Udupi

ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್

(ನ್ಯೂಸ್ ಕಡಬ) newskadaba.com ದೆಹಲಿ , ಡಿ. 07:ದೆಹಲಿ ಪೊಲೀಸರ ವಿಶೇಷ ತಂಡ ಇಂದು ನಗರದ ಶಕಾರ್ ಪುರ ಪ್ರದೇಶದಲ್ಲಿ ಐವರು ಉಗ್ರರನ್ನು ಬಂಧಿಸಿದೆ. ಬಂಧಿತ ಐವರು ಉಗ್ರರ ಪೈಕಿ ಇಬ್ಬರು ಪಂಜಾಬ್ ಮೂಲದವರು, ಮೂವರು ಕಾಶ್ಮೀರದವರು ಎಂದು ತಿಳಿದುಬಂದಿದೆ. ಬಂಧಿತ ಐವರು ಖಲಿಸ್ತಾನ್ ನ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದ್ದು, ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮಧ್ಯೆ, ಭಯೋತ್ಪಾದಕರ ಬಂಧನದ ಹಿನ್ನೆಲೆಯಲ್ಲಿ ನಗರ ಪೊಲೀಸರು ತೀವ್ರ ನಿಗಾ ವನ್ನು ತೀವ್ರಗೊಳಿಸಿದ್ದಾರೆ. ಇದಕ್ಕೂ ಮುನ್ನ […]

ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್ Read More »

ರಾಷ್ಟ್ರೀಯ ನ್ಯೂಸ್

ಬಳ್ಪ: ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ, ಕ್ಯಾಲೆಂಡರ್ ಅನಾವರಣ

(ನ್ಯೂಸ್ ಕಡಬ) newskadaba.com ಬಲ್ಪ, ಡಿ. 07: ಬಳ್ಪದ ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ ಹಾಗೂ ಕ್ಯಾಲೆಂಡರ್ ಬಿಡುಗಡೆಗೊಳಿಸಿದ್ಧಾರೆ. ಇತಿಹಾಸ ಪ್ರಸಿದ್ಧ ಶಿಲಾಮಯ ದೇಗುಲವಾದ ಬಳ್ಪ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಬಲ್ಪದ ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ ಹಾಗೂ ಕ್ಯಾಲೆಂಡರ್ ಬಿಡುಗಡೆಗೊಳಿಸಿದ್ಧಾರೆ. ವಾರ್ಷಿಕ ಜಾತ್ರಾ ಮಹೋತ್ಸವವು ಜನವರಿ 6 ರಿಂದ ಜನವರಿ 10 ರ ವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಪಠೋಳಿ ಹರಿಯಪ್ಪ್ ಗೌಡ ಬಿಡುಗಡೆ ಗೊಳಿಸಿದ್ದಾರೆ.ಇನ್ನು 2021 ರ ಕ್ಯಾಲೆಂಡರ್ ನ್ನು

ಬಳ್ಪ: ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ, ಕ್ಯಾಲೆಂಡರ್ ಅನಾವರಣ Read More »

ಕರಾವಳಿ

ಸೋಲಾರ್ ಶಕ್ತಿಯಿಂದ ಮನೆಬಳಕೆಯ ನೀರಿನ ಪಂಪ್ ಚಾಲನೆ ➤ ನೂಜಿಬಾಳ್ತಿಲದ ಯುವಕನ ಸಾಧನೆ 

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ , ಡಿ. 05: ಬೇಸಿಗೆ ಕಾಲ ಬಂತೆಂದರೆ ದಿನಂಪ್ರತಿ ವಿದ್ಯುತ್ ಕಡಿತಗೊಂಡು ವಿವಿಧ ರೀತಿಯಲ್ಲಿ ತೊಂದರೆಗಳನ್ನು ಅನುಭವಿಸುತ್ತಿರುವ ಗ್ರಾಮೀಣ ಭಾಗದವರು, ಸಂಕಷ್ಟಪಡುತ್ತಿರುತ್ತಾರೆ. ಆದರೆ ಯುವಕನೊಬ್ಬ ಕಡಿಮೆ ವೆಚ್ಚದಲ್ಲಿ ಸೌರಶಕ್ತಿ ಬಳಸಿ ಮನೆಬಳಕೆಗೆ ಕೆರೆ, ಬಾವಿಯಿಂದ ನೀರೆತ್ತುವ ಪಂಪ್ ಚಾಲನೆಗೊಳ್ಳುವ ಪ್ರಯೋಗದಲ್ಲಿ ಯಶಸ್ವಿಯಾಗಿದ್ದಾರೆ. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಮಲ್ಯೋಡಿ ನಿವೃತ್ತ ಪೋಸ್ಟ್‍ಮೆನ್ ತೋಮಸ್ ಕೆ.ಟಿ. ಹಾಗೂ ಸೋಸಮ್ಮ ದಂಪತಿಗಳ ಪುತ್ರ ಅಂಡ್ರೋಸ್ ಪಿ.ಟಿ. ಎಂಬವರು ಮನೆ ಬಳಕೆಗೆ ಕಡಿಮೆ ವೆಚ್ಚದಲ್ಲಿ ಸೋಲಾರ್ ಶಕ್ತಿಯಿಂದ

