Udupi

ಮಂಗಳೂರು: ಗ್ರಾಪಂ ಚುನಾವಣೆ ಗೆಲುವಿಗೆ ಡಿಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಂದ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಬೇಕು ಎಂದು ಪ್ರಾರ್ಥಿಸಿ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ವಿಶೇಷ ಪೂಜೆ ಸಲ್ಲಿಸಿದರು.ಎರಡು ದಿನಗಳ ಕರಾವಳಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ಕದ್ರಿ ದೇವಸ್ಥಾನಕ್ಕೆ ಬಂದ ಬಿಜೆಪಿ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು. ಅಶ್ವತ್ಥ ನಾರಾಯಣ ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ದೀಪಾರಾಧನೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ […]

ಮಂಗಳೂರು: ಗ್ರಾಪಂ ಚುನಾವಣೆ ಗೆಲುವಿಗೆ ಡಿಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಂದ ವಿಶೇಷ ಪೂಜೆ Read More »

ಕರಾವಳಿ, ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 28: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದ ಅಪರ ಜಿಲ್ಲಾಧಿಕಾರಿ ರೂಪಾ ಅವರನ್ನು ಬದಲಾಯಿಸಲಾಗಿದ್ದು, ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರನ್ನು ನೇಮಕ ಮಾಡಲಾಗಿದೆ.     ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ಕಾರದ ಆದೇಶದ ಪ್ರಕಾರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ರ ವಿಧಿ 29 ರ ಅನ್ವಯ ದೇವಾಲಯದ ದೈನಂದಿನ ಆಡಳಿತ ನಿರ್ವಹಣೆ ಹಾಗೂ ಆರ್ಥಿಕ ವ್ಯವಹಾರ ನಿರ್ವಹಿಸುವ ದೃಷ್ಟಿಯಿಂದ ಅಪರ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್ Read More »

ಕರಾವಳಿ

ಮಲ್ಪೆ, ಉಡುಪಿ, ಮಣಿಪಾಲ್ ಗೆ 130 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿ

(ನ್ಯೂಸ್ ಕಡಬ) newskadaba.com ಉಡುಪಿ ನ. 27: ಮಧ್ಯಪ್ರದೇಶದ ಭೋಪಾಲ ಮಾದರಿಯಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದ(ಪಿಪಿಪಿ ಮಾಡೆಲ್‌) ಸ್ಮಾರ್ಟ್‌ ಸಿಟಿ ಯೋಜನೆ ಮಣಿಪಾಲ, ಉಡುಪಿ, ಮಲ್ಪೆಯಲ್ಲಿ ಜಾರಿ ಪ್ರಸ್ತಾಪವನ್ನು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್‌. ನಾಯಕ್‌ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ನಗರಸಭೆ ಸಾಮಾನ್ಯ ಸಭೆಯ ಮುಂದಿಡಲಾಯಿತು. ನಗರಸಭೆಗೆ ಯಾವುದೇ ಖರ್ಚಿಲ್ಲದೆ ಸೇವಾ ಶುಲ್ಕ, ಜಾಹೀರಾತು ಆದಾಯ ತರುವ ಯೋಜನೆಗೆ 130 ಕೋಟಿ ರೂ. ವೆಚ್ಚವಾಗಲಿದ್ದು, ಡಿಪಿಆರ್‌ ಸಿದ್ಧವಾಗಿದೆ. ನಗರಸಭೆ ನಿರ್ಣಯವನ್ನು ಸರಕಾರಕ್ಕೆ ಕಳುಹಿಸಿ ಅಂಗೀಕಾರ ಬಳಿಕ ಗ್ಲೋಬಲ್‌ ಟೆಂಡರ್‌

ಮಲ್ಪೆ, ಉಡುಪಿ, ಮಣಿಪಾಲ್ ಗೆ 130 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿ Read More »

