ಸರ್ಕಾರ ಈಗಾಗಲೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ನಾನುಕೂಡ ಅಲ್ಲಿಗೆ ತೆರಳಿ ಕಾಯ್ದೆಯ ಬಗ್ಗೆ ಅಧ್ಯಯನ ನಡೆಸಿದ್ದೇನೆ. ಅಲ್ಲಿನ ಸರ್ಕಾರದ ಕಾರ್ಯದರ್ಶಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಕರ್ನಾಟಕದಲ್ಲೂ ಕೂಡ ಗೋ ಹತ್ಯೆ ನಿಷೇಧ ಕಾಯ್ದೆ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದು ಖಚಿತ ➤ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ Read More »

ಕರ್ನಾಟಕ

ಮಂಗಳೂರು :ವ್ಯಕ್ತಿಯ ಶಸ್ತ್ರ ಚಿಕಿತ್ಸೆಗಾಗಿ ಮಧ್ಯರಾತ್ರಿ 1 ಗಂಟೆಗೆ ಯುವಕರಿಂದ ರಕ್ತದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ಮಧ್ಯರಾತ್ರಿ ಒಂದು ಗಂಟೆ ಗೆ ರಕ್ತದಾನಮಾಡುವ ಮೂಲಕ ಯುವಕರ ತಂಡವೊಂದು ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ಓರ್ವ ವ್ಯಕ್ತಿಯ ಶಸ್ತ್ರ ಚಿಕಿತ್ಸೆ ಗೆ ನೆರವಾಗಿದ್ದಾರೆ.   ನಗರದ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರಿಗೆ ತುರ್ತು ರಕ್ತದ ಅವಶ್ಯಕತೆ ಇದ್ದಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಯ ಸದಸ್ಯರು ಮಧ್ಯರಾತ್ರಿ 1 ಗಂಟೆಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಯದುನಂದನ್ ಎಂಬವರಿಗೆ ತುರ್ತು ರಕ್ತದ ಅಗತ್ಯವಿತ್ತು. ಈ ವಿಷಯ

ಮಂಗಳೂರು :ವ್ಯಕ್ತಿಯ ಶಸ್ತ್ರ ಚಿಕಿತ್ಸೆಗಾಗಿ ಮಧ್ಯರಾತ್ರಿ 1 ಗಂಟೆಗೆ ಯುವಕರಿಂದ ರಕ್ತದಾನ Read More »

ಕರಾವಳಿ
Scroll to Top