ಸೋಲಾರ್ ಶಕ್ತಿಯಿಂದ ಮನೆಬಳಕೆಯ ನೀರಿನ ಪಂಪ್ ಚಾಲನೆ ➤ ನೂಜಿಬಾಳ್ತಿಲದ ಯುವಕನ ಸಾಧನೆ  Read More »

ಕರಾವಳಿ

ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕøತ ವಾರ್ಷಿಕ ವೇಳಾಪಟ್ಟಿ ➤ ಮಂಗಳೂರು ವಿ.ವಿ.ಕುಲಸಚಿವ ಕೆ. ರಾಜುಮೊಗವೀರ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05 :ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜುಮೊಗವೀರ (ಕೆ.ಎ.ಎಸ್) ಹೇಳಿದ್ದಾರೆ.ಕುಲಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಬುಧವಾರ ಮೊದಲ ಬೇಟಿ ನೀಡಿದ ಅವರು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು. ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವಿಧ ಕಾಲೇಜುಗಳ

ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕøತ ವಾರ್ಷಿಕ ವೇಳಾಪಟ್ಟಿ ➤ ಮಂಗಳೂರು ವಿ.ವಿ.ಕುಲಸಚಿವ ಕೆ. ರಾಜುಮೊಗವೀರ  Read More »

ಕರಾವಳಿ

ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ’ಗಿಣಿ’

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.04: ಡ್ರಗ್ಸ್ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿಗೆ ಇನ್ನೂ ಒಂದು ತಿಂಗಳು ಜೈಲು ಫಿಕ್ಸ್ ಆಗಿದೆ. ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಇದೇ ವೇಳೆ ಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಸಿಬಿ ಪೊಲೀಸರಿಗೂ ನೋಟಿಸ್ ನೀಡಿದೆ. ಅಲ್ಲದೆ ಅರ್ಜಿ ವಿಚಾರಣೆಯನ್ನು ಮುಂದಿನ ತಿಂಗಳಿಗೆ

ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ’ಗಿಣಿ’ Read More »

ಕರಾವಳಿ, ಕರ್ನಾಟಕ

ಉಡುಪಿ: ಬಾವಿಗೆ ಬಿದ್ದ ಜಿಂಕೆ ರಕ್ಷಿಸಿದ ಅರಣ್ಯ ಅಧಿಕಾರಿಗಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04:  ಉಡುಪಿ ಯ ಕುಂದಾಪುರದ ಕಂದಾವರ ಗ್ರಾಮದ ಹಿರಿಕೆರೆ ಯಲ್ಲಿ ಜಿಂಕೆ ಬಾವಿಗೆ ಬಿದ್ದ ಘಟನೆ ನಡೆದಿದೆ. ಸರಿಸುಮಾರು ಇಪ್ಪತ್ತು ಗಂಟೆಗಳ ಕಾಲ ಬಾವಿಯಲ್ಲಿ ಒದ್ದಾಡಿದ ಜಿಂಕೆಮರಿ, ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸತತ ಪ್ರಯತ್ನದಿಂದ ಬಾವಿಯಿಂದ ಜಿಂಕೆಯನ್ನು ಮೇಲೆತ್ತಿ ಯಶಸ್ವಿಯಾದರು. ಕಂದಾವರ ದ ರಾಜೇಂದ್ರ ಅವರ ಮನೆಯ ಬಾವಿಗೆ ಜಿಂಕೆ ಬಿದ್ದಿತ್ತು. ಜಿಂಕೆಯನ್ನು ರಕ್ಷಣೆ ಮಾಡುವಲ್ಲಿ ಶ್ರಮಿಸಿದ ಉದಯ ಉಪಾರಣ್ಯ ಅಧಿಕಾರಿ ಸೋಮಶೇಖರ್ ಫಾರೆಸ್ಟ್ ವಾಚರ್ ಅಶೋಕ ಡೈವರ್

ಉಡುಪಿ: ಬಾವಿಗೆ ಬಿದ್ದ ಜಿಂಕೆ ರಕ್ಷಿಸಿದ ಅರಣ್ಯ ಅಧಿಕಾರಿಗಗಳು Read More »

ಕರಾವಳಿ

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಶೀಘ್ರ ಆಗಬೇಕಿದೆ ➤ ರಾಜ್ಯ ಸರ್ಕಾರಕ್ಕೆ  ಆಗ್ರಹಿಸಿದ ಪೇಜಾವರ ಶ್ರೀ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04: ರಾಜ್ಯದಲ್ಲಿ ಬಿಜೆಪಿ ಸಕಾರವಿದ್ದರು ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುವಲ್ಲಿ ನಾಯಕರು ಎಡವಿದ್ದಾರೆ ಎಂದು ಈಗಾಗಲೇ ಹಲವಾರು ಸಂಘಟನೆಗಳಿಂದ ಹಾಗೂ ಹಲವು ಪಕ್ಷದ ಮುಖಂಡರಿಂದ ಕೂಗುಗಳು ಕೇಳಿ ಬರುತಿದೆ.   ಈ ನಡುವೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡಲೇ ಆಗಬೇಕು ಎಂದು ಆಗ್ರಹಿಸಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಅವರು ಕೆಲ ಸಬೂಬುಗಳನ್ನು ಹೇಳಿ ಈ ಕಾಯ್ದೆ ಜಾರಿಗೆ ಬಾರದಂತೆ