ಕರಾವಳಿ

ಉಡುಪಿ: ಯೋಗೀಶ್ವರ್ ಪರ ಡಿಸಿಎಂ ಅಶ್ವತ್ಥ ನಾರಾಯಣ್ ಬ್ಯಾಟಿಂಗ್

(ನ್ಯೂಸ್ ಕಡಬ) newskadaba.com ಉಡುಪಿ, ನ. 27: ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಉಡುಪಿಯಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ್ ಯೋಗೀಶ್ ಪರ ಬ್ಯಾಟಿಂಗ್ ಮಾಡಿದ್ದಾರೆ.ಯೋಗೀಶ್ವರ್ ಅವರಿಗೆ ಸಚಿವ ಸ್ಥಾನ ಕೊಡಬೇಕು ಅನ್ನೋ ಒತ್ತಾಯ ಇದೆ ಎಂದು ಹೇಳಿರುವ ಡಿಸಿಎಂ, ಅವರು ಬಹಳಷ್ಟು ಜವಾಬ್ದಾರಿ ಹೊತ್ತು‌ ಕಾರ್ಯನಿರ್ವಹಿಸಿದ್ದಾರೆ.ಅವರಿಗೂ ಸಚಿವ ಸ್ಥಾನದ ಅಪೇಕ್ಷೆ ಇದೆ.ಅವರಿಗೆ ಸಚಿವ ಸ್ಥಾನ ಸಿಗಲಿ ಅನ್ನೋದು ನಮ್ಮ ಅಭಿಪ್ರಾಯ ಇದೆ ಎಂದು ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ,ಕೇಂದ್ರದ

ಉಡುಪಿ: ಯೋಗೀಶ್ವರ್ ಪರ ಡಿಸಿಎಂ ಅಶ್ವತ್ಥ ನಾರಾಯಣ್ ಬ್ಯಾಟಿಂಗ್ Read More »

ಕರಾವಳಿ

ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಶ್ರೀ ಮಧ್ವಶಂಕರ ನಾಮಕರಣ ಮಾಡಿ ➤ ಪುತ್ತಿಗೆ ಶ್ರೀ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ಮಂಗಳೂರು ವಿಮಾಣ ನಿಲ್ದಾಣಕ್ಕೆ ಶ್ರೀ ಮಧ್ವ ಶಂಕರರ ಹೆಸರಿಡುವಂತೆ ಉಡುಪಿಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀ ಒತ್ತಾಯ ಮಾಡಿದ್ದಾರೆ. ಮಂಗಳೂರು ಸಮೀಪದಲ್ಲಿ ಉಡುಪಿ ಹಾಗೂ ಶೃಂಗೇರಿ ಕ್ಷೇತ್ರ ಇದೆ. ಜಗದ್ಗುರು ಶಂಕರಾಚಾರ್ಯರು ಶೃಂಗೇರಿ ಮಠ ಸ್ಥಾಪಿಸಿದ್ದಾರೆ. ಮಧ್ವಾಚಾರ್ಯರು ಉಡುಪಿಯಲ್ಲಿ ಶ್ರೀ ಕೃಷ್ಣ ಮಠ ಸ್ಥಾಪಿಸಿದ್ದಾರೆ. ಹೀಗಾಗಿ ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವ ಶಂಕರ ವಿಮಾನ ನಿಲ್ದಾಣ ಹೆಸರಿಡುವುದು ಅರ್ಥಪೂರ್ಣ ಎಂದು ಶ್ರೀಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆಯೋಧ್ಯೆಯಲ್ಲಿ ಶ್ರೀರಾಮನ

ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಶ್ರೀ ಮಧ್ವಶಂಕರ ನಾಮಕರಣ ಮಾಡಿ ➤ ಪುತ್ತಿಗೆ ಶ್ರೀ ಆಗ್ರಹ Read More »

ಕರಾವಳಿ, ಕರ್ನಾಟಕ

ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಲ್ಲಿ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26:  ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ನೇತೃತ್ವದಲ್ಲಿ ಘಟಕಾಧಿಕಾರಿಗಳ ಸಭೆಯನ್ನು ನ.26 ರ ಇಂದು ನಡೆಸಲಾಯಿತು. ಮುಂಬರುವ ಗ್ರಾಮ ಪಂಚಾಯತ್ ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ಹಾಗೂ ಗೃಹರಕ್ಷಕ ದಿನಾಚರಣೆ ಆಚರಿಸುವ ಬಗ್ಗೆ ಚರ್ಚಿಸಲಾಯಿತು.   ಬಾಕಿ ಇರುವ ಗೃಹರಕ್ಷಕರ ನವೀಕರಣ ಕಡ್ಡಾಯವಾಗಿ ಮಾಡುವಂತೆ ಸೂಚಿಸಲಾಯಿತು. ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಗೆ ವಂತಿಗೆಯನ್ನು ಕಟ್ಟಲು ಬಾಕಿ ಇರುವ ಗೃಹರಕ್ಷಕರಿಂದ ಸಂಗ್ರಹಿಸಿ ಕಛೇರಿಗೆ ಹಸ್ತಾಂತರಿಸಲು

ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಲ್ಲಿ ಘಟಕಾಧಿಕಾರಿಗಳ ಸಭೆ Read More »

ಕರಾವಳಿ, ಕರ್ನಾಟಕ

ಪುತ್ತೂರು: ವಾಹನ ಶೋ ರೂಮ್ ಒಳಗೆ ನುಗ್ಗಿ ಮಾಜಿ ನೌಕರನಿಂದ ದಾಂದಲೆ ➤ ಪಿಎಫ್‍ಗಾಗಿ ನಡೆಯಿತು ನೂಕಾಟ- ತಲ್ಲಾಟ

(ನ್ಯೂಸ್ ಕಡಬ) newskadaba.com ಪುತ್ತೂರು ನ. 26: ದ್ವಿಚಕ್ರ ವಾಹನ ಶೋ ರೂಮ್ ಗೆ ಅಕ್ರಮ ಪ್ರವೇಶಿಸಿ ಮಾಜಿ ನೌಕರ ದಾಂಧಲೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.     ಪುತ್ತೂರಿನ ಪ್ರತಿಷ್ಟಿತ ವಾಹನ ಶೋ ರೂಮ್ ವೊಂದಕ್ಕೆ ಮಾಜಿ ನೌಕರರಾದ ರಂಜನ್ (26) ಎಂಬುವರು ಅಕ್ರಮವಾಗಿ ಪ್ರವೇಶಿಸಿ ಅವರ ಪಿಎಫ್ ವಿಚಾರಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಹೆಚ್ ಆರ್ ಗಿರೀಶ್ ಅವರನ್ನು ಅವಾಚ್ಯವಾಗಿ ನಿಂದಿಸಿದಲ್ಲದೆ, ಕ್ಯಾಬೀನ್ನಲ್ಲಿದ್ದ ಕೃಷ್ಣ ಕಿಶೋರ್ ಎಂಬುವರ ಮೇಲೆ ಹಲ್ಲಗೆ ಯತ್ನಿಸಿದ್ದಾನೆ, ಈ ವೇಳೆ ಕೃಷ್ಣ ಕಿಶೋರ್

ಪುತ್ತೂರು: ವಾಹನ ಶೋ ರೂಮ್ ಒಳಗೆ ನುಗ್ಗಿ ಮಾಜಿ ನೌಕರನಿಂದ ದಾಂದಲೆ ➤ ಪಿಎಫ್‍ಗಾಗಿ ನಡೆಯಿತು ನೂಕಾಟ- ತಲ್ಲಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ :ಮಿನಿ ಟಿಪ್ಪರ್ ಕದ್ದು ಪರಾರಿಯಾದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಕುಂದಾಪುರ ನ. 26: ಮಿನಿ ಟಿಪ್ಪರ್ ವಾಹನ ಕದ್ದು ಪರಾರಿಯಾದ ಚಾಲಕನನ್ನು ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು ಟಿಪ್ಪರ್ ವಶಕ್ಕೆ ಪಡೆಯಲಾಗಿದೆ. ನ. 20 ರಂದು 12-30 ಗಂಟೆಯ ಸುಮಾರಿಗೆ ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ನಿವಾಸಿ ಉಸ್ಮಾನ್‌‌ ಎನ್ನುವರಿಗೆ ಸೇರಿದ ರೂ. 9 ಲಕ್ಷ ಮೌಲ್ಯದ ಟಾಟಾ ಮಿನಿ ಟಿಪ್ಪರ್ ವಾಹನವು ಕಳವಾಗಿದ್ದು ಈ ಟಿಪ್ಪರ್ ಓಡಿಸುತ್ತಿದ್ದ ಚಾಲಕ ಪರುಶುರಾಮ ಎನ್ನುವಾತನ ಮೇಲೆ ಸಂಶಯ ವ್ಯಕ್ತಪಡಿಸಿ ಉಸ್ಮಾನ್ ಪೊಲೀಸರಿಗೆ ದೂರು ನೀಡಿದ್ದರು. ಕುಂದಾಪುರ