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಶೀಘ್ರ ಆಗಬೇಕಿದೆ ➤ ರಾಜ್ಯ ಸರ್ಕಾರಕ್ಕೆ  ಆಗ್ರಹಿಸಿದ ಪೇಜಾವರ ಶ್ರೀ  Read More »

ಕರಾವಳಿ

ಉಡುಪಿ ಕೃಷ್ಣಮಠದಲ್ಲಿ ಕಾಣೆಯಾಗಿದ್ದ ‘ಕನ್ನಡ ಬೋರ್ಡ್’ ಪ್ರತ್ಯಕ್ಷ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಉಡುಪಿ ಶ್ರೀಕೃಷ್ಣ ಮಠದ ಮಹಾದ್ವಾರದ ಮೇಲಿದ್ದ ಕನ್ನಡ  ಬದಲಿಗೆ ತುಳು ಹಾಗೂ ಸಂಸ್ಕೃತ ಬೋರ್ಡ್ ಅಳವಡಿಸಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಕೃಷ್ಣಮಠದ ಆಡಳಿತ ಮಂಡಳಿ ಮಹಾದ್ವಾರಕ್ಕೆ ಕನ್ನಡದ ನಾಮಫಲಕವನ್ನು ಅಳವಡಿಸಿದೆ.   ಕೊರೊನಾ ಲಾಕ್‌ಡೌನ್ ವೇಳೆ ಸಂಪೂರ್ಣವಾಗಿ ಮಠವನ್ನು ಪುನಶ್ಚೇತನ ಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಹಳೆಯ ಬೋರ್ಡ್ ತೆಗೆದು, ಹೊಸ ಬೋರ್ಡ್ ಅಳವಡಿಸಲಾಗಿತ್ತು. ಆದರೆ ಹೊಸ ಬೋರ್ಡ್ ನಲ್ಲಿ ಕನ್ನಡ ಮಾಯವಾಗಿ ತುಳು ಮತ್ತು ಸಂಸ್ಕೃತ ಪ್ರತ್ಯಕ್ಷವಾಗಿತ್ತು.

ಉಡುಪಿ ಕೃಷ್ಣಮಠದಲ್ಲಿ ಕಾಣೆಯಾಗಿದ್ದ ‘ಕನ್ನಡ ಬೋರ್ಡ್’ ಪ್ರತ್ಯಕ್ಷ Read More »

ಕರಾವಳಿ

ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ ➤ ಓರ್ವ ಆರೋಪಿ ನಝೀರ್ ಮುಹಮ್ಮದ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಸಿದ್ದಾರೆ. ಉಗ್ರರ ಪರ ಗೋಡೆಯಲ್ಲಿ ಬರೆದ ಶಂಕಿತನ‌ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಚರಣೆ ನಡೆಸಿದ ಮಂಗಳೂರು ಕದ್ರಿ ಠಾಣೆ ಪೊಲೀಸರು ಮಹಮ್ಮದ್ ನಝೀರ್ ಎಂಬಾತನನ್ನ ಅರೆಸ್ಟ್ ಮಾಡಿದ್ದಾರೆ. ಬಂಧಿತನಾದ ಈತ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದವನು ಎಂದು ತಿಳಿದು ಬಂದಿದೆ. ಮೊಬೈಲ್ ಟವರ್ ಲೊಕೇಶನ್ ಆಧಾರದಲ್ಲಿ ಈತನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.  

ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ ➤ ಓರ್ವ ಆರೋಪಿ ನಝೀರ್ ಮುಹಮ್ಮದ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು :ಆರೋಪಿಯ ಸುಳಿವು ಕೊಟ್ಟವರಿಗೆ 2 ಲಕ್ಷ ಬಹುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಸುಳ್ಯದಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾಗಿ ತಪ್ಪಿಸಿಕೊಂಡ ಆರೋಪಿಯ ಮಾಹಿತಿ ನೀಡಿದವರಿಗೆ 2 ಲಕ್ಷ ರೂ. ನಗದು ಬಹುಮಾನವನ್ನು ಕೇರಳ ಪೊಲೀಸ್ ಮಹಾನಿರ್ದೇಶಕರು ಘೋಷಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಬ್ದುಲ್ ಅಜೀಜ್ (33) ಎಂಬ ಆರೋಪಿ ಕೇರಳದ ಕಾಸರಗೋಡು ಜಿಲ್ಲೆಯ ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಈತನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಕ್ಷಿಣ

ಮಂಗಳೂರು :ಆರೋಪಿಯ ಸುಳಿವು ಕೊಟ್ಟವರಿಗೆ 2 ಲಕ್ಷ ಬಹುಮಾನ Read More »

ಕರಾವಳಿ
Scroll to Top