ಕುಂದಾಪುರ :ಮಿನಿ ಟಿಪ್ಪರ್ ಕದ್ದು ಪರಾರಿಯಾದ ಚಾಲಕನ ಬಂಧನ Read More »

ಕರಾವಳಿ

ಪೋಕ್ಸೊ ಮತ್ತು ಸೈಬರ್ ಕ್ರೈಮ್ ಕಾಯಿದೆಯ ಕುರಿತು ಮಾಹಿತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಡಾ. ಪಿ.ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ, ಇಲ್ಲಿಯ ಐ.ಕ್ಯೂ.ಎ.ಸಿ. ಮತ್ತು ಎನ್.ಎಸ್.ಎಸ್‍ ಘಟಕ ಹಾಗೂ ಲಯನ್ಸ್ ಕಬ್ಲ್ ಮಂಗಳಾದೇವಿ ಇವುಗಳ ಜಂಟಿ ಆಶ್ರಯದಲ್ಲಿ ಪೋಕ್ಸೋ ಕಾಯಿದೆಯ ಕುರಿತು ಕಾನೂನು ಮಾಹಿತಿ ಕಾರ್ಯಕ್ರಮವು ಜರುಗಿತು. ಇತೀಚೆಗೆ ನಗರದ ಕಾರ್‍ಸ್ಟ್ರೀಟ್‍ನ ಕಾಲೇಜಿನಲ್ಲಿ ಜಿಲ್ಲಾ ಕಾನೂನು ವೇದಿಕೆಯ ಅಧ್ಯಕ್ಷರು ಹಾಗೂ ವಕೀಲ ಎಸ್.ಪಿ ಚಂಗಪ್ಪರವರು ಉದ್ಘಾಟಿಸಿ ಮಾತನಾಡಿ, ಕಾನೂನು ವ್ಯಕ್ತಿಯ ಹುಟ್ಟಿನಿಂದ ಸಾಯುವವರೆಗೆ ರಕ್ಷಣೆಯ ನೆಲೆಯಾಗಿದೆ. ಯುವಜನರು

ಪೋಕ್ಸೊ ಮತ್ತು ಸೈಬರ್ ಕ್ರೈಮ್ ಕಾಯಿದೆಯ ಕುರಿತು ಮಾಹಿತಿ ಕಾರ್ಯಾಗಾರ Read More »

ಕರಾವಳಿ, ಕರ್ನಾಟಕ

“ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ತಳಮಟ್ಟದ ಕೌಶಲ್ಯಅಭಿವೃದ್ಧಿ ಅವಶ್ಯ”– ವೇದವ್ಯಾಸ ಕಾಮತ್ 

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಗೂ ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಕೌಶಲ್ಯಅಭಿವೃದ್ಧಿ ಅವಶ್ಯಕವಾಗಿದೆಯೆಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ವೇದವ್ಯಾಸ್‍ ಕಾಮತ್ ಹೇಳಿದರು. ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿಕೇಂದ್ರ (ಸಿಡಾಕ್), ಧಾರವಾಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತುಅಭಿವೃದ್ಧಿ ಟ್ರಸ್ಟ್, ಮಂಗಳೂರು ಹಾಗೂ ಸರಕಾರಿ ಮಹಿಳಾ ಕೈಗಾರಿಕಾ ಸಂಸ್ಥೆ, ಕದ್ರಿ ಮಂಗಳೂರು

“ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ತಳಮಟ್ಟದ ಕೌಶಲ್ಯಅಭಿವೃದ್ಧಿ ಅವಶ್ಯ”– ವೇದವ್ಯಾಸ ಕಾಮತ್  Read More »

ಕರಾವಳಿ, ಕರ್ನಾಟಕ
Scroll to Top